ಜಿಯೋದಲ್ಲಿ ಈಗ ವಿಸ್ಟಾ ಹೂಡಿಕೆ

ಫೇಸ್‌ಬುಕ್‌, ಸಿಲ್ವರ್‌ ಲೇಕ್‌ ನಂತರ ವಿಶ್ವದ ಮತ್ತೂಂದು ಪ್ರತಿಷ್ಠಿತ ಕಂಪನಿಯಿಂದ ಜಿಯೋ ಷೇರು ಖರೀದಿ

Team Udayavani, May 9, 2020, 6:36 AM IST

ಜಿಯೋದಲ್ಲಿ ಈಗ ವಿಸ್ಟಾ ಹೂಡಿಕೆ

ಸಾಂದರ್ಭಿಕ ಚಿತ್ರ

ಮುಂಬೈ: ಏಷ್ಯಾದ ಶ್ರೀಮಂತ ಉದ್ಯಮಿ ಮುಕೇಶ್‌ ಅಂಬಾನಿ ಮಾಲಿಕತ್ವದ ಜಿಯೋ ಮೊಬೈಲ್‌ ನೆಟ್‌ವರ್ಕ್‌ನಲ್ಲಿ, ಅಮೆರಿಕದ ಪ್ರತಿಷ್ಠಿತ ಕಂಪನಿ ವಿಸ್ಟಾ ಈಕ್ವಿಟಿ ಪಾರ್ಟ್‌ನರ್ಸ್‌ 11,367 ಕೋಟಿ ರೂ.ಗಳನ್ನು ಹೂಡಿಕೆ ಮಾಡಿದೆ. ಇದರ ಮೂಲಕ ಜಿಯೋದ ಶೇ.2.3ರಷ್ಟು ಷೇರುಗಳನ್ನು ಖರೀದಿಸಿದೆ. ಇದೀಗ ಜಿಯೋದ ಒಟ್ಟು ಉದ್ಯಮ ಮೌಲ್ಯ 5.16 ಲಕ್ಷ ಕೋಟಿ ರೂ.ಗೇರಿದೆ. ಕೆಲವೇ ದಿನಗಳ ಹಿಂದೆ ವಿಶ್ವದ ಪ್ರತಿಷ್ಠಿತ ಸಾಮಾಜಿಕ ತಾಣ ಫೇಸ್‌ಬುಕ್‌ 43,574 ಕೋಟಿ ರೂ.ಗಳನ್ನು ಹೂಡಿ ಶೇ.9.99ರಷ್ಟು ಷೇರುಗಳನ್ನು, ದೈತ್ಯ ತಾಂತ್ರಿಕ ಸಂಸ್ಥೆ ಸಿಲ್ವರ್‌ ಲೇಕ್‌ 5,665 ಕೋಟಿ ರೂ.ಗಳನ್ನು ಹೂಡಿ ಶೇ.1.15ರಷ್ಟು ಷೇರುಗಳನ್ನು ಖರೀದಿಸಿದ್ದವು. ಅದರ ಬೆನ್ನಲ್ಲೇ ವಿಸ್ಟಾ ಹೂಡಿಕೆ ಮಾಡಿರುವುದರಿಂದ, ಒಟ್ಟಾರೆ ಜಿಯೋ ಮೊಬೈಲ್‌ ನೆಟ್‌ವರ್ಕ್‌ ಕೆಲವೇ ದಿನದಲ್ಲಿ 60,596.37 ಕೋಟಿ ರೂ. ಸಂಗ್ರಹಿಸಿದೆ.

ಜಿಯೋದಲ್ಲೂ ಸಿಗಲಿದೆ ಆರೋಗ್ಯ ಸೇತು ಆ್ಯಪ್‌
ಮುಂಬೈ: ಕೇಂದ್ರಸರ್ಕಾರ ಕೋವಿಡ್ ಸೋಂಕಿತರ ಬಗ್ಗೆ ಎಚ್ಚರಿಸಲು ಆರೋಗ್ಯ ಸೇತು ಎಂಬ ಆ್ಯಪ್‌ ಬಿಡುಗಡೆ ಮಾಡಿದೆ. ಇದುವರೆಗೆ ಅದು ಆ್ಯಂಡ್ರಾಯ್ಡ ಮೊಬೈಲ್‌ಗಳಲ್ಲಿ ಮಾತ್ರ ಲಭ್ಯವಿತ್ತು. ಇನ್ನು ಮುಂದೆ ಅದು ಕಡಿಮೆ ಬೆಲೆಯ ಜಿಯೋ ಮೊಬೈಲ್‌ನಲ್ಲೂ ಸಿಗಲಿದೆ. ಇದುವರೆಗೆ ಅದನ್ನು 8.3 ಕೋಟಿ ಆ್ಯಂಡ್ರಾಯ್ಡ ಬಳಕೆದಾರರು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಸದ್ಯ ಅದು ಅಂದಾಜು 50 ಕೋಟಿ ಆ್ಯಂಡ್ರಾಯ್ಡ ಬಳಕೆದಾರರಿಗೆ ಮಾತ್ರ ಲಭ್ಯವಿದೆ. ಸರಳ ಮೊಬೈಲ್‌ ಬಳಸುವ 40 ಕೋಟಿ ಮಂದಿಗೆ ಈ ಆ್ಯಪ್‌ ಸಿಗುವುದಿಲ್ಲ. ಈ ಪೈಕಿ 10 ಕೋಟಿ ಜಿಯೋ ಮೊಬೈಲ್‌ ಬಳಕೆದಾರರೇ ಇದ್ದಾರೆ. ಮುಂದೆ ಇವರು ಅದರ ಲಾಭ ಪಡೆಯಲಿದ್ದಾರೆ.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.