ಜಗಳೂರು: ಪತ್ರಕರ್ತರಿಗೆ ಆಹಾರ ಕಿಟ್ ವಿತರಣೆ
Team Udayavani, May 6, 2020, 6:46 PM IST
ಜಗಳೂರು: ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿ. ಮಹೇಶ್ವರಪ್ಪ ತಾಲೂಕಿನ ಪತ್ರಕರ್ತರಿಗೆ ಆಹಾರ ಕಿಟ್ ವಿತರಿಸಿದರು.
ಜಗಳೂರು: ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿ. ಮಹೇಶ್ವರಪ್ಪ ತಮ್ಮ ಸ್ವಂತ ಖರ್ಚಿನಲ್ಲಿ ತಾಲೂಕಿನ ಪತ್ರಕರ್ತರಿಗೆ ಆಹಾರ ಕಿಟ್ ವಿತರಿಸಿದರು.
ಒಂದು ಸಾವಿರ ರೂ. ಬೆಲೆ ಬಾಳುವ ಆಹಾರ ಪದಾರ್ಥಗಳ ಕಿಟ್ ಅನ್ನು 25ಕ್ಕೂ ಹೆಚ್ಚು ಪತ್ರಕರ್ತರಿಗೆ ನೀಡಿದರು. ಜನಸಾಮಾನ್ಯರಂತೆ ಪತ್ರಕರ್ತರೂ ಸಂಕಷ್ಟಕ್ಕೆ ಸಿಲುಕಿರುವುದನ್ನರಿತ ಮಹೇಶ್ವರಪ್ಪ, ಪತ್ರಕರ್ತರಿಗೆ ಅಕ್ಕಿ, ಬೇಳೆ, ಬೆಲ್ಲ, ಸಕ್ಕರೆ, ಸೋಪು, ಕೊಬ್ಬರಿ ಎಣ್ಣೆ, ಅಡುಗೆ ಎಣ್ಣೆ, ರವೆ, ಟೂತ್ಪೇಸ್ಟ್, ಚಹಾಪುಡಿ, ಬಟಾಣಿ, ಅವಲಕ್ಕಿ ಸೇರಿದಂತೆ ದಿನಸಿ ಕಿಟ್ ವಿತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM ಮೋದಿ ಸ್ಟೇಟ್ಸ್ ಮ್ಯಾನ್ ಅಲ್ಲ, ಸೇಲ್ಸ್ಮ್ಯಾನ್: ಬಿ.ಕೆ ಹರಿಪ್ರಸಾದ್
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ