ಏರ್ಪೋರ್ಟ್ನಲ್ಲಿ ವಲಸೆ ಕಾರ್ಮಿಕರ ಕಲ್ಲುತೂರಾಟ
Team Udayavani, May 4, 2020, 4:23 PM IST
ದೇವನಹಳ್ಳಿ: ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್ ನಿರ್ಮಾಣ ಮಾಡುತ್ತಿರುವ ಕಾರ್ಮಿಕರು ಏರ್ ಪೋರ್ಟ್ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ನಡೆದಿದೆ.
ಜಾರ್ಖಂಡ್ ಮೂಲದ ವಲಸೆ ಕಾರ್ಮಿಕರಿಗೆ ಮಾತ್ರ ಊರಿಗೆ ಹೋಗಲು ಅವಕಾಶ ಎಂದು ಅಧಿಕಾರಿಗಳು ತಿಳಿಸಿದ್ದ ರಿಂದ ವಿವಿಧ ರಾಜ್ಯದವರು ಜಾರ್ಖಂಡ್ ಮೂಲದ ಕಾರ್ಮಿಕರಿಗೆ ಮಾತ್ರ ಏಕೆ ಅವಕಾಶ ನೀಡುತ್ತಿದ್ದೀರಿ ಎಂದು ಮಾತಿನ ಚಕಮಕಿ ನಡೆಸಿದಾಗ ವಿಕೋಪಕ್ಕೆ ತಿರುಗಿ ಪೊಲೀಸರು, ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದಲ್ಲಿ 2 ಹೊಯ್ಸಳ ಕಾರು ಜಖಂಗೊಂಡಿದ್ದು ಮೂವರು ಪೇದೆಗಳು ಗಾಯಗೊಂಡಿದ್ದಾರೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದ 2ನೇ ಟರ್ಮಿನಲ್ ನಿರ್ಮಾಣ ಕಾರ್ಯದಲ್ಲಿ 3 ಸಾವಿರಕ್ಕೂ ಹೆಚ್ಚಿನ ವಲಸೆ ಕಾರ್ಮಿಕರು ತೊಡಗಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ