ಬೆಕ್ಕು, ನಾಯಿಗಳ ಜತೆಯೂ ಇರಲಿ ಸಾಮಾಜಿಕ ಅಂತರ

ಸಾಕು ಪ್ರಾಣಿಗಳಲ್ಲಿ ರೋಗ ಕಂಡು ಬಂದರೆ ಕ್ವಾರಂಟೈನ್‌

Team Udayavani, May 2, 2020, 6:08 AM IST

ಬೆಕ್ಕು, ನಾಯಿಗಳ ಜತೆಯೂ ಇರಲಿ ಸಾಮಾಜಿಕ ಅಂತರ

ಸಾಂದರ್ಭಿಕ ಚಿತ್ರ..

ಉಡುಪಿ: ರಾಜ್ಯದಲ್ಲಿ ಈ ವರೆಗೆ ಪ್ರಾಣಿಗಳಲ್ಲಿ ಕೋವಿಡ್‌-19 ಲಕ್ಷಣದ ಸೋಂಕು ಕಂಡುಬಂದಿಲ್ಲ. ಆದರೂ ಉಡುಪಿ ಜಿಲ್ಲೆಯಲ್ಲಿ ಪಶುಸಂಗೋಪನೆ ಇಲಾಖೆ ಪ್ರಾಣಿಗಳಲ್ಲಿ ಸೋಂಕು ಹರಡದಂತೆ ಎಚ್ಚರವಹಿಸಿದೆ.

ಎಲ್ಲ ರೀತಿಯ 86 ಸೋಂಕು ತಡೆಗೆ ಕೈಗೊಳ್ಳಬೇಕಾದ ಮುಂಜಾಗ್ರತೆಗಳ ಬಗ್ಗೆ ಇಲಾಖೆ ಅಗತ್ಯ ಸೂಚನೆಗಳನ್ನು ನೀಡಿದೆ. ಸಾರ್ವಜನಿಕರು ಆದಷ್ಟೂ ನಾಯಿ, ಬೆಕ್ಕು ಗಳನ್ನು ಹತ್ತಿರಕ್ಕೆ ಸೇರಿಸಿಕೊಳ್ಳಬಾರದು. ಅವುಗಳಿಂದ ದೂರವಿರಬೇಕು. ಪಶು ಇಲಾಖೆಯ ಕೇಂದ್ರಗಳ ವೈದ್ಯರು, ಸಿಬಂದಿ ಈ ಬಗ್ಗೆ ನಾಗರಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಪ್ರಾಣಿಗಳಿಗೂ ಕ್ವಾರಂಟೈನ್‌!
ಪ್ರಾಣಿಗಳಲ್ಲಿ ಉಸಿರಾಟ ಸಮಸ್ಯೆ, ಮಂಕಾಗಿರು ವುದು, ಲವಲವಿಕೆಯಿಂದ ಇಲ್ಲದಿರುವುದು ಮತ್ತಿತರ ಲಕ್ಷಣಗಳು ಕಂಡಲ್ಲಿ ಪ್ರಾಣಿಯನ್ನು ಕೂಡಲೇ ಸಮೀಪದ ಸರಕಾರಿ ಪಶು ವೈದ್ಯರ ಸಲಹೆ ಪಡೆದು ಕ್ವಾರಂಟೈನ್‌ಗೆ ಸೇರಿಸಲು ಕ್ರಮ ವಹಿಸಲಾಗುತ್ತಿದೆ. ಪ್ರಾಣಿಗಳನ್ನು ಆರೈಕೆ ಮಾಡುವ ವ್ಯಕ್ತಿಗಳು ಕೋವಿಡ್‌-19 ವೈರಸ್‌ ಸೋಂಕಿನಿಂದ ಮುಕ್ತವಾಗಿದ್ದರೆ ಮಾತ್ರ ಪ್ರಾಣಿಗಳ ಪಾಲನೆ ಮಾಡುವಂತೆ ತಿಳಿಸಲಾಗಿದೆ.

ಕೋಳಿ ಗಂಟಲು ದ್ರವ ಮಾದರಿ ಸಂಗ್ರಹ
ಕೋಳಿ ಸಹಿತ ನಿರ್ದಿಷ್ಟ ಕೆಲವು ಪ್ರಾಣಿ ಮತ್ತು ಪಕ್ಷಿಗಳ ಗಂಟಲು ಮತ್ತು ಗುದ ಭಾಗದ ದ್ರವಗಳ ಮಾದರಿಗಳನ್ನು ಪಶು ಇಲಾಖೆ ಸಂಗ್ರಹಿಸುತ್ತಿದೆ. ನಾಲ್ಕು ವಿಧದ ಮಾದರಿಗಳನ್ನುಪ್ರಯೋಗಾಲಯಕ್ಕೆ ಪರೀಕ್ಷೆಗೆ ಕಳುಹಿಸಿಕೊಡಲಾಗುತ್ತಿದೆ. ಮಂಗಳೂರಿನ ಪ್ರಯೋಗ ಕೇಂದ್ರದಲ್ಲಿ ಮಾದರಿಯನ್ನು ಪರೀಕ್ಷೆ ಒಳಪಡಿಸಲಾಗುತ್ತದೆ.ಹೆಚ್ಚಿನ ಪರೀಕ್ಷೆಯ ಆವಶ್ಯಕತೆ ಇದ್ದಲ್ಲಿ ಬೆಂಗಳೂರಿನ ಹೆಬ್ಟಾಳದ ಪಶು ಆರೋಗ್ಯ ಜೈವಿಕ ಸಂಸ್ಥೆಗೆ ಮಾದರಿಗಳನ್ನು ಕಳುಹಿಸಲಾಗುತ್ತದೆ. ಆದರೆ ಈವರೆಗೆ ಪಾಸಿಟಿವ್‌ ಪ್ರಕರಣಗಳು ಕಂಡು ಬಂದಿಲ್ಲ.

ಪರಿಶೀಲನೆ ನಡೆಯುತ್ತಿದೆ
ಪ್ರಾಣಿಗಳಲ್ಲಿ ರೋಗದ ಲಕ್ಷಣಗಳು ಕಂಡು ಬಂದರೆ ಅವುಗಳನ್ನು ಕ್ವಾರಂಟೈನ್‌ನಲ್ಲಿ ಇಡಲಾಗುತ್ತದೆ. ಸದ್ಯ ಜಿಲ್ಲೆಯಲ್ಲಿ ಅಂತಹ ಯಾವುದೇ ಸನ್ನಿವೇಶ ನಿರ್ಮಾಣವಾಗಿಲ್ಲ. ಪಶುವೈದ್ಯರ ತಂಡ ಕೋಳಿ ಫಾರ್ಮ್, ಹಂದಿ ಸಾಕಣೆ ಕೇಂದ್ರ, ಮಾಂಸದಂಗಡಿ, ಪಶು ಆಹಾರ ಮಾರಾಟ ಅಂಗಡಿಗಳಿಗೆ ತೆರಳಿ ಗುಣಮಟ್ಟ, ಶುಚಿತ್ವ, ಹೀಗೆ ವಿವಿಧ ರೀತಿಯ ಪರಿಶೀಲನೆ ನಡೆಸುತ್ತಿದೆ.
-ಡಾ| ಹರೀಶ್‌ ತಮಣ್ಕರ್‌, ಉಪನಿರ್ದೇಶಕರು,
ಪಶುಸಂಗೋಪನಾ ಇಲಾಖೆ, ಉಡುಪಿ

ಟಾಪ್ ನ್ಯೂಸ್

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

1-ewqqwe

Revanna Case; ಸಾಲ ತೀರಿಸೋಕೆ ಕೂಲಿಗೆ ಬಂದಿದ್ದೀನಿ ಅಂತ ಮಹಿಳೆ ಹೇಳಿದ್ಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Udupi; ಬ್ಯಾಂಕ್‌ ಅಧಿಕಾರಿ ಖಾತೆಯಿಂದ ಲಕ್ಷಾಂತರ ರೂ.ವರ್ಗಾವಣೆ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

Election Campaign; ನಮ್ಮ ದುಡಿಮೆ ನಿಮ್ಮ ಮಕ್ಕಳಿಗಾಗಿ: ಪ್ರಧಾನಿ ಮೋದಿ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

mamata

Sandeshkhali ವೀಡಿಯೋ ಬಹಿರಂಗ: ಬಿಜೆಪಿ-ಟಿಎಂಸಿ ನಡುವೆ ತೀವ್ರ ವಾಗ್ಯುದ್ಧ

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

ಮತ ಪ್ರಮಾಣ ಹೆಚ್ಚಿಸಲು ಶಾಮಿಯಾನ, ಫ್ಯಾನು, ನೀರು…!

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.