“ಧೋನಿ ಮತ್ತೆ ಟೀಮ್ ಇಂಡಿಯಾಗೆ ಮರಳಬೇಕು’
Team Udayavani, May 11, 2020, 5:28 AM IST
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಮತ್ತೇ ತಂಡಕ್ಕೆ ಮರಳಬೇಕು ಎಂದು ಯುವ ಸ್ಪಿನ್ನರ್ ಕುಲದೀಪ್ ಯಾದವ್ ಹೇಳಿದ್ದಾರೆ.
ಧೋನಿ ಅವರನ್ನು ತಂಡದಲ್ಲಿ ಬಹಳ ಮಿಸ್ ಮಾಡಿಕೊಂಡಿದ್ದೇವೆ. ಹಿರಿಯ ಆಟಗಾರರ ಜತೆ ಆಡಿದಾಗ ಒಂದು ಬಾಂಧವ್ಯ ಬೆಳೆಯುತ್ತದೆ. ಅವರ ಇರುವಿಕೆಯನ್ನು ಸದಾ ಬಯಸುವಂತಾಗುತ್ತದೆ. ಇನ್ನು ನಿವೃತ್ತಿ ಅವರ ವೈಯಕ್ತಿಕ ನಿರ್ಧಾರ, ಅದನ್ನು ಅವರಿಗೆ ಬಿಡಬೇಕು. ಈಗಲೂ ಧೋನಿ ಅದ್ಭುತ ಫಿಟ್ನೆಸ್ ಹೊಂದಿದ್ದಾರೆ. ಅವರಲ್ಲಿ ಭಾರತ ತಂಡದ ಪರ ಆಟ ಮುಂದುವರಿಸುವ ಸಾಮರ್ಥ್ಯ ಇದೆ. ನಾನು ಅವರ ಬಹುದೊಡ್ಡ ಅಭಿಮಾನಿ ಎಂದು ಕುಲದೀಪ್ ಹೇಳಿದ್ದಾರೆ..
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Sandalwood: ಧೀರೇನ್ ರೀ ಇಂಟ್ರೊಡಕ್ಷನ್