ನೀರಿನ ಟ್ಯಾಂಕರ್‌ಗೆ ಮುಗಿ ಬೀಳುತ್ತಿರೋ ಸಾರ್ವಜನಿಕರು!


Team Udayavani, May 11, 2020, 5:24 PM IST

11-May-25

ಕೂಡ್ಲಿಗಿ: 15ನೇ ವಾರ್ಡ್‌ನಲ್ಲಿ ಜನರು ಕುಡಿಯುವ ನೀರಿನ ಘಟಕದ ಹತ್ತಿರ ನೀರಿಗಾಗಿ ಮುಗಿ ಬಿದ್ದಿರುವುದು.

ಕೂಡ್ಲಿಗಿ: ಕೆಲ ವಾರ್ಡ್‌ಗಳಲ್ಲಿ ನೀರು ಸಿಗದೇ ಜನರು ಪರದಾಡುವ, ಕೊಡ ಹಿಡಿದು ಗುಂಪು ಗುಂಪಾಗಿ ಅಲೆಯುತ್ತಿರುವ ದೃಶ್ಯ ಎಲ್ಲೆಡೆ ಸರ್ವೇ ಸಾಮಾನ್ಯವಾಗಿದೆ. ಸಾಮಾಜಿಕ ಅಂತರ ನಿಯಮದ ಉಲ್ಲಂಘನೆ ಆಗುತ್ತಿದೆ. ಇದಕ್ಕೆಲ್ಲ ಕಾರಣ ನೀರಿನ ಅಭಾವ.

ಬನ್ನಿಗೊಳ ಬಳಿ ಮೋಟರ್‌ ಕೆಟ್ಟು ನಿಂತು ಡ್ಯಾಂ ನೀರು ಪೂರೈಕೆ ನಿಂತಿದೆ. ಸ್ಥಳೀಯ ಆಡಳಿತ ಟ್ಯಾಂಕರ್‌ ನೀರನ್ನು ತಾತ್ಕಾಲಿಕವಾಗಿ ಪೂರೈಸುತ್ತಿದ್ದು, ಅದೂ ಸಹ ಅಸಮರ್ಪಕ ಆಗಿರುತ್ತದೆ. ಈ ಕಾರಣಕ್ಕೆ ಜನ ಕೊಡ ಹಿಡಿದು ನೀರಿಗಾಗಿ ಅಲೆದಾಡುತ್ತಿದ್ದಾರೆ. ನೀರಿನ ಟ್ಯಾಂಕರ್‌ಗೆ ಮುಗಿ ಬೀಳುತ್ತಿದ್ದಾರೆ. ನೀರಿನ ಪೂರೈಕೆಯಲ್ಲೂ ಅನಿಶ್ಚಿತತೆ ಇರುವ ಕಾರಣಕ್ಕೆ ಪಪಂಗೆ ಹಿಡಿಶಾಪ ಹಾಕುತ್ತಾರೆ.

ನಮ್ಮ ಗೋಳು ಕೇಳ್ಳೋರಿಲ್ಲ. ಮನೆಯಲ್ಲಿರಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಹೇಳುತ್ತಾರೆ. ಆದರೆ ಜನರಿಗೆ ಮೂಲ ಸೌಲಭ್ಯಗಳನ್ನು ಸರಿಯಾಗಿ ಒದಗಿಸದೇ ದಿವ್ಯ ನಿರ್ಲಕ್ಷé ವಹಿಸಿದೆ ಎಂದು ಜನ ಆರೋಪಿಸುತ್ತಾರೆ. ನೀರಿಗಾಗಿ ವಾರ್ಡ್‌ಗಳಲ್ಲಿ ಬೋರ್‌ವೆಲ್‌ ಕೊರೆಸಿದ್ದು, ಅವುಗಳಲ್ಲಿ ಅನೇಕ ಕೆಟ್ಟು ಹೋಗಿವೆ. ಇವುಗಳನ್ನಾದರೂ ಸರಿಪಡಿಸಿದ್ದರೆ ಬಳಕೆಗೆ, ಜಾನುವಾರುಗಳಿಗೆ ಬರುತ್ತಿತ್ತು. ದುಡ್ಡು ಇದ್ದವರು ಹಣ ಕೊಟ್ಟು ಟ್ಯಾಂಕರ್‌ ನೀರು ತರಿಸುತ್ತಾರೆ. ಆದರೆ ಬಡವರ ಕಷ್ಟ ಹೇಳತಿರದು.

ಈ ಬಗ್ಗೆ ಪಪಂ ಮುಖ್ಯಾಧಿಕಾರಿಗೆ ಕೇಳಿದರೆ ಸಿದ್ಧ ಉತ್ತರ ಇಟ್ಟುಕೊಂಡು, ಆಶ್ವಾಸನೆ ಕೊಡ್ತಾರೆ ಕೆಲಸವಾಗುತ್ತಿಲ್ಲ ಎಂದು ಅಳಲು ತೋಡಿಕೊಳ್ಳುತ್ತಾರೆ ಪಟ್ಟಣ ನಿವಾಸಿ ಈರಣ್ಣ. ಸ್ವಾಮಿ ನೀರಿನ ಸಮಸ್ಯೆ ಹೇಳತೀರದು. ಪ್ರತಿ ವಾರ್ಡಿನ ಜನ ನೀರಿಗಾಗಿ ಪರಿತಪಿಸುತ್ತಿದ್ದಾರೆ ಎಂದು ಸ್ಥಳೀಯ ನಿವಾಸಿ ಎರಿಸ್ವಾಮಿ ತಿಳಿಸಿದರು.

8ನೇ ವಾರ್ಡ್‌ನಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಕೆಲ ದಿನಗಳಿಂದ ನೀರು ಇರದೆ ಇರುವ ಕಾರಣ 500 ರೂ. ಟ್ಯಾಂಕರ್‌ ಮೂಲಕ ಜನರಿಗೆ ನೀರು ಪೂರೈಸುತ್ತಿದ್ದೇನೆ. ಪಪಂನವರು 2 ಟ್ಯಾಂಕರ್‌ ನೀರು ಮಾತ್ರ ಪೂರೈಕೆ ಮಾಡಿರುತ್ತಾರೆ. ಜನಸಂಖ್ಯೆ ನೋಡಿದರೆ 1200 ಮಂದಿ. ನೀರು ಮಾತ್ರ ಸಾಕಾಗುತ್ತಿಲ್ಲ.
ಸಚಿನ್‌ಕುಮಾರ,
ಪಪಂ 8ನೇ ವಾರ್ಡ್‌ ಸದಸ್ಯ

ಜಿಲ್ಲೆಯಲ್ಲಿ ಬಹುತೇಕ ತಾಲೂಕುಗಳಲ್ಲಿ ನೀರಿನ ಸಮಸ್ಯೆ ತಲೆದೋರಿದೆ. ಬನ್ನಿಗೋಳು ಬಳಿ ನೀರು ಪಂಪ್‌ ಮಾಡಿ ಮೂರು ತಾಲೂಕುಗಳಿಗೆ ಸರಬರಾಜು ಮಾಡುವಂತಹ ಮೋಟರ್‌ ಪಂಪ್‌ ಕೆಟ್ಟು ಹೋಗಿದೆ. ಅದನ್ನು ಸರಿಪಡಿಸಲು ಗದುಗಿಗೆ ಕಳುಹಿಸಿದ್ದಾರೆ. ಹೊಸದಾಗಿ ಮೋಟಾರ್‌ ಪಂಪ್‌ ಟೆಂಡರ್‌ ಪ್ರಕ್ರಿಯೆ ಕರೆದಿದ್ದಾರೆ. ಆದರೆ ಸದ್ಯಕ್ಕೆ ಹಳೆಯದನ್ನು ರಿಪೇರಿ ಮಾಡಿ ನೀರು ಪೂರೈಸಲಾಗುವುದು.
ತಹಶೀಲ್ದಾರ್‌ ಮಹಾಬಲೇಶ್ವರ,
ಪಪಂ ಆಡಳಿತಾಧಿಕಾರಿ

ಪಟ್ಟಣದಲ್ಲಿ ಡ್ಯಾಂ ನೀರು ಬರುವ ನಿರೀಕ್ಷೆ ಇದೆ. ಸದ್ಯಕ್ಕೆ ಟ್ಯಾಂಕರ್‌ ನೀರು ಪೂರೈಕೆ ವಾರ್ಡ್‌ನಲ್ಲಿ ಎಷ್ಟು ಪೂರೈಕೆಗೆ ಅವಶ್ಯಕತೆ ಇದೆಯೋ ಅಷ್ಟು ವ್ಯವಸ್ಥೆ ಮಾಡುತ್ತೇನೆ. ಮಿನಿ ಟ್ಯಾಂಕರ್‌ಗಳು ಇಲ್ಲದ ಕಡೆ ವಾರ್ಡ್‌ನಲ್ಲಿ ನೀರು ಹೆಚ್ಚಿನ ಟ್ಯಾಂಕರ್‌ ಕೇಳಿದರೆ ವ್ಯವಸ್ಥೆ ಮಾಡಲಾಗುವುದು.
ಪಕೃದ್ದೀನ್‌,
ಪಪಂ ಮುಖ್ಯಾಧಿಕಾರಿ

ಕೆ.ನಾಗರಾಜ್‌

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.