ಶವ ಸಂಸ್ಕಾರಕ್ಕೆ ಸಹಕಾರ: ಸಮ್ಮಾನ
Team Udayavani, May 5, 2020, 6:00 AM IST
ಉಪ್ಪಿನಂಗಡಿ: ಕೋವಿಡ್ ಪೀಡಿತೆಯ ಶವ ಸಂಸ್ಕಾರಕ್ಕೆ ಮುಂದಾಗಿ ಮಾನವೀಯತೆ ಮೆರೆದ ಉಪ್ಪಿ ನಂಗಡಿಯ ಉಮೇಶ್ ಅಮೀನ್ ಅವರನ್ನು ಪುತ್ತೂರು ಶಾಸಕ ಸಂಜೀವ ಮಠಂದೂರು ಸಮ್ಮಾನಿಸಿದರು.
ತಾ.ಪಂ. ಸದಸ್ಯೆ ಸುಜಾತಾ ಕೃಷ್ಣ ಆಚಾರ್ಯ, ಬಿಜೆಪಿ ಮುಂದಾಳುಗಳಾದ ಸುನಿಲ್ ದಡ್ಡು, ಎನ್. ಉಮೇಶ್ ಶೆಣೈ, ಸುರೇಶ್ ಅತ್ರಮಜಲು, ಚಂದ್ರಶೇಖರ್ ಮಡಿವಾಳ, ಜಯಂತ ಪುರೋಳಿ, ಮಂಜುನಾಥ ಶೆಣೈ ಉಪಸ್ಥಿತರಿದ್ದರು.
ಪೊಲೀಸ್ ಇಲಾಖೆಯ ಮನವಿಗೆ ಸ್ಪಂದಿಸಿ ಸಹಕಾರ ನೀಡಿದ ಉಮೇಶ್ ಅವರಿಗೆ ದ.ಕ. ಜಿಲ್ಲಾ ಪೊಲೀಸ್ ಇಲಾಖೆಯಿಂದ ನೀಡಲ್ಪಟ್ಟ ಗೌರವಧನ ವನ್ನು ಉಪ್ಪಿನಂಗಡಿ ಎಸ್ಐ ಈರಯ್ಯ ಡಿ.ಎನ್. ಹಸ್ತಾಂತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ