ಒಂದೇ ದಿನ 3,900 ಹೊಸ ಪ್ರಕರಣ

ರಾಜ್ಯ ದತ್ತಾಂಶ ವಿಳಂಬವೇ ಏರಿಕೆಗೆ ಕಾರಣ: ಕೇಂದ್ರ ಆರೋಗ್ಯ ಸಚಿವಾಲಯ ಆರೋಪ

Team Udayavani, May 6, 2020, 6:20 AM IST

ಒಂದೇ ದಿನ 3,900 ಹೊಸ ಪ್ರಕರಣ

ಸಾಂದರ್ಭಿಕ ಚಿತ್ರ.

ಹೊಸದಿಲ್ಲಿ/ ಬೆಂಗಳೂರು: ದೇಶದಲ್ಲಿ ಮಂಗಳವಾರ ಕೋವಿಡ್-19 ಪೀಡಿತರ ಸಂಖ್ಯೆ ದಿಢೀರ್‌ ಹೆಚ್ಚಳ ವಾಗಿದೆ. 24 ತಾಸುಗಳಲ್ಲಿ 3,900 ಮಂದಿಗೆ ಸೋಂಕು ದೃಢಪಟ್ಟಿದ್ದು, 195 ಮಂದಿ ಸಾವಿಗೀಡಾಗಿದ್ದಾರೆ.

ಈ ಆತಂಕಕಾರಿ ಮಾಹಿತಿಯನ್ನು ಕೇಂದ್ರ ಆರೋಗ್ಯ ಸಚಿವಾಲಯ ಹೊರ ಹಾಕಿದೆ. ಒಂದೇ ದಿನ ಇಷ್ಟೊಂದು ಪ್ರಕರಣ ಪತ್ತೆಯಾಗಿರುವುದು ಇದೇ ಮೊದಲು.ಕೆಲವು ರಾಜ್ಯಗಳು ಸಮಯಕ್ಕೆ ಸರಿಯಾಗಿ ಕೋವಿಡ್-19 ಪ್ರಕರಣಗಳ ಮಾಹಿತಿ ನೀಡುತ್ತಿಲ್ಲ. ನಿಗದಿತ ಸಮಯಕ್ಕೆ ಅಂಕಿಅಂಶಗಳನ್ನು ನೀಡಿದರಷ್ಟೇ ನಿರ್ವಹಣೆ ಸುಲಭವಾಗುತ್ತದೆ. ಈಗ ಕೆಲವು ರಾಜ್ಯಗಳು ಏಕಾಏಕಿ ಮಾಹಿತಿ ಕೊಟ್ಟ ಕಾರಣ ಒಂದೇ ದಿನ ಸಂಖ್ಯೆ ಹೆಚ್ಚಳವಾಗಿದೆ ಎಂದು ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್‌ ಹೇಳಿದ್ದಾರೆ. ಇದೇ ವೇಳೆ, ರಾಷ್ಟ್ರೀಯ ಮಟ್ಟದಲ್ಲಿ ಸೋಂಕುಪೀಡಿತರು ಗುಣಮುಖ ರಾಗುವ ಪ್ರಮಾಣ ಶೇ.27.41ಕ್ಕೆ ಏರಿಕೆಯಾಗಿದೆ ಎಂದೂ ತಿಳಿಸಿದ್ದಾರೆ.

ಐದು ದಿನ; ಮೂರು ಬಲಿ
ಕರ್ನಾಟಕದಲ್ಲಿ ಕೋವಿಡ್-19 ಪೀಡಿತರ ಸಾವಿನ ಸರಣಿ ಮುಂದು ವರಿದಿದ್ದು, ಮಂಗಳವಾರ ದಾವಣಗೆರೆ ಮತ್ತು ವಿಜಯಪುರಗಳಲ್ಲಿ ತಲಾ ಒಬ್ಬ ಸೋಂಕುಪೀಡಿತ ಮಹಿಳೆ ಸಾವಿಗೀಡಾಗಿದ್ದಾರೆ. ಈ ಮೂಲಕ ಮೃತರ ಸಂಖ್ಯೆ 29ಕ್ಕೆ ಏರಿದೆ. ಕಳೆದ ಐದು ದಿನಗಳಲ್ಲಿ ದಾವಣ ಗೆರೆಯಲ್ಲೇ ಮೂವರು ಸಾವನ್ನಪ್ಪಿದಂತಾಗಿದೆ. ಈ ಮಧ್ಯೆ ರಾಜ್ಯದ ವಿವಿಧೆಡೆ 22 ಮಂದಿಗೆ ಸೋಂಕು ತಗಲಿದ್ದು, ಒಟ್ಟಾರೆ ಸೋಂಕು ತಗಲಿದವರ ಸಂಖ್ಯೆ 673ಕ್ಕೆ ತಲುಪಿದೆ. ದಾವಣಗೆರೆ ಯಲ್ಲೇ ಮಂಗಳವಾರ ಮತ್ತೆ 12 ಮಂದಿಗೆ ಕೋವಿಡ್-19 ದೃಢವಾಗಿದೆ.

ದ.ಕ.: ಮತ್ತೂಬ್ಬರಿಗೆ ಸೋಂಕು
ಮಂಗಳೂರು: ನಗರದ ಬೋಳೂರಿನ ಮತ್ತೂಬ್ಬರಲ್ಲಿ ಕೋವಿಡ್-19 ದೃಢ ಪಟ್ಟಿದೆ. ಇದು ಜಿಲ್ಲೆಯಲ್ಲಿ 25ನೇ ಕೋವಿಡ್-19 ಪ್ರಕರಣ. ಈ ಹಿಂದೆ ಬೊಳೂರಿನ ದಂಪತಿಯಲ್ಲಿ ಕೋವಿಡ್-19 ದೃಢವಾಗಿದ್ದು, ಮಂಗಳವಾರ ಪಾಸಿಟಿವ್‌ ಬಂದಾತ ಈ ದಂಪತಿಯ ಅಳಿಯ. ಈ ಮನೆಯ ಇನ್ನೂ ಇಬ್ಬರ ಪರೀಕ್ಷಾ ವರದಿಗಾಗಿ ಕಾಯುಲಾಗುತ್ತಿದೆ.

ವೆನ್ಲಾಕ್‌ ಆಸ್ಪತ್ರೆಯಲ್ಲಿ ಒಟ್ಟು 10 ಕೋವಿಡ್-19 ರೋಗಿಗಳು ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಇವರಲ್ಲಿ ಎಂಟು ಮಂದಿಯ ಸ್ಥಿತಿ ತೃಪ್ತಿಕರವಾಗಿದೆ. ಇಬ್ಬರು ರೋಗಿಗಳ ಸ್ಥಿತಿ ಸ್ವಲ್ಪ ಗಂಭೀರವಿದೆ.

ಟಾಪ್ ನ್ಯೂಸ್

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.