ಜರ್ಮನಿ: ಲಾಕ್‌ಡೌನ್‌ ತೆರವಿಗೆ ಅಸ್ತು


Team Udayavani, May 7, 2020, 10:52 AM IST

ಜರ್ಮನಿ: ಲಾಕ್‌ಡೌನ್‌ ತೆರವಿಗೆ ಅಸ್ತು

ಮಣಿಪಾಲ: ಜರ್ಮನಿಯಲ್ಲಿ ಹೇರಲಾಗಿದ್ದ ಲಾಕ್‌ಡೌನ್‌ ಅನ್ನು ತೆರವುಗೊಳಿಸಲು ಫೆಡರಲ್‌ ಸರಕಾರ ಮತ್ತು 16 ರಾಜ್ಯಗಳು ಒಪ್ಪಿಕೊಂಡಿವೆ. ಅವುಗಳ ಅಡಿಯಲ್ಲಿ ಕೆಲವು ಕ್ರೀಡೆಗಳು ಪುನರಾರಂಭಗೊಳ್ಳಬಹುದು, ಶಾಲೆಗಳು ಕ್ರಮೇಣ ತೆರೆದುಕೊಳ್ಳಿವೆ. ಇನ್ನುಳಿದಂತೆ ರೆಸ್ಟೋರೆಂಟ್‌ಗಳು, ಹೋಟೆಲ್‌ಗ‌ಳು ಮತ್ತು ಜಿಮ್‌ಗಳನ್ನು ತೆರೆಯುವುದು ಆಯಾ ರಾಜ್ಯಗಳ ವಿವೇಚನೆಗೆ ಬಿಡಲಾಗಿದೆ.

ಕೋವಿಡ್ ವೈರಸ್‌ ಹರಡುವುದನ್ನು ತಡೆಯುವ ಸಲುವಾಗಿ ಜರ್ಮನಿ ಮಾರ್ಚ್‌ ತಿಂಗಳಿನಲ್ಲಿ ಲಾಕ್‌ಡೌನ್‌ಗೆ ಹೋಗಿತ್ತು. ಇತ್ತೀಚಿನ ದಿನಗಳಲ್ಲಿ ಇವುಗಳ ಪ್ರಮಾಣ ಕುಸಿಯುತ್ತಿದೆ. ಈ ಕಾರಣಕ್ಕೆ ನಿರ್ಬಂಧಗಳನ್ನು ಸಡಿಲಿಸುವಂತೆ ಪ್ರಾದೇಶಿಕ ಸರಕಾರಗಳು ಮತ್ತು ವ್ಯಾಪಾರಿಗಳ ಒಕ್ಕೂಟಗಳು ಫೆಡಲರ್‌ ಸರಕಾರದ ಮೇಲೆ ಒತ್ತಡ ಹೇರಿದ್ದವು.

ಕೆಲವು ದಿನಗಳ ಸೋಂಕಿನ ದಾಖಲೆಗಳ ಪ್ರಮಾಣವನ್ನು ಆಧರಿಸಿ ಆಯಾ ರಾಜ್ಯ ಸರಕಾರಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಚಟುವಟಿಕೆಗಳಿಗೆ ಮರುಜೀವ ನೀಡಲಿದೆ. ಸಾಮಾಜಿಕ ಅಂತರಗಳು ಮತ್ತು ಇನ್ನಿತರ ಸುರಕ್ಷಾ ಮಾನದಂಡಗಳನ್ನು ಪಾಲಿಸಿ, ವಿಶ್ವವಿದ್ಯಾಲಯಗಳು, ಬಾರ್‌ಗಳು, ವ್ಯಾಪಾರ ಕೇಂದ್ರಗಳು, ಕಾಸೆ¾ಟಿಕ್‌ ಸ್ಟುಡಿಯೋಗಳು, ವೇಶ್ಯಾಗೃಹಗಳು, ಚಿತ್ರಮಂದಿರಗಳು ಮತ್ತು ಡಾನ್ಸ್‌ ಗಳಿಗೆ ಕ್ರಮೇಣ ಅನುಮತಿ ನೀಡುವ ನಿರ್ಧಾರಗಳನ್ನು ರಾಜ್ಯಗಳು ತೆಗೆದುಕೊಳ್ಳುತ್ತವೆ ಎಂದು ಸರಕಾರ ಹೇಳಿದೆ.

ಜರ್ಮನಿಯ ಕೆಲವು ಕಡೆಗಳಲ್ಲಿ ಈಗಾಗಲೇ ರೆಸ್ಟೋರೆಂಟ್‌ಗಳು, ಬಾರ್‌ಗಳು ಆರಂಭವಾಗಿವೆ. ಹೊರಾಂಗಣ ಕ್ರೀಡೆಗಳನ್ನು ಪುನರಾರಂಭಿಸಲು ಸರಕಾರ ಹಸಿರು ನಿಶಾನೆ ತೋರಿದ್ದು, ಫ‌ುಟ್ಬಾಲ್‌ಗೆ ಸಮ್ಮತಿ ನೀಡಲಾಗಿದೆ. ಲಾಕ್‌ಡೌನ್‌ ತೆರವಾಗಿದ್ದರೂ ಸಾಮಾಜಿಕ ಅಂತರ ಸೇರಿದಂತೆ ಇತರ ಸುರಕ್ಷಾ ಕ್ರಮಗಳು ಜಾರಿಯಲ್ಲಿರುತ್ತದೆ. ಸಾರ್ವಜನಿಕ ಜೀವನದ ಮೇಲಿನ ನಿರ್ಬಂಧಗಳನ್ನು ಸಡಿಲಿಸಿದ ಅನಂತರ ಹೊಸ ಸೋಂಕುಗಳ ಸಂಖ್ಯೆ ಮತ್ತೆ ಏರಿಕೆಯಾದರೆ, ಸ್ಥಳೀಯ ನಿರ್ಬಂಧಗಳನ್ನು ಮತ್ತೆ ಪ್ರಾರಂಭಿಸಬೇಕು ಎಂದು ಫೆಡರಲ್‌ ಸರಕಾರ ಹೇಳಿದೆ.
ವೈರಸ್‌ ಹರಡುವುದನ್ನು ತಡೆಯಲು ಜರ್ಮನಿ ಸರಕಾರ ಯಶಸ್ವಿಯಾಗಿದೆ. ಇತರ ಐರೋಪ್ಯ ರಾಷ್ಟ್ರಗಳಿಗೆ ಹೋಲಿಸಿದರೆ ಜರ್ಮನಿ ಯಶಸ್ವಿಯಾಗಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.