ಇದು ಶ್ರೀಮಂತ ದೇಶದ ಬಡವರ ಪಾಡು


Team Udayavani, May 11, 2020, 2:57 PM IST

geneva

ಮಣಿಪಾಲ: ಜಿನೇವಾದಲ್ಲಿ ಕೋವಿಡ್ ಸಾಂಕ್ರಾಮಿಕ ವೈರಸ್‌ ತುಂಬಾ ಸಮಸ್ಯೆಯನ್ನುಂಟು ಮಾಡಿದೆ. ಹೆಚ್ಚು ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ಗುರುತಿಸಿಕೊಂಡಿರುವ ಸ್ವಿಜರ್‌ಲ್ಯಾಂಡ್‌ನ‌ ಬಡವವರ ಮೇಲೆ ಕೋವಿಡ್ ಉಂಟು ಮಾಡಿರುವ ಪರಿಣಾಮ ತುಸು ಜೋರಾಗಿಯೇ ಇದೆ. ಬೇರೆ ದೇಶದಿಂದ ಹೋಗಿ ಅಲ್ಲಿ ನೆಲೆಸಿರುವ ವಲಸಿಗರು ಮತ್ತು ಬಡವರು ಕೆಲಸದಿಂದ ವಂಚಿತರಾಗಿ ಅತಂತ್ರ ಸ್ಥಿತಿಯಲ್ಲಿದ್ದಾರೆ.

ಪ್ರತಿನಿತ್ಯ ಉದ್ದದ ಸಾಲುಗಳಲ್ಲಿ ನಿಂತು ಜನರು ಉಚಿತ ಆಹಾರ ಸ್ವೀಕರಿಸುವ ದೃಶ್ಯ ದೇಶದ ಎಲ್ಲೆಡೆ ಕಂಡು ಬರುತ್ತಿದೆ. ಜಿನೇವಾದಲ್ಲಿ ಪ್ರತಿದಿನ ಬೆಳಗ್ಗೆ 1,500 ಆಹಾರದ ಪ್ಯಾಕೇಟ್‌ಗಳನ್ನು ಅಲ್ಲಿನ ಸ್ವಯಂ ಸೇವಕರು ಮುಂಜಾನೆ 5 ಗಂಟೆಯ ಹೊತ್ತಿಗೆ ವಿತರಿಸಲು ಆಗಮಿಸುತ್ತಾರೆ. ಇದಕ್ಕಾಗಿ ಜನರು ಕಿ.ಮೀ. ಉದ್ದದ ಸಾಲುಗಳಲ್ಲಿ ನಿಂತು ಕಾಯುತ್ತಿರುತ್ತಾರೆ.

ಲಾಕ್‌ಡೌನ್‌ ಆಗಿರುವ ಕಾರಣ ಹೊರ ದೇಶಗಳಿಂದ ಉದ್ಯೋಗದ ನಿಮಿತ್ತ ತೆರಳಿದ್ದ ಜನರು ಕೆಲಸವಿಲ್ಲದೆ ಚಿಂತಿತರಾಗಿದ್ದಾರೆ. ಇವರ ಹಸಿವನ್ನು ನೀಗಿಸಲು ಸ್ಥಳೀಯ ಸರಕಾರ ಆಹಾರದ ವ್ಯವಸ್ಥೆಯನ್ನು ಮಾಡಿದೆ. 2018ರ ಅಂಕಿಅಂಶದ ಪ್ರಕಾರ ಸುಮಾರು 8.6 ಮಿಲಿಯನ್‌ (80.60 ಲಕ್ಷ) ಜನಸಂಖ್ಯೆಯಿರುವ ಸ್ವಿಜರ್‌ಲ್ಯಾಂಡ್‌ನ‌ಲ್ಲಿ 6.60 ದಶಲಕ್ಷ ಜನರು ಬಡವರಾಗಿದ್ದಾರೆ. ಅಲ್ಲಿನ ಸಾಮಾಜಿಕ ವ್ಯವಸ್ಥೆಯಲ್ಲಿ ವಿಶೇಷವಾಗಿ ಒಂಟಿ ಪೋಷಕರು ಮತ್ತು ಕಡಿಮೆ ಶಿಕ್ಷಣ ಹೊಂದಿರುವವರು ಒಮ್ಮೆ ಉದ್ಯೋಗ ಕಳೆದುಕೊಂಡ ಬಳಿಕ ಮರಳಿ ಕೆಲಸ ಸಂಪಾದಿಸಿಕೊಳ್ಳುವುದು ಸುಲಭವಲ್ಲ. ಈ ಕಾರಣಕ್ಕೆ ಮುಂಬರುವ ದಿನಗಳಲ್ಲಿ ಅವರ ಸಂಕಷ್ಟ ದ್ವಿಗುಣಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

ಇಲ್ಲಿನ 1.1 ದಶ ಲಕ್ಷಕ್ಕಿಂತಲೂ ಹೆಚ್ಚಿನ ಜನರು ಬಡತನಕ್ಕೆ ತುತ್ತಾಗುವ ಭೀತಿ ಯಲ್ಲಿದ್ದಾರೆ. ಜಗತ್ತಿನಲ್ಲಿ ಜಿನೀವಾ ಎರಡನೇ ಅತ್ಯಂತ ದುಬಾರಿ ನಗರ ಎಂದು ಸ್ವಿಸ್‌ ಬ್ಯಾಂಕ್‌ ಯುಬಿಎಸ್‌ ಹೇಳಿತ್ತು. ಇಲ್ಲಿ ವಾಸಿಸುವ ಜನರ ಸರಾಸರಿ ಆದಾಯವು ಅಧಿಕವಾಗಿದ್ದರೂ ಅದು ಅಲ್ಲಿನ ಜೀವನ ಮಟ್ಟಕ್ಕೆ ಹೋಲಿಸಿದರೆ ತುಂಬಾ ಕಡಿಮೆಯಾಗಿದೆ. ಇಂತಹ ನಗರದಲ್ಲಿ ಬಡವರು ಕೂಲಿ ಮಾಡಿಕೊಂಡು ಸಂಪಾದಿಸಿದ ಹಣದಲ್ಲಿ ಬದುಕುವುದು ಸುಲಭವಲ್ಲ. ವಿಶ್ವದ ಅತ್ಯಂತ ಶ್ರೀಮಂತ ನಗರಗಳಲ್ಲಿ ಒಂದಾದ ಜಿನೀವಾದಲ್ಲಿ ಜನ ಜೀವನ ಅಂದುಕೊಂಡಷ್ಟು ನಿರಾಯಾಸವಾಗಿಲ್ಲ. ವಿಶೇಷವಾಗಿ ಮನೆಕೆಲಸದವರು, ಕೃಷಿ ಕಾರ್ಮಿಕರು, ನಿರ್ಮಾಣ ಕಾರ್ಮಿಕರು, ಹೋಟೆಲ್‌ ಕಾರ್ಮಿಕರು ಈಗ ಮನೆಯಲ್ಲಿಯೇ ಕುಳಿತುಕೊಳ್ಳಬೇಕಾಗಿದ್ದು ಕೈಯಲ್ಲಿ ಹಣ ಇಲ್ಲವಾಗಿದೆ. ಇಂತಹ ಸಂಕಷ್ಟದ ಮಧ್ಯೆ ಜೀವಿಸಲು ಸ್ವಿಜ್‌ ಸರಕಾರ ಕೊಡುವ ಆಹಾರ ತುಂಬಾ ಮಹತ್ವದ್ದಾಗಿದೆ. ಇದನ್ನು ಪಡೆದುಕೊಳ್ಳಲು ಜನರು ಮುಗಿಬೀಳುತ್ತಿದ್ದಾರೆ. ದೇಶ ಶ್ರೀಮಂತವಾಗಿದ್ದರೂ ಅಲ್ಲಿನ ಬಡವರ ಪಾಡು ಎಲ್ಲ ಬಡವರಂತೆಯೇ ಇದೆ.

ಟಾಪ್ ನ್ಯೂಸ್

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

NIA Raid ರಾಮೇಶ್ವರಂ ಕೆಫೆ ಸ್ಫೋಟ: ಬೆಂಗಳೂರಿನಲ್ಲಿ ವೈದ್ಯ ವಶಕ್ಕೆ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ

Prajwal Revanna ವಿರುದ್ಧ ಸಾಕ್ಷ್ಯ ಸಂಗ್ರಹ ಚುರುಕುಗೊಳಿಸಿದ ಎಸ್‌ಐಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

British Prime Minister Sunak thought to change the student visa policy!

U.K; ವಿದ್ಯಾರ್ಥಿ ವೀಸಾ ನೀತಿ ಬದಲಿಸಲು ಬ್ರಿಟನ್‌ ಪ್ರಧಾನಿ ಸುನಕ್‌ ಚಿಂತನೆ!

3 students of Indian origin passed away in Georgia

Georgia ಕಾರು ಅಪಘಾತ: ಭಾರತ ಮೂಲದ 3 ವಿದ್ಯಾರ್ಥಿಗಳ ಸಾವು

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.