ಜೆಹಾದಿಗಳಿಂದ ಬೆದರಿಕೆ ಕರೆ: ಶೋಭಾ
Team Udayavani, May 5, 2020, 9:48 PM IST
ಉಡುಪಿ: ಜೆಹಾದಿಗಳು ನಿರಂತರವಾಗಿ ಬೆದರಿಕೆ ಕರೆಗಳನ್ನು ಒಡ್ಡುತ್ತಿದ್ದಾರೆಂದು ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
ಮಸ್ಕತ್ನಲ್ಲಿ ಹಿಂದೂ ಒಬ್ಬನಿಗೆ ಜೆಹಾದಿಗಳು ಕಪಾಳ ಮೋಕ್ಷ ಮಾಡಿದಾಗ ನಾನು ಗಂಭೀರವಾಗಿ ಪರಿಗಣಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದೆ. ಅನಂತರ ದುಬಾೖ, ಮಸ್ಕತ್ ಹೀಗೆ ಮಧ್ಯಪ್ರಾಚ್ಯ ರಾಷ್ಟ್ರಗಳಿಂದ ನೂರಾರು ದೂರವಾಣಿ ಕರೆಗಳು ಬರುತ್ತಿವೆ. ಇವುಗಳಲ್ಲಿ ಬೆದರಿಕೆ, ಅಶ್ಲೀಲ ಕರೆಗಳಿವೆ.
ನಾನು ಕೋವಿಡ್-19 ಸಂತ್ರಸ್ತರಿಗಾಗಿ ನಿರಂತರ ಶ್ರಮಿಸುತ್ತಿರುವಾಗ ಸೋಮವಾರ ಬೆಳ್ಳಂಬೆಳಗ್ಗೆ ಇಂತಹುದೇ ಒಂದು ಕರೆ ಬಂತು. “ನನಗೆ ಗೊತ್ತಿಲ್ಲಪ್ಪಾ’ ಎಂದೆ. ಇದನ್ನೇ ವೈರಲ್ ಮಾಡುತ್ತಿದ್ದಾರೆ.
ಎರಡು ಮೂರು ವರ್ಷಗಳಿಂದ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಕೆಟ್ಟದಾಗಿ ಮಾತನಾಡಿದ ಕರೆಗಳ ಬಗ್ಗೆ ದಿಲ್ಲಿ ಪೊಲೀಸರಿಗೆ ದೂರು ನೀಡಿದ್ದೇನೆಂದು ಸಂಸದೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ