ಮುಂಜಾಗ್ರತಾ ಕ್ರಮ ಪಾಲನೆ ಅವಶ್ಯ
Team Udayavani, May 3, 2020, 3:38 PM IST
ಶಿರಹಟ್ಟಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳ ದಿಟ್ಟ ಕ್ರಮದಿಂದಾಗಿ ಮತ್ತು ದೇಶದ ಜನತೆಯ ಸಹಕಾರದಿಂದಾಗಿ ಕೋವಿಡ್ 19 ಅನ್ಯ ರಾಷ್ಟ್ರಗಳೀಗ ಸಾಕಷ್ಟು ನಿಯಂತ್ರಣದಲ್ಲಿದೆ. ಸಾರ್ವಜನಿಕರು ಕೋವಿಡ್ 19 ವೈರಸ್ ಬಗ್ಗೆ ಆತಂಕ ಪಡದೇ ಅಗತ್ಯ ಕ್ರಮಗಳನ್ನು ಪಾಲಿಸುವುದು ಅವಶ್ಯ ಎಂದು ಶಾಸಕ ರಾಮಣ್ಣ ಲಮಾಣಿ ಹೇಳಿದರು.
ಅವರು ಪಟ್ಟಣದ ಸರಕಾರಿ ಪ್ರಾಥಮಿಕ ಶಾಲಾ ಅವರಣದಲ್ಲಿ ಆಶಾ ಕಾರ್ಯಕರ್ತರಿಗೆ, ತಾಲೂಕು ಆಸ್ಪತ್ರೆಯ ಡಿ.ದರ್ಜೆ ಗುತ್ತಿಗೆಯ ಸಹಾಯಕರಿಗೆ ದಿನಸಿ ಕಿಟ್ ವಿತರಿಸಿ ಮಾತನಾಡಿದರು. ಕೋವಿಡ್ 19ಯೋಧರ ಸೇವಾ ಕಾರ್ಯವನ್ನು ಮೆಚ್ಚಿ ಪಟ್ಟಣದ ವರ್ತಕರ ಸಂಘದವರು ದಿನಸಿ ಕಿಟ್ ವಿತರಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
ವರ್ತಕರಾದ ಉಮೇಶ ಗಾಣಿಗೇರ ಮತ್ತು ಬಸವರಾಜ ಹೊಸೂರ ಮತ್ತು ವಾಸಣ್ಣ ಪಾಶ್ಚಾಪೂರ, ಪ್ರಕಾಶ ಭೋರಶೆಟ್ಟರ ಮಾತನಾಡಿದರು. ಜಿಪಂ ಮಾಜಿ ಅಧ್ಯಕ್ಷ ವಿಶ್ವನಾಥ ಕಪ್ಪತ್ತನವರ, ತಹಶೀಲ್ದಾರ್ ಯಲ್ಲಪ್ಪ ಗೋಣೆಣ್ಣವರ, ಚಂದ್ರಣ್ಣ ನೂರಶೆಟ್ಟರ, ತಾಪಂ ಸದಸ್ಯ ತಿಪ್ಪಣ್ಣ ಕೊಂಚಿಗೇರಿ, ವರ್ತಕರ ಸಂಘದ ಅಧ್ಯಕ್ಷ ಸುರೇಶ ಕಪ್ಪತ್ತನವರ, ನಾಗರಾಜ ಲಕ್ಕುಂಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
MUST WATCH
ಹೊಸ ಸೇರ್ಪಡೆ
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
Kodaikanal – Ooty ಪ್ರವಾಸಕ್ಕೆ ಇ-ಪಾಸ್ ಕಡ್ಡಾಯ: ಹೈಕೋರ್ಟ್
Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್ ಚರ್ಚೆ
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
Fazal ur Rehman; ಭಾರತ ಸೂಪರ್ಪವರ್, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ