ಸುರಿಯಿತು ಆಲಿಕಲ್ಲು ಮಳೆ-ತಂಪಾದ ಇಳೆ

43ಡಿಗ್ರಿ ಸೆಲ್ಸಿಯಸ್‌ ಬಿಸಿಲಿನ ಧಗೆಗೆ ಕಂಗೆಟ್ಟಿದ್ದ ಜನತೆ

Team Udayavani, May 9, 2020, 10:37 AM IST

09-May-01

ನಂದೂರ ಕೈಗಾರಿಕೆ ಪ್ರದೇಶದಲ್ಲಿ ಮಳೆಗೆ ವೇರ್‌ಹೌಸ್‌ ಮೇಲ್ಛಾವಣಿ ಕುಸಿದು ಬಿದ್ದಿದೆ.

ಕಲಬುರಗಿ: ಉರಿ ಬಿಸಿಲಿನಿಂದ ಕಾದ ಕಾವಲಿಯಂತಾಗಿದ್ದ ಸೂರ್ಯ ನಗರಿಗೆ ಶುಕ್ರವಾರ ಭಾರೀ ಗಾಳಿ ಸಹಿತ ಸುರಿದ ಮಳೆ ತಂಪೆರೆಯಿತು. ಮಹಾನಗರ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ಆಗಿದ್ದರಿಂದ ಬಿಸಿಲಿನ ಧಗೆಗೆ ಬೇಸತ್ತಿದ್ದ ಜನರು ನಿರಾಳರಾದರು.

ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲೇ ಅತ್ಯಧಿಕ ಉಷ್ಣಾಂಶ ದಾಖಲಾಗಿತ್ತು. ಪ್ರತಿ ದಿನ 42, 43 ಡಿಗ್ರಿ ಸೆಲ್ಸಿಯಸ್‌ ಬಿಸಿಲಿಗೆ ಜನತೆ ಕಂಗೆಟ್ಟು ಹೋಗಿದ್ದರು. ಅದರಲ್ಲೂ ಕೊರೊನಾ ಸೋಂಕಿನ ಪರಿಣಾಮ ಲಾಕ್‌ಡೌನ್‌ ಜಾರಿ ಇರುವುದರಿಂದ ಮನೆಗಳಲ್ಲೇ ಸೇರಿಕೊಂಡಿರುವ ಜನರು ಬಿಸಿಲಿನ ಆರ್ಭಟಕ್ಕೆ ಕಂಗಾಲಾಗಿ ಹೋಗಿದ್ದರು.

ಶುಕ್ರವಾರವೂ ಜಿಲ್ಲೆಯಲ್ಲಿ ಅತ್ಯಧಿಕ ಉಷ್ಣಾಂಶ ದಾಖಲಾಗಿತ್ತು. ಕನಿಷ್ಠ ಉಷ್ಣಾಂಶ 28.1 ಡಿಗ್ರಿ ಸೆಲ್ಸಿಯಸ್‌ ಇದ್ದರೆ, ಗರಿಷ್ಠ ಉಷ್ಣಾಂಶ 43.1 ಡಿಗ್ರಿ ಸೆಲ್ಸಿಯಸ್‌ನಷ್ಟು ಇತ್ತು. ಸೆಖೆಯಿಂದ ಜನತೆ ಬಸವಳಿದು ಹೋಗಿದ್ದರು. ಸಂಜೆ 5ಗಂಟೆ ಆಗುತ್ತಿದ್ದಂತೆ ಭಾರಿ ಗಾಳಿ ಬೀಸತೊಡಗಿತ್ತು. ಗಾಳಿಯೊಂದಿಗೆ ಸತತ ಒಂದು ಗಂಟೆ ಸಸತವಾಗಿ ಕಾಲ ಜೋರು ಮಳೆ ಸುರಿಯಿತು. ಕೆಲವೆಡೆ ಆಲ್ಲಿಕಲ್ಲು ಸಹಿತ ಮಳೆಯೂ ಆಯಿತು.

ಬಿಸಿಲಿನ ಧಗೆಯಿಂದ ಬೇಸತ್ತಿದ್ದ ಜನರು ಮಳೆಯಿಂದ ಸಂತಸಗೊಂಡರು. ಮಳೆಯಲ್ಲೂ ವಾಹನಗಳು ಸಹಜವಾಗಿ ಸಂಚರಿಸಿದವು. ಕೆಲವರು ಮಳೆಯಲ್ಲಿ ನೆನೆದು ಆನಂದಿಸಿದರು. ಮಳೆ ಮತ್ತು ಗಾಳಿಗೆ ರಸ್ತೆಯಲ್ಲಿ ಅಡ್ಡಲಾಗಿ ನಿಲ್ಲಿಸಲಾಗಿದ್ದ ಬ್ಯಾರಿಕೇಡ್‌ಗಳು ಉರುಳಿ ಬಿದ್ದವು. ಹಳೆ ಜೇವರ್ಗಿ ರಸ್ತೆಯ ಕೆಳ ಸೇತುವೆ ಸೇರಿದಂತೆ ಕೆಲ ಸೇತುವೆಗಳಲ್ಲಿ ನೀರು ತುಂಬಿಕೊಂಡು ಕೆಲ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ತೆಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿ ಸಾರ್ವಜನಿಕರು ತೊಂದರೆ ಅನುವಿಸುವಂತೆ ಆಯಿತು.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.