ಉಡುಪಿ: ಶ್ರೀಕೃಷ್ಣನ ಮುಡಿಗೇರಿದ ಕೈಮಗ್ಗದ ಸೀರೆ


Team Udayavani, May 9, 2020, 6:36 AM IST

ಉಡುಪಿ: ಶ್ರೀಕೃಷ್ಣನ ಮುಡಿಗೇರಿದ ಕೈಮಗ್ಗದ ಸೀರೆ

ಇದೇ ಮೊದಲ ಬಾರಿಗೆ ಶ್ರೀಕೃಷ್ಣನಿಗೆ ಉಡುಪಿ ಕೈಮಗ್ಗದ ಸೀರೆಯನ್ನು ಉಡಿಸಿ ಲಕ್ಷ್ಮೀದೇವಿಯ ಅಲಂಕಾರ ಮಾಡಿ ಪೂಜಿಸಲಾಯಿತು.

ಉಡುಪಿ: ಶ್ರೀಕೃಷ್ಣಮಠದಲ್ಲಿ ಪ್ರತಿ ಶುಕ್ರವಾರ ಮತ್ತು ನವರಾತ್ರಿಯ ಎಲ್ಲ ದಿನಗಳಲ್ಲಿ ಶ್ರೀಕೃಷ್ಣನಿಗೆ ದೇವಿಯ ಅಲಂಕಾರ ನಡೆಸುವುದು ಹಿಂದಿನಿಂದ ನಡೆದುಬಂದ ಸಂಪ್ರದಾಯ. ಈ ಶುಕ್ರವಾರ ಉಡುಪಿ ಕೈಮಗ್ಗದ ಸೀರೆಯನ್ನು ಬಳಸಿ ಲಕ್ಷ್ಮೀದೇವಿಯ ಅಲಂಕಾರವನ್ನು ಮಾಡಿ ಪೂಜಿಸಲಾಯಿತು. ಇದೇ ಪ್ರಥಮ ಬಾರಿ ಕೈಮಗ್ಗದ ಸೀರೆಯನ್ನು ಶ್ರೀಕೃಷ್ಣಮಠದಲ್ಲಿ ಬಳಸಲಾಗಿದೆ.

ನಿತ್ಯವೂ ಕೆಲವು ಪೂಜೆಗಳನ್ನು ಕೆಲವು ಸ್ವಾಮೀಜಿಯವರು ನಡೆಸುತ್ತಾರೆ. ಹಾಗೆ ಅಲಂಕಾರದ ಪೂಜೆಯನ್ನು ನಡೆಸಿದವರು ಶ್ರೀ ಸೋದೆ ಮಠದ ಶ್ರೀವಿಶ್ವವಲ್ಲಭತೀರ್ಥ ಶ್ರೀಪಾದರು. ಕೈಮಗ್ಗದ ಸೀರೆಯನ್ನು ಶ್ರೀಕೃಷ್ಣನಿಗೆ ಸಮರ್ಪಿಸಬೇಕೆಂಬ ಸಂಕಲ್ಪ ತೊಟ್ಟ ಪರ್ಯಾಯ ಶ್ರೀಅದಮಾರು ಮಠದ ಶ್ರೀಈಶಪ್ರಿಯತೀರ್ಥ ಶ್ರೀಪಾದರು ಮಹಾಪೂಜೆಯನ್ನು ನಡೆಸಿದರು.

ಸ್ಥಳೀಯ ಕುಶಲಕರ್ಮಿಗಳಿಗೆ ಪ್ರೋತ್ಸಾಹ ನೀಡಬೇಕು ಮತ್ತು ಕೈಮಗ್ಗ, ಕೈಕಸೂತಿ ಕಸುಬುಗಳನ್ನು ಬಲಪಡಿಸಬೇಕು. ಎಲ್ಲಕ್ಕಿಂತ ಮುಖ್ಯವಾಗಿ ಇದು ಆರೋಗ್ಯದಾಯಕ ಎನ್ನುತ್ತಾರೆ ಶ್ರೀಈಶಪ್ರಿಯತೀರ್ಥ ಶ್ರೀಪಾದರು.

ಈ ಸೀರೆಯನ್ನು ತಯಾರಿಸಿಕೊಟ್ಟವರು ಕಿನ್ನಿಗೋಳಿಯ ತಾಳಿಪಾಡಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘದವರು. ಈ ಹಿಂದೆಯೂ ಇವರು ಶ್ರೀಕೃಷ್ಣಮಠಕ್ಕೆ ಕೈಮಗ್ಗದ ಸೀರೆಯನ್ನು ಒದಗಿಸಿದ್ದರು. ಶ್ರೀಕೃಷ್ಣನ ಮುಡಿಗೇರಿದ ಈ ಸೀರೆಯನ್ನು ತಯಾರಿಸಿದವರು ಮಿಜಾರಿನ ಬೂಬ ಶೆಟ್ಟಿಗಾರರು. ಇವರು 65 ವರ್ಷ ಪ್ರಾಯದ ಸಾಧಕ ನೇಕಾರಿಕೆ ಕಸುಬಿನವರು. ಯಾವುದೇ ಕೃತಕ ಬಣ್ಣ ಹಾಕದೆ ನೈಸರ್ಗಿಕ ಬಣ್ಣವನ್ನು ಬಳಸಿ ಈ ಸೀರೆಯನ್ನು ತಯಾರಿಸಿದ್ದಾರೆ.

ಟಾಪ್ ನ್ಯೂಸ್

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Sullia ಬೇಂಗಮಲೆ: ಚರಂಡಿಗೆ ಬಿದ್ದ ಕಾರು

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Road Mishap ಪರಸ್ಪರ ಢಿಕ್ಕಿ; ವಾಹನಗಳು ಜಖಂ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.