ವನಿತಾ ವಿಶ್ವಕಪ್‌ ಕ್ರಿಕೆಟ್‌ 2021: ಯಾರೂ ಫೇವರಿಟ್‌ ಅಲ್ಲ: ಮಿಥಾಲಿ ರಾಜ್‌


Team Udayavani, May 4, 2020, 11:13 PM IST

ವನಿತಾ ವಿಶ್ವಕಪ್‌ ಕ್ರಿಕೆಟ್‌ 2021: ಯಾರೂ ಫೇವರಿಟ್‌ ಅಲ್ಲ: ಮಿಥಾಲಿ ರಾಜ್‌

ಹೊಸದಿಲ್ಲಿ: ಮುಂದಿನ ವರ್ಷ ನ್ಯೂಜಿಲ್ಯಾಂಡ್‌ನ‌ಲ್ಲಿ ನಡೆ ಯಲಿರುವ ವನಿತಾ ಏಕದಿನ ವಿಶ್ವಕಪ್‌ ಪಂದ್ಯಾವಳಿಯಲ್ಲಿ ಯಾವ ತಂಡವೂ ಫೇವರಿಟ್‌ ಆಗಿ ಗೋಚರಿಸುತ್ತಿಲ್ಲ ಎಂದು ಭಾರತದ ಏಕದಿನ ತಂಡದ ನಾಯಕಿ ಮಿಥಾಲಿ ರಾಜ್‌ ಅಭಿಪ್ರಾಯಪಟ್ಟಿದ್ದಾರೆ.

“ಸದ್ಯ ಕ್ರೀಡಾ ಜಗತ್ತು ಕೋವಿಡ್ 19 ದಿಂದ ಲಾಕ್‌ಡೌನ್‌ ಆಗಿದೆ. ಜಿಮ್‌ ಅಭ್ಯಾಸವನ್ನೂ ನಿಷೇಧಿಸಲಾಗಿದೆ. ಹೀಗಾಗಿ 2021ರ ವಿಶ್ವಕಪ್‌ ಹೆಚ್ಚು ಮುಕ್ತವಾಗಿದೆ. ಇಲ್ಲಿ ಯಾವುದೂ ನೆಚ್ಚಿನ ತಂಡವಲ್ಲ’ ಎಂದು ಮಿಥಾಲಿ ರಾಜ್‌ ಇನ್‌ಸ್ಟಾಗ್ರಾಮ್‌ ಲೈವ್‌ ಕಾರ್ಯಕ್ರಮವೊಂದರಲ್ಲಿ ಹೇಳಿದರು.

“ಸದ್ಯ ನಾವೆಲ್ಲ ವಿರಾಮದಲ್ಲಿದ್ದರೂ ಕೋಚ್‌ ಡಬ್ಲ್ಯು.ವಿ. ರಾಮನ್‌ ಸರ್‌ ಅವರ ನಿರಂತರ ಸಂಪರ್ಕದಲ್ಲಿದ್ದೇವೆ. ಒಳಾಂಗಣದಲ್ಲಿ ತರಬೇತಿ ನಡೆಸಲು ಅವರಿಂದ ಮಾರ್ಗದರ್ಶನ ಲಭಿಸುತ್ತಿದೆ. ಆದರೆ ಪೂರ್ಣ ಸಿದ್ಧತೆ ನಡೆಸಲು ಹೊರಾಂಗಣ ಕ್ರೀಡಾಂಗಣದಲ್ಲೇ ಅಭ್ಯಾಸ ಅವಕಾಶ ಲಭಿಸಬೇಕಿದೆ’ ಎಂದು ಮಿಥಾಲಿ ರಾಜ್‌ ಹೇಳಿದರು.

ಏಕದಿನ ಕ್ರಿಕೆಟಿನತ್ತ ಹೆಚ್ಚಿನ ಗಮನ ನೀಡುವ ಸಲುವಾಗಿ 34ರ ಮಿಥಾಲಿ ರಾಜ್‌ ಈಗಾಗಲೇ ಟಿ20 ಕ್ರಿಕೆಟಿಗೆ ವಿದಾಯ ಹೇಳಿದ್ದಾರೆ. 2021ರ ವಿಶ್ವಕಪ್‌ ಅವರ ಗುರಿ ಆಗಿದೆ.”ನನ್ನ ಈ ವಯಸ್ಸಿನಲ್ಲಿ ಫಿಟ್‌ನೆಸ್‌ ಕಾಯ್ದುಕೊಳ್ಳುವುದು ದೊಡ್ಡ ಸವಾಲು. ಆದರೆ ಬ್ಯಾಟಿಂಗ್‌ ಬಗ್ಗೆ ನನಗೆ ಚಿಂತೆ ಇಲ್ಲ. ನನ್ನಲ್ಲಿ ಇನ್ನೂ ಬ್ಯಾಟಿಂಗ್‌ ಉಳಿದಿದೆ. ಉತ್ತಮ ಲಯವನ್ನೂ ಹೊಂದಿದ್ದೇನೆ…’ ಎಂದರು.

ಮಗನೊಂದಿಗೆ ಅಭ್ಯಾಸ
ಲಾಕ್‌ಡೌನ್‌ನಿಂದ ಮನೆಯಲ್ಲೇ ಉಳಿದಿರುವ ಮಿಥಾಲಿ ರಾಜ್‌ ಅವರ ಕ್ರಿಕೆಟ್‌ ಅಭ್ಯಾಸಕ್ಕೆ ನೆರವಾಗುವವರು ಯಾರು ಗೊತ್ತೆ? ಮಗ ಮತ್ತು ಮನೆಯ ವಾಚ್‌ಮನ್‌!

“ಮಗ ಮತ್ತು ವಾಚ್‌ಮನ್‌ ಜತೆ ನಾನು ಟೆನಿಸ್‌ ಬಾಲ್‌ ಅಭ್ಯಾಸ ನಡೆಸುತ್ತೇನೆ. ಅವರು ನನಗೆ ಬೌಲಿಂಗ್‌ ಮಾಡುತ್ತಾರೆ. ಕೆಲವೊಮ್ಮೆ ಅವರಿಗೆ ನಾನು ಬೌಲಿಂಗ್‌ ಮಾಡುತ್ತೇನೆ. ಒಟ್ಟಾರೆ ನನ್ನ ಕ್ರಿಕೆಟ್‌ ಚಟುವಟಿಕೆ ನಿಂತಿಲ್ಲ’ ಎಂದು ಏಕದಿನ ಕ್ರಿಕೆಟ್‌ನಲ್ಲಿ ಸರ್ವಾಧಿಕ ರನ್‌ ದಾಖಲೆ ಬರೆದಿರುವ ಮಿಥಾಲಿ ರಾಜ್‌ ಹೇಳಿದರು.

ಭಾರತ ತಂಡದ ಬಗ್ಗೆ ಮಾತಾಡಿದ ಮಿಥಾಲಿ, ಇದು 2017ರ ವಿಶ್ವಕಪ್‌ನಲ್ಲಿ ಇಂಗ್ಲೆಂಡಿಗೆ ಸೋತ ತಂಡಕ್ಕಿಂತಲೂ ಬಲಿಷ್ಠವಾಗಿದೆ ಎಂದರು. ಭಾರತ ತಂಡವನ್ನು ಯಾರೂ ಹಗುರವಾಗಿ ಪರಿಗಣಿಸಬಾರದು ಎಂದರು.

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.