ಕೊಟ್ಟಿಗೆಹಾರ ಸುತ್ತಮುತ್ತ ಧಾರಾಕಾರ ಮಳೆ
Team Udayavani, May 11, 2020, 2:05 PM IST
ಸಾಂದರ್ಭಿಕ ಚಿತ್ರ
ಕೊಟ್ಟಿಗೆಹಾರ: ಬಣಕಲ್-ಕೊಟ್ಟಿಗೆಹಾರ ಸುತ್ತಮುತ್ತ ಭಾನುವಾರ ಧಾರಾಕಾರ ಮಳೆ ಸುರಿಯಿತು. ಅತ್ತಿಗೆರೆ, ಬಾಳೂರು, ಚಾರ್ಮಾಡಿ ಘಾಟ್, ಬಿನ್ನಡಿ ಸುತ್ತಮುತ್ತಾ ಧಾರಾಕಾರ ಮಳೆಯಾಗಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.
ಗಂಟೆಗೂ ಹೆಚ್ಚುಕಾಲ ಮಳೆಯಾಗಿದ್ದು, ಕಾಫಿ ಬೆಳೆಗಾರರು ತೋಟಕ್ಕೆ ರಸಗೊಬ್ಬರ ಹಾಕಲು ಸೂಕ್ತ ಸಮಯವಾಗಿದೆ. ಈ ಸಂದರ್ಭದಲ್ಲಿ ಮಳೆಯಾಗಿರುವುದು ಬೆಳೆಗಾರರಿಗೆ ಸಂತಸ ತಂದಿದೆ. ಕಾಳುಮೆಣಸು ಕೃಷಿಗೂ ಈ ಮಳೆಯಿಂದ ಅನುಕೂಲವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…