ಆನ್‌ಲೈನ್‌ ಪಾಸ್‌ ವಿತರಣೆಗೆ ಕ್ರಮ


Team Udayavani, May 1, 2020, 3:16 PM IST

huballi-tdy-8

ಧಾರವಾಡ: ಕೋವಿಡ್ 19 ನಿಯಂತ್ರಣದ ಲಾಕ್‌ಡೌನ್‌ ಅವಧಿಯಲ್ಲಿ ವಿವಿಧ 72 ಪ್ರಕಾರಗಳ ಸೇವೆಗಳು ಮತ್ತು ತುರ್ತು ಕಾರ್ಯಗಳಿಗೆ 12 ಇಲಾಖೆಗಳ ಮೂಲಕ ಆನ್‌ಲೈನ್‌ನಲ್ಲಿ ಪಾಸ್‌ಗಳನ್ನು ವಿತರಿಸಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆ. ಅಗತ್ಯ ದಾಖಲೆಗಳೊಂದಿಗೆ http://www.supportdharwad.in ವೆಬ್‌ಸೈಟ್‌ ಮೂಲಕ ಸಾರ್ವಜನಿಕರು ಅರ್ಜಿ ಸಲ್ಲಿಸಬಹುದು.

ಜಿಲ್ಲಾ ಪಂಚಾಯತ್‌ :  ನರೇಗಾ ಚಟುವಟಿಕೆಗಳು, ಆಯ್ದ ಸೇವೆಗಳ ಹೋಂ ಡೆಲಿವರಿ, ರಾಜ್ಯ-ಕೇಂದ್ರ ವಲಯದ ಯೋಜನೆಗಳಡಿ ಕುಡಿಯುವ ನೀರು, ನೀರಾವರಿ ಚಟುವಟಿಕೆಗಳು, ಗ್ರಾಪಂ ಮಟ್ಟದಲ್ಲಿ ಸಾಮಾನ್ಯ ಸೇವಾ ಕೇಂದ್ರಗಳು.

ಹು-ಧಾ ಮಹಾನಗರ ಪಾಲಿಕೆ :  ಅಗತ್ಯ ವಸ್ತುಗಳ ಪೂರೈಕೆ ವ್ಯವಸ್ಥೆ, ಉತ್ಪಾದನೆ ಸಗಟು-ಚಿಲ್ಲರೆ ವಹಿವಾಟು, ಪ್ರತ್ಯೇಕವಾಗಿರುವ ಕಿರಾಣಿ, ಹಣ್ಣು, ತರಕಾರಿ, ಹಾಲಿನ ಡೈರಿ, ಮಾಂಸದ ಉತ್ಪನ್ನಗಳ ಅಂಗಡಿ, ಬೇಕರಿ ಹಾಗೂ ಮತ್ತಿತರ ಚಟುವಟಿಕೆಗಳು.

ಪಶು ಇಲಾಖೆ :  ಪಶು ಆಸ್ಪತ್ರೆಗಳು, ಹಾಲು ಮತ್ತು ಹಾಲಿನ ಉತ್ಪನ್ನಗಳ ಸಂಗ್ರಹ, ಸಾಗಣೆ ಮತ್ತು ಮಾರಾಟ, ಪಶು ಸಂಗೋಪನೆ, ಕೋಳಿ ಫಾರಂಗಳು ಹಾಗೂ ಪಶು ಆಹಾರ ಪೂರೈಕೆ.

ಜಿಲ್ಲಾ ಕೈಗಾರಿಕಾ ಕೇಂದ್ರ :  ಔಷಧಿ, ವೈದ್ಯಕೀಯ, ಅರೆವೈದ್ಯಕೀಯ, ಉಪಕರಣಗಳ ಉತ್ಪಾದನಾ ಘಟಕಗಳು, ವೈದ್ಯಕೀಯ ಆಮ್ಲಜನಕ, ಅದರ ಪ್ಯಾಕಿಂಗ್‌ ಮತ್ತು ಕಚ್ಚಾ ಸಾಮಗ್ರಿಗಳ ಪೂರೈಕೆ.

ಕೃಷಿ ಇಲಾಖೆ :  ಕೃಷಿ ಚಟುವಟಿಕೆಗಳು, ಕೃಷಿ ಉತ್ಪನ್ನಗಳ ಖರೀದಿದಾರರು, ಎಪಿಎಂಸಿ, ರೈತ ಉತ್ಪಾದಕರ ಸಂಸ್ಥೆಗಳು ಮತ್ತು ಸಹಕಾರ ಸಂಘಗಳ ಚಟುವಟಿಕೆಗಳು, ಕೃಷಿ ಯಂತ್ರೋಪಕರಣ ಹಾಗೂ ಬಿಡಿಭಾಗಗಳ ವ್ಯಾಪಾರ, ರಸಗೊಬ್ಬರ-ಕೀಟನಾಶಕ-ಬೀಜ ಮಾರಾಟ.

ಮೀನುಗಾರಿಕೆ ಇಲಾಖೆ :  ಒಳನಾಡು ಮೀನುಗಾರಿಕೆ, ಮತ್ಸ್ಯೋದ್ಯಮ, ಆಹಾರ ನಿರ್ವಹಣೆ, ಪ್ಯಾಕಿಂಗ್‌, ಕೋಲ್ಡ್‌ಚೈನ್‌, ವಾಣಿಜ್ಯ ಅಕ್ವೇರಿಯಂ ಮತ್ತು ಮಾರುಕಟ್ಟೆ ಚಟುವಟಿಕೆಗಳು, ಮೀನುಗಾರರ ಮತ್ತು ಸಹಾಯಕರ ಸಂಚಾರಕ್ಕೆ ಅನುಮತಿ.

ಕೆಎಂಎಫ್‌ : ಪಶು ಆಹಾರ ಉತ್ಪಾದನೆ, ಮೆಕ್ಕೆಜೋಳ, ಸೋಯಾ ಸೇರಿದಂತೆ ಕಚ್ಚಾ ವಸ್ತುಗಳ ಪೂರೈಕೆ, ಗೋಶಾಲೆಗಳ ನಿರ್ವಹಣೆ.

ಲೀಡ್‌ಬ್ಯಾಂಕ್‌ ಮ್ಯಾನೇಜರ್‌ :  ಭಾರತೀಯ ರಿಸರ್ವ್‌ ಬ್ಯಾಂಕ್‌ ನಿಂದ ನಿಯಂತ್ರಿಸಲ್ಪಟ್ಟ ಹಣಕಾಸು ಚಟುವಟಿಕೆಗಳು, ಬ್ಯಾಂಕ್‌ ಶಾಖೆಗಳು, ಎಟಿಎಂ ಮತ್ತು ಆನ್‌ಲೈನ್‌ ವಹಿವಾಟುಗಳ ನಿರ್ವಹಣೆ, ವಿಮಾ ಕಂಪನಿಗಳ ಚಟುವಟಿಕೆಗಳು.

ಮಹಿಳಾ-ಮಕ್ಕಳ ಇಲಾಖೆ : ಬಾಲಮಂದಿರಗಳು, ವಿಕಲಚೇತನರು, ಮಾನಸಿಕ ಅಸ್ವಸ್ಥರು, ಹಿರಿಯ ನಾಗರಿಕರು, ನಿರಾಶ್ರಿತರು, ಮಹಿಳೆಯರು ಹಾಗೂ ವಿಧವೆಯರ ವಸತಿಗೃಹಗಳು, ಅಂಗನವಾಡಿ ಕೇಂದ್ರಗಳು ಮತ್ತು ಮಕ್ಕಳು-ಗರ್ಭಿಣಿಯರಿಗೆ ಆಹಾರ ವಿತರಣೆ.

ಆಹಾರ ಇಲಾಖೆ :  ಅಡುಗೆ ಅನಿಲ, ಅಡುಗೆ ಎಣ್ಣೆ ಹಾಗೂ ಇಂಧನ ಪೂರೈಕೆ, ಅಂಚೆ ಸೇವೆಗಳು ಹಾಗೂಕುಡಿಯುವ ನೀರು, ನೈರ್ಮಲ್ಯ, ಘನತ್ಯಾಜ್ಯ ವಿಲೇವಾರಿ ಸಂಬಂಧಿತ ಸಾರ್ವಜನಿಕ ಸೇವೆಗಳು.

ಜಿಲ್ಲಾಧಿಕಾರಿ ಕಚೇರಿ :  ವೈದ್ಯಕೀಯ ತುರ್ತು, ಅಂತ್ಯಸಂಸ್ಕಾರ, ಔಷಧ ಪೂರೈಕೆ, ಸರ್ಕಾರಿ ಕರ್ತವ್ಯ, ವಾಹನ ಪಾಸ್‌, ಆರೋಗ್ಯ ಸೇವೆ, ಅಂತರ್ಜಿಲ್ಲೆ ಮತ್ತು ಅಂತಾರಾಜ್ಯ ಕೃಷಿ ಸಂಬಂಧಿತ ಚಟುವಟಿಕೆಗಳು, ಸಾಮಾಜಿಕ ಭದ್ರತಾ ಯೋಜನೆಗಳ ಮಾಸಾಶನ ವಿತರಣೆ, ಆನ್‌ಲೈನ್‌ಶಿಕ್ಷಣ-ತರಬೇತಿ, ವಾಣಿಜ್ಯ-ಖಾಸಗಿ ವ್ಯವಹಾರಗಳು, ಉದ್ಯಮಗಳು.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.