ಕೊಪ್ಪಳಕ್ಕೆ ತೆರಳಿದ ಕೂಲಿ ಕಾರ್ಮಿಕರು
Team Udayavani, May 6, 2020, 6:05 PM IST
ಭದ್ರಾವತಿ: ಕೊಪ್ಪಳದ ಚಿಕ್ಕಕೊಪ್ಪ ತಾಂಡಾದ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಯಿತು
ಭದ್ರಾವತಿ: ಕೂಲಿ ಕೆಲಸಕ್ಕೆಂದು ತಾಲೂಕಿನ ಬಿಳಕಿ ಗ್ರಾಮದ ಮಜ್ಜಿಗೇನಹಳ್ಳಿಗೆ ಬಂದು ಲಾಕ್ ಡೌನ್ ಕಾರಣ ತಮ್ಮ ಜಿಲ್ಲೆಗೆ ಹೋಗಲಾಗದೆ ಉಳಿದುಕೊಂಡಿದ್ದ ಕೊಪ್ಪಳದ ಯಲಬುರ್ಗ ತಾಲೂಕಿನ ಚಿಕ್ಕೊಪ್ಪ ತಾಂಡಾದಿಂದ ಬಂದಿದ್ದ ಆರು ಮಹಿಳೆಯರು,ನಾಲ್ವರು ಪುರುಷರು ಮತ್ತು 9 ಮಕ್ಕಳು ಸೇರಿದಂತೆ 19 ಜನರು ಮಂಗಳವಾರ ತಮ್ಮ ಸ್ವಗ್ರಾಮಕ್ಕೆ ಉಚಿತವಾಗಿ ತೆರಳಲು ತಾಲೂಕು ಆಡಳಿತ ಬಸ್ಸಿನ ವ್ಯವಸ್ಥೆ ಮಾಡಿತು.
ಮಂಗಳವಾರ ಕನಕ ಮಂಟಪ ಮೈದಾನದಲ್ಲಿ ತಹಶೀಲ್ದಾರ್ ಚಂದ್ರಶೇಖರ್ ಅವರ ಸಮ್ಮುಖದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಅವರೆಲ್ಲರ ದೇಹದ ತಾಪಮಾನವನ್ನು ಪರೀಕ್ಷಿಸಿ ನಂತರ ಬಸ್ಸಿನಲ್ಲಿ ಅವರನ್ನು ಅವರ ಸ್ವಗ್ರಾಮಕ್ಕೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ