ರಾಜಕಾಲುವೆ ಹೂಳೆತ್ತುವ ಕಾಮಗಾರಿ ಆರಂಭ


Team Udayavani, May 9, 2020, 5:02 AM IST

ರಾಜಕಾಲುವೆ ಹೂಳೆತ್ತುವ ಕಾಮಗಾರಿ ಆರಂಭ

ಮಂಗಳೂರು: ಇನ್ನೇನು ಕೆಲವು ದಿನಗಳಲ್ಲಿ ಮಳೆಗಾಲ ಆರಂಭವಾಗಲಿದ್ದು, ಮುಂಜಾಗ್ರತಾ ದೃಷ್ಟಿಯಿಂದ ಇದೀಗ ಮಂಗಳೂರು ಮಹಾನಗರ ಪಾಲಿಕೆಯು ನಗರದ ರಾಜಕಾಲುವೆಗಳಲ್ಲಿ ಹೂಳೆತ್ತುವ ಕಾಮಗಾರಿ ಆರಂಭಿಸಿದೆ.

ನಗರದ ಕೊಟ್ಟಾರ ಚೌಕಿ ಬಳಿ ಸುಮಾರು 2 ಕಿ. ಮೀ. ವ್ಯಾಪ್ತಿಯ ರಾಜಕಾಲುವೆಯಲ್ಲಿ ಶುಕ್ರವಾರ ಬೆಳಗ್ಗೆ ಹೂಳೆತ್ತುವ ಕಾಮಗಾರಿ ಆರಂಭಗೊಂಡಿದೆ. ಮುಂದಿನ ದಿನಗಳಲ್ಲಿ ನಗರದ ಇನ್ನುಳಿದ ಭಾಗಗಳಲ್ಲಿಯೂ ಕಾಮಗಾರಿ ಆರಂಭಗೊಳ್ಳಲಿದೆ ಎಂದು ಪಾಲಿಕೆ ಎಂಜಿನಿಯರ್‌ ಮರಳಹಳ್ಳಿ ಅವರು “ಸುದಿನ’ಕ್ಕೆ ತಿಳಿಸಿದ್ದಾರೆ.

ಕಳೆದ ಎರಡು ವರ್ಷಗಳ ಹಿಂದೆ ನಗರದಲ್ಲಿ ಸುರಿದ ಭಾರೀ ಮಳೆಗೆ ನಗರದ ಬಹುತೇಕ ಭಾಗ ಮುಳುಗಡೆಗೊಂಡಿತ್ತು. ರಾಜಕಾಲುವೆ ಹೂಳೆತ್ತದೇ ಇರುವುದೇ ಕಾರಣ ಎಂದು ಸಾರ್ವಜನಿಕರು ದೂರಿದ್ದರು. ಈ ಹಿನ್ನೆಲೆಯಲ್ಲಿ ಈ ಬಾರಿ ಮಳೆಗಾಲ ಆರಂಭಕ್ಕೆ ಒಂದು ತಿಂಗಳು ಇರುವಾಗಲೇ ಮಹಾನಗರ ಪಾಲಿಕೆಯು ಹೂಳೆತ್ತುವ ಕಾಮಗಾರಿ ಆರಂಭಿಸಿದೆ.

ಹೆದ್ದಾರಿ ಇಲಾಖೆಯಿಂದ
ಕಾಮಗಾರಿ ಆರಂಭ
ನಗರದ ನಂತೂರು ವೃತ್ತ ಬಳಿ ಹೆದ್ದಾರಿ ಇಲಾಖೆಯಿಂದ ಕಾಮಗಾರಿ ಆರಂಭವಾಗಿದೆ. ಕಳೆದ ಕೆಲವು ವರ್ಷಗಳಿಂದ ಮಳೆಗಾಲದಲ್ಲಿ ನಂತೂರು ವೃತ್ತ ಬಳಿ ನೀರು ನಿಂತು ವಾಹನ ಸವಾರರಿಗೆ ತೊಂದರೆ ಉಂಟಾಗುತ್ತಿತ್ತು. ಕೆ.ಪಿ.ಟಿ. ಕಡೆಯಿಂದ ನಂತೂರಿಗೆ ಇಳಿಜಾರು ಇದ್ದು, ಈ ಪ್ರದೇಶದಿಂದ ಮಳೆ ನೀರು ಬಂದು ನಂತೂರು ವೃತ್ತ ಬಳಿ ನಿಲ್ಲುತ್ತಿತ್ತು. ಇದೀಗ ನಂತೂರು ವೃತ್ತದಿಂದ ಕುಲಶೇಖರ ಕಡೆ ತೆರಳುವ ರಾಷ್ಟ್ರೀಯ ಹೆದ್ದಾರಿಯ ಒಂದು ಕಡೆ ರಸ್ತೆ ಬಂದ್‌ ಮಾಡಲಾಗಿದ್ದು, ರಸ್ತೆ ಅಗೆದು ಕಾಮಗಾರಿ ಆರಂಭವಾಗಲಿದೆ. ಹೆದ್ದಾರಿ ಇಲಾಖೆ ಅಧಿಕಾರಿಗಳು ಹೇಳುವಂತೆ ಮುಂದಿನ ಸುಮಾರು ಮೂರು ವಾರಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.

ಟಾಪ್ ನ್ಯೂಸ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.