ಅನಿವಾಸಿ ಕನಡಿಗರ ಕನ್ನಡಿಗರ ಕ್ವಾರಂಟೈನ್ ‌: ನಿರ್ಧಾರ ಬದಲು

ನಗರದಲ್ಲೇ ಅನಿವಾಸಿ ಭಾರತೀಯರ ಕ್ವಾ ರಂಟೈನ್‌ ಮಾಡಲು ರಾಜ್ಯ ಸರ್ಕಾರದ ತೀರ್ಮಾನ

Team Udayavani, May 9, 2020, 4:32 AM IST

ಅನಿವಾಸಿ ಕನಡಿಗರ ಕನ್ನಡಿಗರ ಕ್ವಾರಂಟೈನ್ ‌: ನಿರ್ಧಾರ ಬದಲು

ಬೆಂಗಳೂರು: ನಗರ ಹೊರವಲಯದ ನಿವಾಸಿಗಳಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಿದೇಶದಿಂದ ಬಂದಿಳಿಯಲಿರುವ ಕನ್ನಡಿಗರನ್ನು ಬೆಂಗಳೂರು ನಗರದಲ್ಲೇ ಕ್ವಾರಂಟೈನ್‌ ಮಾಡಲು ಸರ್ಕಾರ ನಿರ್ಧರಿಸಿದೆ.

ಕೋವಿಡ್ 19 ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ಅನಿವಾಸಿ ಕನ್ನಡಿಗರು ಬೆಂಗಳೂರಿಗೆ ಬರುತ್ತಾರೆ ಎನ್ನುವ ಸಂಭ್ರಮದ ನಡುವೆಯೇ ಬೆಂಗಳೂರು ಗ್ರಾಮಾಂತರ, ದೊಡ್ಡಬಳ್ಳಾಪುರ, ಹೊಸಕೋಟೆ ಹಾಗೂ ದೇವನಹಳ್ಳಿ ಭಾಗದಲ್ಲಿನ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ದೊಡ್ಡಬಳ್ಳಾಪುರ ಹಾಗೂ ಹೊಸಕೋಟೆಯಲ್ಲಿ ಒಟ್ಟು 5 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಈಗ ಇವರೆಲ್ಲರೂ ಗುಣಮುಖರಾಗಿದ್ದಾರೆ. ಹೀಗಾಗಿ,ಇಲ್ಲಿ ಅವರನ್ನು ಕ್ವಾರಂಟೈನ್‌ ಮಾಡಬಾರದು ಎನ್ನುವುದು ಸ್ಥಳೀಯರ ವಾದವಾಗಿತ್ತು.

“ವಿದೇಶದಿಂದ ಬರುತ್ತಿರುವವರು ಎಲ್ಲರೂ ಭಾರತೀಯರು ಹಾಗೂ ಕನ್ನಡಿಗರು ಅವರ ರಕ್ಷಣೆ ಹಾಗೂ ಸುರಕ್ಷತೆ ನಮ್ಮ ಆದ್ಯತೆ. ಅದೇ ಸಂದರ್ಭದಲ್ಲಿ ಇಲ್ಲಿನ ಸ್ಥಳೀಯರ ಒತ್ತಾಸೆಗಳನ್ನು ಹಾಗೂ ಇಲ್ಲಿನ ಪರಿಸ್ಥಿತಿ ನೋಡಿಕೊಂಡು ಸರ್ಕಾರ ಕ್ರಮ ತೆಗೆದುಕೊಂಡಿದೆ. ಕ್ವಾರಂಟೈನ್‌ ಆಗುವವರು ಅವರದೇ ಖರ್ಚಿನಲ್ಲಿ ಹೋಟೆಲ್‌ಗ‌ಳಲ್ಲಿ 14ದಿನ ಕ್ವಾರಂಟೈನ್‌ ಆಗಲಿದ್ದಾರೆ. ಇದಕ್ಕೆ ಸ್ಟಾರ್‌ ಹೋಟೆಲ್‌ಗ‌ಳನ್ನು ಗುರುತಿಸಿಕೊಳ್ಳಲಾಗಿದೆ,’ ಎಂದು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್‌. ರವೀಂದ್ರ ಅವರು ಹೇಳಿದ್ದಾರೆ.

ಕ್ವಾರಂಟೈನ್‌ ಆಗುವವರ ಆರೋಗ್ಯ ತಪಾಸಣೆ, ಥರ್ಮಲ್‌ ಸ್ಕ್ರೀನಿಂಗ್‌, ಸ್ಟ್ಯಾಂಪಿಂಗ್‌, ವಿವರ ಸಂಗ್ರಹ ಸೇರಿದಂತೆ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಅನಿವಾಸಿ ಕನ್ನಡಿಗರನ್ನು ಬೆಂಗಳೂರು ಹೊರವಲಯ, ಒಳಗೆ ಹಾಗೂ ಅವಕಾಶ ಇರುವ ಪ್ರದೇಶಗಳಲ್ಲಿ ಕ್ವಾರಂಟೈನ್‌ ಮಾಡುವ ನಿಟ್ಟಿನಲ್ಲಿ ಸರ್ಕಾರವೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ. ಈ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಆದರೆ, ಮೂಲಗಳ ಪ್ರಕಾರ ಅನಿವಾಸಿ ಕನ್ನಡಿಗರನ್ನು ಮೊದಲ ಹಂತದಲ್ಲಿ ಬೆಂಗಳೂರಿನ ಕೇಂದ್ರ ಭಾಗದ ಹೋಟೆಲ್‌, ಪಿಜಿಗಳಲ್ಲಿ ಹಾಗೂ ನಂತರ ಹೆಚ್ಚು ಜನ ಬಂದರೆ ಬೆಂಗಳೂರು ಹೊರವಲಯದಲ್ಲಿ ಕ್ವಾರಂಟೈನ್‌ ಮಾಡಲು ನಿರ್ಧರಿಸಿರುವುದು ಖಚಿತವಾಗಿದೆ.

ಕ್ವಾರಂಟೈನ್‌ಗೆ ವಿರೋಧ: ಪಾದರಾಯನಪುರದಲ್ಲಿ ದಾಂಧಲೆ ಮಾಡಿದ ಪುಂಡರನ್ನು ಕ್ವಾರಂಟೈನ್‌ ಮಾಡಲಾಗಿದ್ದ ರಾಮನಗರದಲ್ಲಿ ಕೋವಿಡ್  ಸೋಂಕು ಕಾಣಿಸಿಕೊಂಡು ಅವಾಂತರ ಸೃಷ್ಟಿಯಾದ ಮೇಲೆ ಉಳಿದ ಭಾಗಗಳಲ್ಲೂ ಕ್ವಾರಂಟೈನ್‌ಗೆ ವಿರೋಧ ವ್ಯಕ್ತವಾಗುತ್ತಿದೆ. ಅನಿವಾಸಿ ಹಾಗೂ ಹೊರರಾಜ್ಯದಿಂದ ಬರುವವರನ್ನು ದೇವನಹಳ್ಳಿಯಲ್ಲಿ ಕ್ವಾರಂಟೈನ್‌ ಮಾಡದಂತೆ ಖುದ್ದು ದೇವನಹಳ್ಳಿ ವಿಧಾನಸಭಾ ಶಾಸಕರಾದ ಎಲ್‌.ಎನ್‌.ನಿಸರ್ಗ ನಾರಾಯಣ ಸ್ವಾಮಿ ಅವರೇ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರದಲ್ಲಿ ಒಂದೇ ಒಂದು ಕೋವಿಡ್ ಸೋಂಕು ದೃಢಪಟ್ಟಿಲ್ಲ. ಇಷ್ಟಾದರೂ ಇದನ್ನು ರೆಡ್‌ ಝೋನ್‌ ಎಂದು ಈಗ ಪರಿಗಣಿಸಲಾಗಿದೆ. ಜಿಲ್ಲೆಯಲ್ಲಿ ಆರೋಗ್ಯ ಸಿಬ್ಬಂದಿ ಹಾಗೂ ಆಡಳಿತಾಧಿಕಾರಿಗಳಿಂದ ಸದ್ಯ ಇಲ್ಲಿ ಯಾವುದೇ ಸೋಂಕು ಪ್ರಕರಣಗಳು ಇಲ್ಲ. ಈಗ ವಿದೇಶದಿಂದ ಬರುವವರನ್ನು ಇಲ್ಲಿ ಕ್ವಾರಂಟೈನ್‌ ಮಾಡುವ ನಿರ್ಧಾರದಿಂದ ಈ ಭಾಗದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಅಲ್ಲದೆ, ಕೋವಿಡ್ ಸೋಂಕು ಹರಡುವ ಆತಂಕವೂ ಇದೆ. ಹೀಗಾಗಿ, ಈ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

Arrested: 95 ಲಕ್ಷ ರೂ. ನಕಲಿ ಉತ್ಪನ್ನ ವಶ, ಮೂವರ ಸೆರೆ

1-wqe-wewq

Cryptocurrency ವೆಬ್‌ಸೈಟ್ ಹ್ಯಾಕ್: ಕೊನೆಗೂ ಆರೋಪಿ ಶ್ರೀಕಿ ಬಂಧನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.