ಗುಡಗೇರಿ ಗ್ರಾಮಸ್ಥರು ವಿರೋಧಿಸಿದ್ರೂ ಮದ್ಯದಂಗಡಿ ಆರಂಭ


Team Udayavani, May 7, 2020, 1:37 PM IST

ಗುಡಗೇರಿ ಗ್ರಾಮಸ್ಥರು ವಿರೋಧಿಸಿದ್ರೂ ಮದ್ಯದಂಗಡಿ ಆರಂಭ

ಕುಂದಗೋಳ: ತಾಲೂಕಿನ ಗುಡಗೇರಿ ಗ್ರಾಮದಲ್ಲಿ ಬುಧವಾರ ಪ್ರತಿಭಟನಾಕಾರರೊಂದಿಗೆ ತಾಲೂಕಾಡಳಿತ ಸಭೆ ನಡೆಸಿತು. ಎಲ್ಲರ ಮನವೊಲಿಸಿದ ನಂತರ ತಾತ್ಕಾಲಿಕ ಬಂದ್‌ ಮಾಡಲಾಗಿದ್ದ ಎರಡು ಮದ್ಯದ ಅಂಗಡಿಗಳನ್ನು ಪುನಃ ಆರಂಭಿಸಲಾಯಿತು.

ಗುಡಗೇರಿ ಪೊಲೀಸ್‌ ಠಾಣೆ ಆವರಣದಲ್ಲಿ ಧಾರವಾಡ ಗ್ರಾಮೀಣ ಡಿವೈಎಸ್‌ಪಿ ರವಿ ನಾಯಕ್‌ ಹಾಗೂ ತಹಶೀಲ್ದಾರ್‌ ಬಸವರಾಜ ಮೇಳವಂಕಿ ಅವರ ನೇತೃತ್ವದಲ್ಲಿ ಗ್ರಾಮಸ್ಥರೊಂದಿಗೆ ಸಭೆ ನಡೆಯಿತು. ಈ ವೇಳೆ ಡಿವೈಎಸ್‌ಪಿ ರವಿ ನಾಯಕ್‌ ಮಾತನಾಡಿ, ಲೈಸೆನ್ಸ್‌ ಹೊಂದಿರುವ ಅಂಗಡಿಗಳನ್ನು ತಕ್ಷಣದಿಂದಲೇ ಬಂದ್‌ ಮಾಡಲು ಆಗುವುದಿಲ್ಲ. ಲಾಕ್‌ಡೌನ್‌ ತೆರವುಗೊಂಡ ನಂತರ ನಿಮ್ಮ ಮುಂದಿನ ನಿಲುವು ಕೈಗೊಳ್ಳಬಹುದು. ಈಗ ಯಾವುದೇ ಶಾಂತಿಭಂಗ ಆಗದಂತೆ ತಾವೆಲ್ಲರೂ ಸಹಕರಿಸಬೇಕು ಎಂದರು. ಮೇ 17ರ ನಂತ ರ ಆದರೂ ಸಹ ಮದ್ಯ ಬಂದ್‌ ಮಾಡಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಗ್ರಾಪಂ ಅಧ್ಯಕ್ಷ ಚನ್ನಬಸನಗೌಡ ಚಿಕ್ಕಗೌಡ್ರ, ಬಸನಗೌಡ ಕರೆಹೊಳಲಪ್ಪಗೌಡ್ರ, ವಿ.ಡಿ .ಹಿರೇಗೌಡ್ರ, ಗಂಗಾಧರ ಧರೆಣ್ಣವರ, ಮಲ್ಲನಗೌಡ ಯತ್ನಳ್ಳಿ, ನಾಗರಾಜ ಬೂದಿಹಾಳ, ಸಂಪತ್‌ ತಿಮ್ಮನಗೌಡ್ರ, ಹನಮಂತಗೌಡ ಭಮ್ಮನಗೌಡ್ರ ಹಾಗೂ ಸಿಪಿಐ ಬಸವರಾಜ ಕಲ್ಲಮ್ಮನವರ, ಪಿಎಸ್‌ಐ ನವೀನ್‌ ಜಕ್ಕಲಿ ಇದ್ದರು.

ಟಾಪ್ ನ್ಯೂಸ್

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Parameshwar

CBI ಗೆ ಕೊಡುವ ಅಗತ್ಯವಿಲ್ಲ; ಅಂಜಲಿ ಪ್ರಕರಣ ಕೂಡ ಸಿಐಡಿಗೆ:ಡಾ.ಜಿ.ಪರಮೇಶ್ವರ್

1-qweeqwe

Hubballi; ನೇಹಾ, ಅಂಜಲಿ ನಿವಾಸಗಳಿಗೆ ಡಾ.ಜಿ.ಪರಮೇಶ್ವರ್ ಭೇಟಿ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli; ಅಂಜಲಿ ಕುಟುಂಬಸ್ಥರಿಗೆ ಸರ್ಕಾರ ಪರಿಹಾರ ಘೋಷಿಸಬೇಕು: ಶಂಕರ ಪಾಟೀಲ್ ಮುನೇನಕೊಪ್ಪ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

Hubli: ರೌಡಿಶೀಟರ್ ಮೇಲೆ ಗ್ಯಾಂಗ್ ನಿಂದ ಹಲ್ಲೆ; ಪೊಲೀಸರಿಗೆ ಅವಾಜ್ ಹಾಕಿದ ರೌಡಿ

1-wqqewqeq

Hubli; ಜನರಲ್ಲಿ ಪೊಲೀಸರ ಬಗ್ಗೆ ನಂಬಿಕೆ ಹೋಗಿದೆ: ಎಡಿಜಿಪಿ ಹಿತೇಂದ್ರ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.