ಭೌತಿಕ ಅಂತರದಲ್ಲಿ ಮದ್ಯ ಖರೀದಿಸುವಂತೆ ಹೇಳಿದ ಹೋಂಗಾರ್ಡ್ ಗೆ ಥಳಿಸಿದ ಯುವಕರು: ಕೇಸ್ ದಾಖಲು


Team Udayavani, May 4, 2020, 6:03 PM IST

ಭೌತಿಕ ಅಂತರದಲ್ಲಿ ಮದ್ಯಖರೀದಿಸುವಂತೆ ಹೇಳಿದ ಹೋಂಗಾರ್ಡ್ ಗೆ ಥಳಿಸಿದ ಯುವಕರು: ಕೇಸ್ ದಾಖಲು

ಗಂಗಾವತಿ: ಮದ್ಯ ಖರೀದಿಗೆ ಕ್ಯೂ ಮತ್ತು ಭೌತಿಕ ಅಂತರ ಪಾಲಿಸುವಂತೆ ಹೇಳಿದ ಕರ್ತವ್ಯ ನಿರತ ಹೋಂಗಾರ್ಡ್ ಗಳನ್ನು  ಮೂರು ಜನ ಯುವಕರು ಹಲ್ಲೆ ಮಾಡಿದ ಘಟನೆ ಗಂಗಾವತಿ ಮಹಾವೀರ ವೃತ್ತದ ಮದ್ಯದಂಗಡಿಯ ಎದುರು ಸೋಮವಾರ‌ ಮಧ್ಯಾಹ್ನ ಜರುಗಿದೆ.

ಇಲ್ಲಿನ ಮದ್ಯದಂಗಡಿ ಎದುರು ಮದ್ಯ ಖರೀದಿ ಮಾಡಲು ನೂರಾರು ಜನರು ಕ್ಯೂ ನಲ್ಲಿ ನಿಂತಿದ್ದರು. ಮಹೆಬೂಬನಗರದ ಮೂರು ಜನ ಯುವಕರು ಕ್ಯೂ ನಲ್ಲಿ ನಿಲ್ಲದೇ ಭೌತಿಕ ಅಂತರ ಕಾಪಾಡದೇ ಮದ್ಯ ಖರೀದಿಗೆ ಆಗಮಿಸಿ ಕರ್ತವ್ಯ ನಿರತ‌ ಹೋಂಗಾರ್ಡ್ಬ ಜಿಲಾನಿಪಾಷಾ ಎಂಬುವವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಶರ್ಟ್ ನ್ನು ಹಿಡಿದು ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಯುವಕರು ಅಲ್ಲಿಂದ ಓಡಿಹೋಗುವ ಸಂದರ್ಭದಲ್ಲಿ ಸಾರ್ವಜನಿಕರ ಸಹಾಯದಿಂದ ಹಿಡಿದು ಮೂರು ಜನರನ್ನು ಠಾಣೆ ಗೆ ಕರೆ ತರಲಾಗಿದ್ದು ಹಲ್ಲೆ ಹಾಗು ಅವಾಚ್ಯ ಶಬ್ದಗಳಿಂದ ನಿಂದಿಸಿದಕ್ಕೆ ನಗರ ಠಾಣೆಯಲ್ಲಿ‌ಕೇಸ್ ದಾಖಲು ಮಾಡಲಾಗಿದೆ.

ಮದ್ಯದಂಗಡಿಗಳು ಬಂದ್: ಕರ್ತವ್ಯ ನಿರತ ಹೋಂಗಾರ್ಡ್ ಮೇಲೆ ಹಲ್ಲೆ ನಡೆಸಿದ ಯುವಕರ ಕ್ರಮ ಖಂಡಿಸಿ ಮಗರದ ಖಾಸಗಿ ಬಾರ್ ಗಳು ಮದ್ಯ ಮಾರಾಟ ವನ್ನು ಮಧ್ಯಾನ್ಹದಿಂದ ಬಂದ್ ಮಾಡಿ ಬಾರ್ ಮಾಲೀಕರು ಹೋಂಗಾರ್ಡ್ ಗೆ ಬೆಂಬಲ ಸೂಚಿಸಿದರು. ಕೂಡಲೇ ಹಲ್ಲೆ ಮಾಡಿದವರ ವಿರುದ್ದ ಕಠಿಣಕ್ರಮ ಜರುಗಿಸುವಂತೆ ಬಾರ್ ಸಿಬ್ಬಂದಿ ಪರವಾಗಿ ಮಲ್ಲಿಕಾರ್ಜುನ ತಟ್ಟಿ ಪೊಲೀಸರಿಗೆ ಮನವಿ ಮಾಡಿದ್ದಾರೆ

ಟಾಪ್ ನ್ಯೂಸ್

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

4-kushtagi

Kushtagi: ಪಟ್ಟಣದ ಹೊರವಲಯದಲ್ಲಿ ನಿಲ್ಲಿಸಿದ್ದ ಟಿಪ್ಪರ್ ಕಳವು

21-ganagvathi

ಸ್ತ್ರೀ ಶಕ್ತಿ ಗುಂಪಿನ ಸದಸ್ಯೆಯರಿಗೆ ಬ್ಯಾಂಕ್ ಸಿಬ್ಬಂದಿಗಳಿಂದ ಕಿರುಕುಳ, ಪ್ರತಿಭಟನೆ

ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!

ಕುಕನೂರು: ಸೌಕರ್ಯವಿಲ್ಲದೇ ಹಮಾಲರ ಕಾಲೋನಿ ಅನಾಥ!

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.