ನಿಗದಿತ ಬೆಲೆಗಾಗಿ ಭತ್ತ ಬೆಳೆಗಾರರ ಕನವರಿಕೆ

ಪ್ರಸಕ್ತ ವರ್ಷ ಬೇಸಿಗೆಯಲ್ಲಿ ಉತ್ತಮ ಇಳುವರಿ ಬಂದಿದ್ದರೂ ಭತ್ತಕ್ಕಿಲ್ಲ ಬೆಲೆ

Team Udayavani, May 3, 2020, 5:30 PM IST

3-may-26

ಸಾಂಧರ್ಭಿಕ ಚಿತ್ರ

ಕುರುಗೋಡು: ಪ್ರಸಕ್ತ ವರ್ಷ ಬೇಸಿಗೆಯ ಸಾಲಿನ ಭತ್ತದ ಬೆಳೆಯ ಇಳುವರಿ ಉತ್ತಮವಾಗಿದ್ದು, ನಿಗದಿತ ಬೆಲೆ ದಿನೇ-ದಿನೇ ಕುಸಿಯುತ್ತಿರುವುದರಿಂದ ರೈತರು ಕಂಗಾಲಾಗಿದ್ದಾರೆ. ಇನ್ನಷ್ಟು ಸಂಕಷ್ಟಕ್ಕೆ ಸಿಲುಕುತ್ತಿದ್ದಾರೆ.

ಈ ಭಾಗದ ರೈತರ ಪ್ರಮುಖ ಬೆಳೆಯಾಗಿರುವ ಭತ್ತ ಕಳೆದ ಮೂರು ವರ್ಷಗಳಿಂದ ಬೆಂಬಲಿತ ಬೆಲೆ ಸಿಗದೆ ನಷ್ಟ ಅನುಭವಿಸುತ್ತಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಭತ್ತ ಉತ್ತಮ ಇಳುವರಿ ಇದ್ದರೂ ಬೆಲೆಯಲ್ಲಿ ಇಳಿಮುಖೀವಾಗಿ ರೈತರ ಮುಖದಲ್ಲಿ ಸಂತಸ ತೊರದಂತಾಗಿದೆ. ಬೆಳೆದ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಇಲ್ಲದ ಕಾರಣ ರೈತರು ಆರ್ಥಿಕ ಬಿಕ್ಕಟ್ಟಿನ ಒಳಗಾಗಿದ್ದಾರೆ.

ಭತ್ತ ನಾಟಿ ಮಾಡಿದಾಗಿನಿಂದ ಕಟಾವುಗೆ ಬರುವ ತನಕ ಅತಿ ಹೆಚ್ಚು ಖರ್ಚು ಭರಿಸಿದರೂ ಅದಕ್ಕೆ ಪ್ರತಿಯಾಗಿ ತಕ್ಕಂತೆ ಬೆಲೆ ದೊರೆಯದ ಪರಿಣಾಮ ರೈತರ ಸ್ಥಿತಿ ಚಿಂತಾಜನಕವಾಗಿದೆ.
ಕೇಂದ್ರ ಸರಕಾರ ಭತ್ತಕ್ಕೆ ಕ್ವಿಂಟಲ್‌ಗೆ 1,815 ರೂ. ಬೆಂಬಲ ಬೆಲೆ ನಿಗದಿಪಡಿಸಿದೆ. ಆದರೆ ಪ್ರಸಕ್ತ ಮಾರುಕಟ್ಟೆಯಲ್ಲಿ ದಲ್ಲಾಳಿಗಳು 215 ರೂ. ಕಡಿಮೆ ಮಾಡಿದ್ದು, 1,600 ರೂ. ವರೆಗೆ ಭತ್ತವನ್ನು ರೈತರಿಂದ ಖರೀದಿ ಮಾಡಲು ಮುಂದಾಗಿದ್ದಾರೆ.

ಕುರುಗೋಡು ವ್ಯಾಪ್ತಿಯಲ್ಲಿ ಗೆಣಿಕೆಹಾಳ್‌, ಗುತ್ತಿಗನೂರು, ಓರ್ವಾಯಿ, ಮುಷ್ಟಗಟ್ಟಿ, ಸಿಂದಿಗೇರಿ, ಕ್ಯಾದಿಗೆಹಾಳ್‌, ಎಚ್‌. ವೀರಾಪುರ, ಮಣ್ಣೂರು, ಸೂಗೂರು ಭಾಗದಲ್ಲಿ ಬೇಸಿಗೆಯಲ್ಲಿ ಅತಿ ಹೆಚ್ಚು ಭತ್ತ ನಾಟಿ ಮಾಡಿದ್ದಾರೆ. ಬೆಳೆ ಕಟಾವು ಕೊನೆ ಹಂತದಲ್ಲಿ ಸಾಗಿದ್ದು, ಹಲವಾರು ರೈತರು ಒಕ್ಕಲು ಮಾಡಿದ್ದಾರೆ. ಉತ್ತಮ ದರಕ್ಕಾಗಿ ಕನವರಿಸುತ್ತಿದ್ದಾರೆ.

ಒಂದು ಎಕರೆ ಭತ್ತ ನಾಟಿ ಮಾಡಿ ಬೆಳೆದು ಮಾರಾಟ ಮಾಡುವವರೆಗೆ ರೈತರಿಗೆ ಕನಿಷ್ಠ 30 ರಿಂದ 40 ಸಾವಿರ ವೆಚ್ಚವಾಗುತ್ತದೆ. ಖರೀದಿದಾರ ಹಾಗೂ ಮಧ್ಯವರ್ತಿಗಳಿಂದ ಬೆಲೆ ಕುಸಿತಗೊಂಡು ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದಂತಾಗಿದೆ. ಆದ್ದರಿಂದ ರಾಜ್ಯ ಸರಕಾರ ತಕ್ಷಣ ಭತ್ತಕ್ಕೆ ಸೂಕ್ತ ದರ ನಿಗದಿ ಮಾಡಬೇಕು.
ಮುಷ್ಟಗಟ್ಟಿ ಭೀಮನಗೌಡ,
ತುಂಗಭದ್ರಾ ರೈತ ಸಂಘದ ತಾಲೂಕು ಅಧ್ಯಕ್ಷ

ಟಾಪ್ ನ್ಯೂಸ್

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.