ಟೈರ್‌ ಕಳ್ಳರನ್ನು ಹಿಡಿದು ತಂದು ವಾಪಸ್ಸು ಕಳಿಸಿದ್ರು!

ಕಳವು ಪ್ರಕರಣದಲ್ಲಿ ಬಂಧಿಸಿದ್ದರೂ ಪ್ರಕರಣ ದಾಖಲಿಸದೇ ಬಿಟ್ಟಿರುವ ಆರೋಪ

Team Udayavani, May 6, 2020, 2:07 PM IST

ಟೈರ್‌ ಕಳ್ಳರನ್ನು ಹಿಡಿದು ತಂದು ವಾಪಸ್ಸು ಕಳಿಸಿದ್ರು!

ಚಿಕ್ಕಬಳ್ಳಾಪುರ ನಗರ ಠಾಣೆ ಆವರಣದಲ್ಲಿ ಪೇದೆ ಹರೀಶ್‌ ನಿಲ್ಲಿಸಿ ಹೋಗಿರುವ ಲಾರಿಯೊಂದು ಪೊಲೀಸರ ಅಕ್ರಮ ಬಯಲು ಮಾಡಿದೆ.

ಚಿಕ್ಕಬಳ್ಳಾಪುರ: ಬೇಲಿಯೇ ಎದ್ದು ಹೊಲ ಮೇಯ್ದ ಕಥೆ ಇದು. ಲಕ್ಷಾಂತರ ರೂ. ಮೌಲ್ಯದ ಲಾರಿ ಟೈರುಗಳ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ಖಚಿತ ಮಾಹಿತಿ ಆಧರಿಸಿ ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪಿಎಸ್‌ಐ ಚೇತನ್‌ ಕುಮಾರ್‌ ಮಾರ್ಗದರ್ಶನದಲ್ಲಿ ಠಾಣೆ ಅಪರಾಧ ವಿಭಾಗದ ಪೇದೆಗಳಾದ ಹರೀಶ್‌, ರಮಣಾರೆಡ್ಡಿ ಮತ್ತಿತರ ತಂಡ ಹಲವು ದಿನಗಳ ಹಿಂದೆ ಬಂಧಿಸಿದ್ದು, ತದ ನಂತರ ಪ್ರಕರಣ ದಾಖಲಿಸದೇ ಆರೋಪಿಗಳೊಂದಿಗೆ ಶಾಮೀಲಾಗಿ ಠಾಣೆಯಿಂದ ಬಿಟ್ಟು ಕಳುಹಿಸಿದ್ದಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ.

ಲಾರಿ ತಂದು ನಿಲ್ಲಿಸಿದ್ದು ಅನುಮಾನ: ಕಳೆದ ಮಾ.23 ರಂದು ಪೇದೆ ಹರೀಶ್‌ ಕೆಎ-40, ಎ.8858 ಹತ್ತು ಚಕ್ರದ ಲಾರಿಯನ್ನು ನಗರ ಠಾಣೆ ಆವರಣದಲ್ಲಿ ತಂದು ನಿಲ್ಲಿಸಿ ಹೋದಾಗ ಮಾಲೀಕರು ಬಂದು ಲಾರಿ ಬಿಡುವಂತೆ ಕೇಳಿದಾಗ ಈ ಟೈರು ಕಳವು ಪ್ರಕರಣ ಬೆಳಕಿಗೆ ಬಂದಿದೆ. ಇಡೀ ಘಟನೆಯ ಪ್ರಮುಖ ಸೂತ್ರಧಾರಿ ಹರೀಶ್‌ ಎಂಬಾತನಾಗಿದ್ದು, ಅದಕ್ಕೆ ಮೇಲಾಧಿಕಾರಿಗಳ ಗಮನಕ್ಕೆ ತರದೇ ಗ್ರಾಮಾಂತರ ಠಾಣೆ ಪಿಎಸ್‌ಐ ಚೇತನ್‌ ಕುಮಾರ್‌ ಟೈರು ಕಳವು ಆರೋಪಿಗಳನ್ನು ಬಂಧಿಸಿ ಠಾಣೆಗೆ ಕರೆ ತಂದು ಬಳಿಕ ಅವರೊಂದಿಗೆ ಶಾಮೀಲಾಗಿ
ಬಿಡುಗಡೆ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದೆ.

ವರದಿ ಕೇಳಿದ ಎಸ್ಪಿ: ಬಂಧಿಸಿದ್ದ ಕಳ್ಳರ ಮೇಲೆ ಯಾವುದೇ ಪ್ರಕರಣ ದಾಖಲಿಸದೇ ಅವರನ್ನು ಠಾಣೆಯಿಂದ ಬಿಡುಗೊಳಿಸಿದ ವಿಷಯದ ಬಗ್ಗೆ ಎಸ್ಪಿ ಜಿ. ಕೆ.ಮಿಥುನ್‌ ಕುಮಾರ್‌ ತನಿಖೆಗೆ  ಆದೇಶಿಸಿದ್ದಾರೆ.

ತನಿಖೆ: ಈ ಕುರಿತು ಉದಯವಾಣಿ, ಎಸ್ಪಿ ಜಿ.ಕೆ. ಮಿಥುನ್‌ ಕುಮಾರ್‌ರನ್ನು ಸಂಪರ್ಕಿಸಿದಾಗ ಅವರು, ಈ ಬಗ್ಗೆ ಮಾಹಿತಿ ನನ್ನ ಗಮನಕ್ಕೂ ಬಂದಿದ್ದು, ತನಿಖೆ ನಡೆಸಲಾಗುತ್ತಿದೆ. ತನಿಖೆ ವರದಿ ಬಂದ ಬಳಿಕ ಸಮಗ್ರ ಮಾಹಿತಿ ತಿಳಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.