ಬಡವರಿಗೆ ಆಹಾರ ಧಾನ್ಯ ಸಂಗ್ರಹ: ಅನ್ನ ದಾಸೋಹವೂ ಮುಂದುವರಿಯುತ್ತೆ: ಶಾಸಕ ತಮ್ಮಣ್ಣ


Team Udayavani, May 2, 2020, 2:56 PM IST

ಬಡವರಿಗೆ ಆಹಾರ ಧಾನ್ಯ ಸಂಗ್ರಹ

ಸಾಂದರ್ಭಿಕ ಚಿತ್ರ

ಭಾರತೀನಗರ: ಲಾಕ್‌ಡೌನ್‌ನಿಂದ ಸಂಕಷ್ಟದಲ್ಲಿರುವ ರೈತರಿಂದ ನೇರವಾಗಿ ತರಕಾರಿ ಖರೀದಿಸಿ ಬಡವರಿಗೆ ಉಚಿತವಾಗಿ ವಿತರಿಸಲಾಗುವುದು ಎಂದು ಶಾಸಕ ಡಿ.ಸಿ.ತಮ್ಮಣ್ಣ ಹೇಳಿದರು.

ಭಾರತೀನಗರದ ತಮ್ಮ ನಿವಾಸದಲ್ಲಿ ಬಡವರಿಗೆ ನೀಡಲು ಅಕ್ಕಿ, ಎಣ್ಣೆ, ಬೇಳೆ, ತರಕಾರಿ ಸೇರಿದಂತೆ ಆಹಾರ ಧಾನ್ಯ ಸಂಗ್ರಹಿಸಿರುವ ಕೊಠಡಿಗಳನ್ನು ವೀಕ್ಷಿಸಿ
ಮಾತನಾಡಿ, ಕ್ಷೇತ್ರದ ರೈತರು ಯಾವ ಆತಂಕಕ್ಕೂ ಒಳಗಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಬೆಳೆಗಳ ಮಾರಾಟಕ್ಕೆ ಸೂಕ್ತ ಕ್ರಮ ಕೈಗೊಂಡಿದ್ದು, ಮಾರಾಟವಾ ಗದೆ ಉಳಿದಿರುವಂತಹ ತರಕಾರಿಗಳನ್ನು ನಾವೇ ಖರೀದಿಸಿ ಬಡವರಿಗೆ ನೀಡಲು ಮುಂದಾಗಿರುವುದಾಗಿ ತಿಳಿಸಿದರು. ಬೇಸಿಗೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಕ್ಷೇತ್ರದ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವುದು ಮತ್ತು ಸಮರ್ಪಕ ವಿದ್ಯುತ್‌ ಸರಬ ರಾಜಿಗೆ ತೊಂದರೆಯಾಗ ದಂತೆ ಕ್ರಮ ಕೈಗೊಳ್ಳಲಾಗಿದೆ. ಲಾಕ್‌ಡೌನ್‌ ಮುಂದುವರಿದರೆ ನಿರ್ಗತಿಕರಿಗೆ, ಅನ್ನ ದಾನ ವೂ ಮುಂದು ವರಿಸಲಾಗುವುದು ಎಂದು ಹೇಳಿದರು. ಮಳ ವಳ್ಳಿಗೆ ಮಾತ್ರ ಸೀಮಿತವಾಗಿದ್ದ ಕೊರೊನಾ ಸೋಂಕು ಮಂಡ್ಯ, ನಾಗ ಮಂಗಲ, ಪಾಂಡವಪುರ, ಕೆ.ಆರ್‌. ಪೇಟೆ ತಾಲೂಕುಗಳಿಗೆ ಹರಡಿರು ವುದು ಅಪಾಯಕಾರಿ ಸೂಚನೆ. ಸರ್ಕಾರ ಮತ್ತು ಜಿಲ್ಲಾಡಳಿತ ಮುಂ ಜಾಗೃತಾ ಕ್ರಮ ಕೈಗೊಂಡಿ ದ್ದರೂ ಜನರ ನಿರ್ಲಕ್ಷದಿಂದ ಈ ಸೋಂಕು ಹರಡುತ್ತಿದೆ. ಆರೆಂಜ್‌ ಜೋನಲ್ಲಿದ್ದ ಮಂಡ್ಯ ಜಿಲ್ಲೆ ರೆಡ್‌ಜೋನ್‌ ಸೇರಿದೆ. ಇನ್ನಾದರೂ ತಬ್ಲೀಘಿ, ಮುಂಬೈ ವಲಸಿಗರು ಸ್ವಯಂ ಪ್ರೇರಣೆಯಿಂದ ಚಿಕಿತ್ಸೆಗೆ ಮುಂದಾಗಬೇಕೆಂದು ಹೇಳಿದರು.

ಟಾಪ್ ನ್ಯೂಸ್

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

11-mandya

Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರಮಠದ ಜಗದ್ಗುರು ಶ್ರೀ

Anjali case; ಕಾನೂನಿಗೆ ಬೆಲೆಯಿದೆ ಎಂದು ಸರ್ಕಾರ ತೋರಿಸಲಿ: ಮೂರುಸಾವಿರ ಮಠದ ಜಗದ್ಗುರು

Anjali Ambigera case: ABVP protest in Hubli

Anjali Ambigera case: ಹುಬ್ಬಳ್ಳಿಯಲ್ಲಿ ಎಬಿವಿಪಿ ಪ್ರತಿಭಟನೆ

syed-kamal

Viral Video: ಭಾರತ ಚಂದ್ರನ ಮೇಲೆ ಕಾಲಿಟ್ಟಿದೆ; ಆದರೆ ನಾವು….: ಪಾಕ್ ನಾಯಕನ ಮಾತು

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.