ಕೋವಿಡ್ 19 ಕುರಿತು ರೈತರ ಬಳಿಗೆ ತೆರಳಿ ಜಾಗೃತಿ ಮೂಡಿಸಿದ ಶಾಸಕ ದಡೇಸೂಗುರು ಬಸವರಾಜ
Team Udayavani, May 10, 2020, 4:25 PM IST
ಗಂಗಾವತಿ: ವಿಶ್ವವನ್ನು ಕಾಡುತ್ತಿರುವ ಕೋವಿಡ್-19 ರೋಗದ ಸೋಂಕು ಹರಡದಂತೆ ದೂರವಿರುವಂತೆ ಮತ್ತು ಮಾಸ್ಕ್ ಧರಿಸುವಂತೆ, ಕೈಕಾಲು ಆಗಾಗ್ಗೆ ಸ್ವಚ್ಛವಾಗಿ ತೊಳೆದುಕೊಳ್ಳುವಂತೆ ಕನಕಗಿರಿ ಶಾಸಕ ದಡೇಸೂಗುರು ಬಸವರಾಜ ಹೇಳಿದರು.
ಅವರು ರವಿವಾರ ಕನಕಗಿರಿ ಭಾಗದ ಗ್ರಾಮಗಳಲ್ಲಿ ಸಂಚಾರ ಮಾಡಿ ಕೇಂದ್ರ ಸರಕಾರದ ಗರೀಬ್ ಕಲ್ಯಾಣ ಯೋಜನೆ ಮತ್ತು ರಾಜ್ಯ ಸರಕಾರದ ಅನ್ನ ಭಾಗ್ಯ ಯೋಜನೆಯ ಅಕ್ಕಿಬೇಳೆಗೋಧಿ ಪ್ರತಿಯೊಬ್ಬರಿಗೂ ತಲುಪಿತುವ ಕುರಿತು ಮತ್ತು ವೈಯಕ್ತಿಕ ನೆರವು ಪಡೆಯುವಂತೆ ಜನರಿಗೆ ಮನವರಿಕೆ ಮಾಡಿದರು.
ಇದೇ ಸಂದರ್ಭದಲ್ಲಿ ಹೊಲದಲ್ಲಿ ಉಳುಮೆ ಮಾಡುತ್ತಿದ್ದ ರೈತರ ಬಳಿಗೆ ತೆರಳಿ ಬೀಜ ಗೊಬ್ಬರ ಅಗತ್ಯ ದಾಸ್ತಾನು ಇದ್ದು ರೈತರುಕೃಷಿ ಸಂಪರ್ಕ ಕೇಂದ್ರಕ್ಕೆ ತೆರಳಿ ಪಡೆಯುವಂತೆ ಸಲಹೆ ನೀಡಿದರು.
ಆಕಳಕುಂಪಿ ಗೋಡಿನಾಳ ಗ್ರಾಮಗಳ ಹೊಲದಲ್ಲಿ ಸ್ವಲ್ಪ ಹೊತ್ತು ರೈತರ ಜತೆ ಉಳುಮೆ ಮಾಡಿ ತಾವು ಕೃಷಿ ಮಾಡುವಾಗ ಅನಿಸರಿಸಿತ್ತಿದ್ದ ವಿಧಾನಗಳ ಕುರಿತು ರೈತರ ಜತೆ ಹಲವಾರು ವಿಷಯಗಳ ಕುರಿತು ಅನುಭವ ಹಂಚಿಕೊಂಡರು ಈ ಸಂದರ್ಭದಲ್ಲಿ ರೈತರುಯುವಕರು ಶಾಸಕರ ಜತೆ ಮೊಬೈಲ್ ನಲ್ಲಿ ಸೆಲ್ಫಿ ತೆಗೆಸಿಕೊಂಡರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ