ಪರಿಹಾರ ನಿಧಿಗೆ ಎರಡು ಲಕ್ಷ ದೇಣಿಗೆ
Team Udayavani, May 9, 2020, 7:33 AM IST
ಲಿಂಗಸುಗೂರು: ಮುಖ್ಯಮಂತ್ರಿಗಳ ಕೋವಿಡ್-19 ಪರಿಹಾರ ನಿಧಿಗೆ ತಾಲೂಕು ರಸಗೊಬ್ಬರ ಹಾಗೂ ಕೀಟನಾಶಕ ಮಾರಾಟಗಾರರ ಸಂಘದಿಂದ ಎರಡು ಲಕ್ಷ ರೂ. ಮೊತ್ತದ ಚೆಕ್ನ್ನು ಕೃಷಿ ಉಪ ನಿರ್ದೇಶಕಿ ಬಸವರೆಡ್ಡಿ ಮಂಜುಳಾ ಹಾಗೂ ಸಹಾಯಕ ಕೃಷಿ ನಿರ್ದೇಶಕ ಮಹಾಂತೇಶ ಹವಾಲ್ದಾರ ಅವರ ಮೂಲಕ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಅಮರೇಗೌಡ, ಕಾರ್ಯದರ್ಶಿ ಮಲ್ಲಯ್ಯ, ಶ್ರೀಧರ, ಬಸವರಾಜಪ್ಪ ಮಿಟ್ಟಿಮನಿ, ಲಕ್ಷ್ಮೀ ಪತಿ ಇಲ್ಲೂರು, ಚನ್ನಪ್ಪ ಬ್ಯಾಳಿ, ಶರಣಬಸವ ಮಿಟ್ಟಿಮನಿ, ಅಂಜೇನಯ ಜಾಲಿಹಾಳ, ರಮೇಶ ಸುರಪುರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ