ಗೋಡಂಬಿ ಮಾರುಕಟ್ಟೆ ಕುಸಿತದಿಂದ ರೈತ ಕಂಗಾಲು


Team Udayavani, May 2, 2020, 5:58 PM IST

ಗೋಡಂಬಿ ಮಾರುಕಟ್ಟೆ ಕುಸಿತದಿಂದ ರೈತ ಕಂಗಾಲು

ಖಾನಾಪುರ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ತಾಲೂಕಿನ ಗೋಡಂಬಿ (ಕಾಜು) ಬೆಳೆ ಸಂಕಷ್ಟಕ್ಕೆ ಸಿಲುಕಿದೆ. ಲಾಕ್‌ ಡೌನ್‌ದಿಂದ ಕಾಜು ಬೆಳೆ ಬೆಲೆ ಕೂಡ ಕುಸಿದಿದ್ದು, ರೈತ ಕಂಗಾಲಾಗಿದ್ದಾನೆ. ತಾಲೂಕಿನಲ್ಲಿ 3 ಸಾವಿರ ಹೆಕ್ಟೇರ್‌ ಕಾಜು ಬೆಳೆ ಇದ್ದು, ಸರಾಸರಿ 40 ಸಾವಿರ ಟನ್‌ ಕಾಜು ಸಂಗ್ರಹವಾಗುತ್ತದೆ. ಇದರ ಪ್ರಮುಖ ಮಾರುಕಟ್ಟೆ ಸ್ಥಳೀಯ ಮತ್ತು ಹೊರ ರಾಜ್ಯಗಳೇ ಇದ್ದು, ಸಾಗಾಣಿಕೆಗೆ ಸದ್ಯಕ್ಕೆ ಮಾರ್ಗವೇ ಇಲ್ಲದಂತಾಗಿದೆ. ಕಳೆದ ಎರಡು ವರ್ಷದ ಹಿಂದೆ 150 ರೂ. ನಷ್ಟು ಇದ್ದ ಕಾಜು ದರ ಇದೀಗ ಕೇವಲ 60 ರೂ. ಗೆ ಕುಸಿದಿದೆ.

ತಾಲೂಕಿನ ಜಾಂಬೋಟಿ, ಉಚಾವಡೆ, ನಿಲಾವಡೆ, ಬೆ„ಲೂರು, ಅಬ್ಟಾನಟ್ಟಿ ಭಾಗದಲ್ಲಿ ಹೆಚ್ಚಾಗಿ ಗೋಡಂಬಿ ಬೆಳೆಯಲಾಗುತ್ತದೆ. ಇನ್ನು ಮಾಡಿಗುಂಜಿ ಮತ್ತು ಬೀಡಿ ಭಾಗದಲ್ಲಿ ಕೂಡ ಬೆಳೆ ಸ್ವಲ್ಪ ಪ್ರಮಾಣದಲ್ಲಿ ಇದೆ. ಇದಕ್ಕೆ ಮಂಗಳೂರು, ಗೋವಾ, ಕೇರಳ ಮತ್ತು ಮಹಾರಾಷ್ಟ್ರ ಪ್ರಮುಖ ಮಾರುಕಟ್ಟೆಯಾಗಿವೆ. ಸ್ಥಳೀಯವಾಗಿ 11 ಕಾರ್ಖಾನೆಗಳು ಕಾಜು ಸಂಸ್ಕರಣೆ ಮಾಡುತ್ತಿದ್ದರೂ ಅಗತ್ಯ ಕಚ್ಚಾ ಸಾಮಗ್ರಿ ಇಲ್ಲದೇ ಮುಚ್ಚಿವೆ. ಮತ್ತೆ ಇವುಗಳನ್ನು ಆರಂಭಿಸಲು ತೋಟಗಾರಿಕೆ ಇಲಾಖೆ ಪ್ರಯತ್ನಿಸುತ್ತಿದೆ. ಆದರೆ ಅಗತ್ಯ ಕಚ್ಚಾ ವಸ್ತು ಹೊರ ರಾಜ್ಯಗಳಿಂದ ಬರಬೇಕಿರುವುದರಿಂದ ಅವರೂ ಅಸಹಾಯಕರಾಗಿದ್ದಾರೆ. ಜಾಂಬೋಟಿ ಮತ್ತು ಪಾರಿಶ್ವಾಡ ಭಾಗದಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗಿದ್ದರೂ ಸದ್ಯ ಕಾಜು ಕೇಳುವವರು ಇಲ್ಲ. ಸದ್ಯ ಹೋಟೆಲ್‌,ಐಸ್‌ಕ್ರೀಮ ತಯಾರಿಕಾ ಘಟಕಗಳು ಮತ್ತು ಬೇಕರಿಗಳು ಬಂದಾಗಿದ್ದರಿಂದ ಮಾರುಕಟ್ಟೆ ಸಹಜವಾಗಿಯೆ ಕುಸಿದಿದೆ. ಕಾಜು ನಂಬಿದ 2 ಸಾವಿರ ಜನರ ಬದುಕು ಅತಂತ್ರ ಸ್ಥಿತಿಯಾಗಿದೆ.  ರೈತರು ಕಾಜು ಬೆಳೆಗೆ ಯೋಗ್ಯ ದರ ಬರಬೇಕಾದರೆ ಸ್ವಲ್ಪ ದಿನ ಕಾಯ ಬೇಕಷ್ಟೆ.

ಕಾಜುಗೆ ಸದ್ಯ ಮಾರುಕಟ್ಟೆಯಲ್ಲಿ ದರ ಇಲ್ಲ. ಅದಕ್ಕೆ ರೈತರಿಗೆ ಸಂಗ್ರಹಿಸಿ ಇಡಲು ತಿಳಿಸಿದ್ದು, ನಾಲ್ಕು ತಿಂಗಳು ಇಟ್ಟರೂ ಅದು ಕೆಡುವುದಿಲ್ಲ. ವ್ಯವಹಾರ ಆರಂಭವಾದ ನಂತರ ಇದಕ್ಕೆ ಮಾರುಕಟ್ಟೆ ಸಿಗಬಹುದು. -ಶಮಂತ ಕೆ.ಎನ್‌., ಹಿರಿಯ ಸಹಾಯಕ ನಿರ್ದೇಶಕರು, ತೋಟಗಾರಿಕೆ ಇಲಾಖೆ-ಖಾನಾಪುರ

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.