ಮುಳಗುಂದ: ಅನಿಲ ಭಿಕ್ಷಾ ಅಭಿಯಾನಕ್ಕೆ ಸ್ವಾಗತ


Team Udayavani, May 6, 2020, 4:47 PM IST

ಮುಳಗುಂದ: ಅನಿಲ ಭಿಕ್ಷಾ ಅಭಿಯಾನಕ್ಕೆ ಸ್ವಾಗತ

ಮುಳಗುಂದ: ಹಲವಾರು ಹಳ್ಳಿಗಳಲ್ಲಿ ಮನುಕುಲ ಕಲ್ಯಾಣಕ್ಕಾಗಿ ಜೋಳಿಗೆ ಹಿಡಿದ ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಅವರು ಚಿಂಚಲಿ ಗ್ರಾಮಕ್ಕೆ ಆಗಮಿಸಿದಾಗ ಅನಿಲ ಅಭಿಮಾನಿ ಬಳಗದ ಶರಣಪ್ಪ ಕಮ್ಮಾರ ಗ್ರಾಮದ ಹೊರ ವಲಯದಲ್ಲಿ ದೀಡ್‌ನಮಸ್ಕಾರ ಹಾಕುವುದರೊಂದಿಗೆ ಅನಿಲ ಭಿಕ್ಷಾ ಅಭಿಯಾನವನ್ನು ಸ್ವಾಗತಿಸಿಕೊಂಡರು.

ಸದಾನಂದ ಕಮ್ಮಾರ ದಂಪತಿ ಮನೆಗೆ ಭೇಟಿ ನೀಡಿದ ಅನಿಲ ಮೆಣಸಿನಕಾಯಿ ಅವರಿಗೆ ಆರತಿ ಬೆಳಗಿ ಸನ್ಮಾನಿಸಿ ಅನಿಲ ಅಕ್ಷಯ ಜೋಳಿಗೆಗೆ ದವಸಧಾನ್ಯಗಳನ್ನು ನೀಡಿದರು. ನಂತರ ಚನ್ನಯ್ಯ  ನಂದಿಕೋಲಮಠ, ಗ್ರಾಪಂ ಸದಸ್ಯ ಮುತ್ತಪ್ಪ ಸಂದಕದ ಅವರ ಮನೆಗೆ ತೆರಳಿದಾಗ ಅಲ್ಲಿಯೂ ಆಧರಾದಿತ್ಯದಿಂದ ಬರಮಾಡಿಕೊಂಡು ದವಸಧಾನ್ಯಗಳನ್ನು ನೀಡಿದರು. ಬಿಜೆಪಿ ಮುಖಂಡ ಅನಿಲ ಮೆಣಸಿನಕಾಯಿ ಮಾತನಾಡಿ, ಬಡವರಿಗಾಗಿ ಭಿಕ್ಷಾ ಅಭಿಯಾನದ ಮೂಲಕ ರೈತರು, ದಾನಿಗಳಿಂದ ಸಂಗ್ರಹಿಸಿದ ದವಸಧಾನ್ಯಗಳನ್ನು ಈಗಾಗಲೇ 15 ಸಾವಿರಕ್ಕೂ ಅ ಧಿಕ ದಿನಸಿ ಕಿಟ್‌ಗಳನ್ನು ಮಾಡಿ ಎಲ್ಲ ಬಡವರಿಗೆ ವಿತರಿಸಲಾಗಿದೆ ಎಂದರು.

ಮಂಜುನಾಥ ಹೂಗಾರ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಕಾಂತಿಲಾಲ ಬನಸಾಲಿ ಮಾತನಾಡಿದರು. ಧ್ಯಾಮಣ್ಣ ನೀಲಗುಂದ, ಮಹೇಶ ದಾಸರ, ಪರಮೇಶಿ ನಾಯಕ, ಬಸವಣ್ಣೆಯ್ಯ ಹಿರೇಮಠ, ಸದಾನಂದ ಇದ್ದರು.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.