ಹಣವಷ್ಟೇ ಅಲ್ಲ; ತಾಳ್ಮೆ, ತೃಪ್ತಿಯೂ ಮುಖ್ಯ


Team Udayavani, May 6, 2020, 8:08 AM IST

ಹಣವಷ್ಟೇ ಅಲ್ಲ; ತಾಳ್ಮೆ, ತೃಪ್ತಿಯೂ ಮುಖ್ಯ

ಸಾಂದರ್ಭಿಕ ಚಿತ್ರ

ಗಿರೀಶ್‌ ಹಾಗೂ ಗಿರಿಜಾ ಒಂದೇ ಆಫೀಸಿನಲ್ಲಿ ಉದ್ಯೋಗಿಗಳು. ಇಬ್ಬರೂ ಪರಸ್ಪರ ಮೆಚ್ಚಿಕೊಂಡು ಮದುವೆಯಾಗಿ ಎರಡು ವರ್ಷಗಳಾಗಿವೆ. 2020ರಲ್ಲಿ ಮಕ್ಕಳನ್ನು ಮಾಡಿಕೊಳ್ಳೋಣ ಎಂದು ಅವರು ನಿರ್ಧರಿಸಿದ್ದರು. ಜನವರಿಯಲ್ಲಿ ಗಿರಿಜಾ ಚೆಕಪ್‌ ಮಾಡಿಸಿಕೊಂಡರು. ಆಗ ವೈದ್ಯರು, ಮಕ್ಕಳಾಗಲು ಸಮಸ್ಯೆಯಿಲ್ಲ ಎಂದು ಹೇಳಿದಾಗ ಇಬ್ಬರೂ ಖುಷಿಪಟ್ಟಿದ್ದರು.
ಅದೇ ಸಮಯಕ್ಕೆ, ಕೋವಿಡ್ ಭಾರತಕ್ಕೆ ಕಾಲಿಟ್ಟಾಗ, ಗಿರಿಜಾಗೆ ಹೆದರಿಕೆ ಶುರುವಾಯ್ತು. ಲಾಕ್‌ಡೌನ್‌ ಘೋಷಣೆಯಾದಾಗ, ಕೆಲಸ ಹೋಗಬಹುದೆಂಬ ಗಾಳಿಸುದ್ದಿ
ವಾಟ್ಸಾಪ್‌ನಲ್ಲಿ ಹರಡ ತೊಡಗಿದಾಗ, ಗಿರೀಶ್‌ ಕೂಡಾ ಖನ್ನತೆಗೆ ಜಾರಿದರು.

ಉದ್ಯೋಗದ ಅನಿಶ್ಚಿತತೆ ಇದ್ದರೂ, ಮಕ್ಕಳನ್ನು ಮಾಡಿಕೊಳ್ಳೋಣ ಎಂದು ಗಿರಿಜಾ ಹೇಳಿದಾಗ, ಗಿರೀಶ್‌ ಸಿಕ್ಕಾಪಟ್ಟೆ ರೇಗಾಡಿದ್ದಾರೆ. ಮನೆಯ ಬಾಡಿಗೆ, ಕಾರಿನ ಕಂತು, ಊರಿಗೆ ಕಳಿಸುವ ಹಣ ಮತ್ತು ದಿನನಿತ್ಯದ ಖರ್ಚು, ಇದರ ನಡುವೆ ಬಸಿರು-ಬಾಣಂ ತನಕ್ಕೆ ಹಣವಿಲ್ಲ ಎಂದಿದ್ದಾರೆ. ಈ ಮಾತು ಕೇಳಿ, ಗಿರಿಜಾಗೆ ಸಿಟ್ಟು-ಸಿಡಿಮಿಡಿ ಜಾಸ್ತಿಯಾಗಿದೆ. ಅದೇ ಕಾರಣಕ್ಕೆ ನಿದ್ದೆ ಹತ್ತದೆ ಹದಿನೈದು ದಿನಗಳಾಗಿವೆ.

ಮನೆಕೆಲಸ, ಆಫೀಸ್‌ ಕೆಲಸವನ್ನು ಯಾಂತ್ರಿಕವಾಗಿ ಮಾಡುತ್ತಿದ್ದಾರೆ. ಗಿರೀಶ್‌ ಬಳಿಯೂ ಮಾತನಾಡುತ್ತಿಲ್ಲ. ಹೀಗಾಗಿ, ನನ್ನ ಬಳಿ ಆನ್‌ಲೈನ್‌ ಕೌನ್ಸೆಲಿಂಗ್‌ಗೆ ಬಂದರು. ಸಮಸ್ಯೆ ಗಿರಿಜಾರದ್ದು ಅಂತ ಮೇಲ್ನೋಟಕ್ಕೆ ಕಂಡು ಬಂದರೂ, ಸಮಾಧಾನ ಮೊದಲು ಗಿರೀಶ್‌ಗೇ ಬೇಕಾಗಿತ್ತು. ನಿಧಾನವಾಗಿ ಇಬ್ಬರಿಗೂ ಧೈರ್ಯ ತುಂಬಿದೆ. “ತಾಯಿಯಾಗುವುದು, ಹೆಣ್ಣಿಗೆ ಭಾವನಾತ್ಮಕ ಪ್ರಕ್ರಿಯೆ. ವಯಸ್ಸು ಕಳೆದು ಹೋದಮೇಲೆ ಮಕ್ಕಳಾಗಲು ತೊಂದರೆಯಾದರೆ, ಪಶ್ಚಾತ್ತಾಪವಾಗುತ್ತದೆ. ಮಗು ಹುಟ್ಟಿದ ನಂತರ ಮೂರು ವರ್ಷಗಳು, ಇತರೆ ಅನಗತ್ಯ ಖರ್ಚುಗಳಿಗೆ ಕಡಿವಾಣ ಹಾಕಿದರೆ, ಆರ್ಥಿಕ ಮುಗ್ಗಟ್ಟಿನಿಂದ ಪಾರಾಗಬಹುದು. ಮನೆಯಿಂದಲೇ ಕೆಲಸ ಮಾಡುವ ಪರಿಸ್ಥಿತಿ ಮುಂದುವರಿದರೆ, ಹುಟ್ಟೂರಿಗೆ ಮರಳಬಹುದು. ಆಗ ಬಾಡಿಗೆ ಉಳಿಯುತ್ತದೆ. ಮನೆಯವರ ಪ್ರೀತಿ, ಸಹಾಯವೂ ದೊರೆಯುತ್ತದೆ.’ ಅಂದೆ. ಇದನ್ನೆಲ್ಲ ಕೇಳಿದ ಮೇಲೆ, ಗಿರೀಶ್‌, ಕೂಲ್‌ ಆದರು. ವಿಪತ್ತಿನಲ್ಲಿ, ಸಾಂದರ್ಭಿಕ ಖಿನ್ನತೆ ಕೆಲವರನ್ನು ಕಾಡುತ್ತದೆ. ಭಯದ ಜಾಗದಲ್ಲಿ ದೇಶಪ್ರೇಮವನ್ನು ಬೆಳೆಸಿಕೊಂಡರೆ ಆತ್ಮಸ್ಥೈರ್ಯ ತಂತಾನೇ ಬರುತ್ತದೆ.

ಕೊನೆ ಮಾತು: ಅಗತ್ಯಗಳಿಗೆ ಹಣವಿದ್ದರೆ ಸಾಕು, ಬಾಕಿ ಜೀವನ ನಡೆಸಲು ತಾಳ್ಮೆ ಮತ್ತು ತೃಪ್ತಿ ಬೇಕು.

ಟಾಪ್ ನ್ಯೂಸ್

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

9-

KMC: ಅಂತರಾಷ್ಟ್ರೀಯ ಥಲಸ್ಸೇಮಿಯಾ ದಿನ ಆಚರಣೆ; ಥಲಸ್ಸೆಮಿಯಾ ಕ್ಲಿನಿಕ್ ಪ್ರಾರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.