ಹಡಗಿನಲ್ಲಿ ಸಿಲುಕಿದ್ದವರು ಊರಿಗೆ


Team Udayavani, May 3, 2020, 8:39 AM IST

ಹಡಗಿನಲ್ಲಿ ಸಿಲುಕಿದ್ದವರು ಊರಿಗೆ

ಸಾಂದರ್ಭಿಕ ಚಿತ್ರ

ಪಡುಬಿದ್ರಿ: ಲಾಕ್‌ಡೌನ್‌ನಿಂದ ತೊಂದರೆಗೊಳಗಾಗಿ 40 ದಿನಗಳಿಂದ ಸಮುದ್ರದಲ್ಲಿಯೇ ಅಲೆದ ಟುಯಿ ಕಂಪೆನಿಗೆ ಸೇರಿದ ಮರೆಲ್ಲಾ ಕ್ರೂಸೆಸ್‌ ಹಡಗಿನಲ್ಲಿ ಕರ್ತವ್ಯದಲ್ಲಿದ್ದ ಮಂಗಳೂರು ಆಕಾಶಭವನದ ಲಿವಿಟ್‌ ಡಿ’ಸೋಜಾ, ಕೋಡಿಕಲ್‌ನ ಹರಿಪ್ರಸಾದ್‌ ರಾವ್‌ ಅವರು ಮುಂಬಯಿ ಮೂಲಕ ವಿಶೇಷ ಬಸ್‌ನಲ್ಲಿ ಆಗಮಿಸಿ ಉಡುಪಿ ಜಿಲ್ಲಾ ಗಡಿ ದಾಟಿ ತವರೂರಿಗೆ ಶುಕ್ರವಾರ ತಲುಪಿದ್ದಾರೆ. ಅವರು ಮನೆಗೆ ತೆರಳದೆ ಕಾವೂರಿನ ಕೊಠಡಿಯೊಂದರಲ್ಲಿ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಭಾರತದ 145 ಮಂದಿ ಸಹಿತ ವಿವಿಧ ರಾಷ್ಟ್ರಗಳ 600 ಮಂದಿ ಸಿಬಂದಿಯಿದ್ದ ಹಡಗು ಲಾಕ್‌ಡೌನ್‌ನಿಂದ ಬಂದರು ಸೇರಲಾಗದೆ ಮಾ. 14ರಿಂದ ಸಮುದ್ರದಲ್ಲಿಯೇ ಸಿಲುಕಿತ್ತು. ಈ ಮಧ್ಯೆ ಚೆನ್ನೈ, ಮಂಗಳೂರು, ಮುಂಬಯಿಗಳಲ್ಲಿ ಬಂದರು ಪ್ರವೇಶಿಸಲು ಪ್ರಯತ್ನಿಸಿ ದರೂ ಅವಕಾಶ ಸಿಗಲಿಲ್ಲ. ಹಾಗಾಗಿ ಹಡಗಿನಲ್ಲಿದ್ದ ಭಾರತೀಯರು ಪ್ರಧಾನಿ ನರೇಂದ್ರ ಮೋದಿಯವರಿಗೆ ಟ್ವೀಟ್‌ ಮಾಡಿ ಊರಿಗೆ ತೆರಳಲು ಅವಕಾಶ ಕಲ್ಪಿಸುವಂತೆ ವಿನಂತಿಸಿದ್ದರು. ಕೊನೆಗೆ ಎ. 23ರಂದು ಮುಂಬಯಿ ಬಂದರಿನಲ್ಲಿ ಅವರನ್ನು ಇಳಿಸಲಾಯಿತು. ಬಳಿಕ ಅಂಧೇರಿಯಲ್ಲಿ 5 ದಿನಗಳ ಕಾಲ ಕ್ವಾರಂಟೈನ್‌ ಮಾಡಲಾಯಿತು. ಎಲ್ಲರ ತಪಾಸಣೆ ವರದಿ ನೆಗೆಟಿವ್‌ ಬಂದ ಬಳಿಕ ಎ. 30ರಂದು ಬಸ್‌, ಕಾರು ಗಳಲ್ಲಿ ಅವರವರ ಊರುಗಳಿಗೆ ಕಳುಹಿಸಲಾಯಿತು.

ಬೆಳಗಾವಿಯ ರಾಹುಲ್‌, ಉ.ಕ. ದಾಂಡೇಲಿಯ ಗ್ಲೋಬಿನ್‌, ಮೈಸೂರಿನ ರಕ್ಷಿತ್‌, ಕೇರಳ, ತಮಿಳುನಾಡಿನ ತಲಾ ಓರ್ವರು ಸೇರಿ 23 ಮಂದಿ ಈ ಬಸ್‌ನಲ್ಲಿ ಆಗಮಿಸಿದ್ದರು. ದಾರಿಯಲ್ಲಿ 20 ಕಡೆಗಳಲ್ಲಿ ಅವರ ತಪಾಸಣೆ ನಡೆಸ ಲಾಗಿದೆ. ಎಲ್ಲ ಕೇಂದ್ರಗಳಲ್ಲಿಯೂ ಪ್ರತಿಯೊಬ್ಬರ ವಿವರ ಪಡೆಯಲಾಗಿದೆ ಎಂದು ಹರಿಪ್ರಸಾದ್‌ ರಾವ್‌ ವಿವರಿಸಿದ್ದಾರೆ.
ಆತಂಕ ತಂದ ಉಷ್ಣಾಂಶ ಹಡಗು ಸಿಬಂದಿ ದ.ಕ. ಜಿಲ್ಲೆ ಪ್ರವೇ
ಶಿಸುವ ಹೆಜಮಾಡಿ ತಪಾಸಣೆ ಕೇಂದ್ರದಲ್ಲಿ ಪೊಲೀಸರು, ಆರೋಗ್ಯ ಇಲಾಖೆ ಸಿಬಂದಿ ಆರೋಗ್ಯ ತಪಾಸಣೆ ನಡೆಸಿ
ದಾಗ ದೇಹದ ಉಷ್ಣತೆ ಹೆಚ್ಚು ತೋರಿಸಿದ್ದು ಆತಂಕಕ್ಕೆ ಕಾರಣವಾಯಿತು. ಒಂದು ಗಂಟೆ ಕಾಲ ವಿಶ್ರಮಿಸಲು ಹೇಳಿ ಮತ್ತೆ ತಪಾಸಣೆ ಮಾಡಿದಾಗ ಸರಿಯಾದ ಉಷ್ಣತೆ ತೋರಿಸಿದ್ದರಿಂದ ತೆರಳಲು ಅವಕಾಶ ಕಲ್ಪಿಸಲಾಯಿತು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.