ಸಿಂಗಾಪುರ-ಕತಾರ್‌ ಸೋಂಕು ಹೆಚ್ಚು; ಸತ್ತವರು ಕಡಿಮೆ


Team Udayavani, May 7, 2020, 12:11 PM IST

ಸಿಂಗಾಪುರ-ಕತಾರ್‌ ಸೋಂಕು ಹೆಚ್ಚು; ಸತ್ತವರು ಕಡಿಮೆ

ಮಣಿಪಾಲ: ಕೋವಿಡ್‌-19 ರುದ್ರತಾಂಡವ ಮುಂದುವರೆದಿದೆ. ಆದರೆ ಈ ಮಧ್ಯೆ ಆಶಾದಾಯಕ ಸಂಗತಿ ಎಂದರೆ ವಿಶ್ವದೆಲ್ಲೆಡೆ ಗುಣಮುಖ ಆಗುತ್ತಿರುವವರ ಪ್ರಮಾಣ ಹೆಚ್ಚಿದ್ದು, ಕೆಲ ದೇಶಗಳಲ್ಲಿ ಮರಣ ಪ್ರಮಾಣವೂ ಕಡಿಮೆ ಇದೆ. ಸಿಂಗಾಪುರ್‌ ಮತ್ತು ಕತಾರ್‌ ದೇಶಗಳು ಇದಕ್ಕೆ ಹೊರತಾಗಿಲ್ಲ.

ಹೌದು ಈ 2 ಪುಟ್ಟ ರಾಷ್ಟ್ರಗಳಲ್ಲಿ ಸೋಂಕು ಪ್ರಕರಣ ಹೆಚ್ಚಿದ್ದರೂ ಮರಣ ಪ್ರಮಾಣ ದರ ತುಂಬಾ ಕಡಿಮೆ ಇದೆ ಎಂದು ಹೇಳಲಾಗುತ್ತಿದ್ದು, ಸಿಂಗಾಪುರ್‌ನಲ್ಲಿ ಮರಣ ಪ್ರಮಾಣ ದರ ಶೇ. 0.1 ಕ್ಕಿಂತಲೂ ಕಡಿಮೆ ಇದ್ದರೆ, ಕತಾರ್‌ನಲ್ಲಿ ಶೇ. 0.07 ರಷ್ಟಿದೆ ಎಂದು ದಿ ನ್ಯೂಸ್‌ ರೈಸರ್‌ ವರದಿ ಮಾಡಿದೆ.

ತಜ್ಞರು ಹೇಳುವ ಪ್ರಕಾರ ಎರಡೂ ರಾಷ್ಟ್ರಗಳಲ್ಲಿ ಮರಣ ಪ್ರಮಾಣ ದರ ಕಡಿಮೆಯಾಗಲು ರೋಗಿಗಳ ಸಂಖ್ಯೆ ಮತ್ತು ಬಿಕ್ಕಟ್ಟನ್ನು ನಿಭಾಯಿಸುತ್ತಿರುವ ಆರೋಗ್ಯ ವ್ಯವಸ್ಥೆಯ ಸಮರ್ಥ ಕಾರ್ಯಾಚರಣೆಯೇ ಮುಖ್ಯ ಕಾರಣ ಎಂದಿದ್ದಾರೆ.
ಕೆಲವು ದಿನಗಳ ಹಿಂದೆ ಸಿಂಗಾಪುರದಲ್ಲಿರುವ ವಿದೇಶಿ ಕಾರ್ಮಿಕರ ವಸತಿ ನಿಲಯಗಳಲ್ಲಿ ಒಮ್ಮೆಲೇ ಸೋಂಕಿನ ಅಟ್ಟಹಾಸ ಹೆಚ್ಚಾಗಿ ಇಡೀ ದೇಶಕ್ಕೆ ಹಬ್ಬಿದೆ. ಏಷ್ಯಾದ ಹೆಚ್ಚು ಸೋಂಕು ಪ್ರಕರಣ ಹೊಂದಿರುವ ರಾಷ್ಟ್ರಗಳಲ್ಲಿ ಸಿಂಗಾಪುರವೂ ಗುರುತಿಸಿಕೊಂಡಿದೆ.

ಆದರೆ, ಅಚ್ಚರಿ ಎಂಬಂತೆ ಮರಣ ಪ್ರಮಾಣ ಮಾತ್ರ ತುಂಬಾ ಕಡಿಮೆ ಇದ್ದು, ಕಳೆದ ವಾರ​ದಲ್ಲಿ 102 ವರ್ಷದ ಹಿರಿಯ ಮಹಿಳೆಯೊಬ್ಬರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನೂ ಇಲ್ಲಿಯವರೆಗೆ ಸಿಂಗಾಪುರದಲ್ಲಿ 19 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬಂದಿದ್ದರೂ ಸಾವಿನ ಸಂಖ್ಯೆ ಮಾತ್ರ 18 ಇದೆ.

ಕತಾರ್‌ನಲ್ಲಿ ಮರಣ ಪ್ರಮಾಣ ಶೇ. 0.07 ರಷ್ಟಿದ್ದು, ಒಟ್ಟು 16 ಸಾವಿರಕ್ಕೂ ಹೆಚ್ಚು ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಆದರೆ ಕೇವಲ 12 ಮಂದಿ ಬಲಿಯಾಗಿದ್ದಾರೆ. ಎರಡೂ ದೇಶಗಳು ತಮ್ಮ ಜನಸಂಖ್ಯೆಯ ಅನುಗುಣವಾಗಿ ವೈರಸ್‌ ಮರಣ ಪ್ರಮಾಣವನ್ನು ಕಡಿಮೆ ಮಾಡಿವೆ. 1 ಲಕ್ಷ ಮಂದಿಗೆ ಶೇ. 0.5ಕ್ಕಿಂತಲೂ ಮರಣ ಪ್ರಮಾಣ ಕಡಿಮೆ ಇದೆ.

ಟಾಪ್ ನ್ಯೂಸ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.