ರಾಜ್ಯದ ಎಪಿಎಂಸಿಗಳ ಖಾಸಗೀಕರಣ ಕೃಷಿಕರಿಗೆ ಮಾರಕ: ಶಾಸಕ ಪರಣ್ಣಮುನವಳ್ಳಿ
Team Udayavani, May 11, 2020, 12:08 PM IST
ಗಂಗಾವತಿ: ರಾಜ್ಯದ ಎಪಿಎಂಸಿಗಳ ಖಾಸಗೀಕರಣ ಕೃಷಿಕರು ಸೇರಿ ಎಪಿಎಂಸಿ ಅವಲಂಬಿತರಿಗೆ ಮಾರಕವಾಗಲಿದ್ದು ಇದರ ಸಾಧಕಬಾಧಕ ಸಭೆ ನಡೆಸುವಂತೆ ಮುಖ್ಯಮಂತ್ರಿ ಮತ್ತು ಎಪಿಎಂಸಿ ಸಚಿವರಿಗೆ ಮನವಿ ಮಾಡಲಾಗಿದೆ ಎಂದು ಶಾಸಕ ಪರಣ್ಣ ಮುನವಳ್ಳಿ ಹೇಳಿದರು.
ಅವರು ಸೋಮವಾರ ಎಪಿಎಂಸಿ ಪ್ರಾಂಗಣದಲ್ಲಿ 12ಕೋಟಿ ರೂ.ಗಳ ಅಭಿವೃದ್ಧಿ ಕಾರ್ಯಕ್ಕೆ ಭೂಮಿಪೂಜೆ ನೆರವೇರಿಸದ ಸಂದರ್ಭದಲ್ಲಿ ಹಮಾಲಿಕಾರ್ಮಿಕರು ಖಾಸಗೀಕರಣದ ಕುರಿತು ಎತ್ತಿದ ಪ್ರಶ್ನೆಗೆ ಉತ್ತರಿಸಿ ಮಾತನಾಡಿದರು.
ರಾಜ್ಯದ ಎಪಿಎಂಸಿಗಳಿಂದ ವಾರ್ಷಿಕ ಸುಮಾರು ಸಾವಿರ ಕೋಟಿ ಆದಾಯವಿದೆ. ಕೃಷಿಕರು ಹಮಾಲಿ ಕಾರ್ಮಿಕರು, ವರ್ತಕರ ಶೋಷಣೆ ತಡೆಯಲು ಎಪಿಎಂಸಿ ಯಲ್ಲಿ ಅವಕಾಶವಿದ್ದು ಇದು ಖಾಸಗೀಕರಣಗೊಂಡರೆ ಎಪಿಎಂಸಿ ಗಳ ಅವಲಂಬಿತರ ಶೋಷಣೆ ಖಂಡಿತ ಆದ್ದರಿಂದ ಎಲ್ಲ ವಿಚಾರಗಳನ್ನು ಮುಖ್ಯಮಂತ್ರಿಯವರ ಗಮನಕ್ಕೆ ತರಲಾಗುತ್ತದೆ ಎಂದರು.
ಕನಕಗಿರಿ ಶಾಸಕ ದಡೇಸೂಗೂರು ಬಸವರಾಜ ಎಪಿಎಂಸಿ ಅಧ್ಯಕ್ಷ ಸಣ್ಣಕ್ಕಿ ನೀಲಪ್ಪ, ಸೇರಿನಿರ್ದೇಶಕರು ಕಾರ್ಯದರ್ಶಿಗಳಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ