ಕೋವಿಡ್-19 ಸಮರ್ಥವಾಗಿ ಎದುರಿಸಲು 4ನೇ ಹಂತದ ಲಾಕ್ ಡೌನ್ ಅನಿವಾರ್ಯವೇ ?


Team Udayavani, May 11, 2020, 5:55 PM IST

ಕೋವಿಡ್-19 ಸಮರ್ಥವಾಗಿ ಎದುರಿಸಲು 4ನೇ ಹಂತದ ಲಾಕ್ ಡೌನ್ ಅನಿವಾರ್ಯವೇ ?

ಮಣಿಪಾಲ: ರಾಜ್ಯ ಹಾಗೂ ದೇಶದಲ್ಲಿ ಕೋವಿಡ್ ಸಮರ್ಥವಾಗಿ ಎದುರಿಸಲು 4ನೇ ಹಂತದ ಲಾಕ್ ಡೌನ್ ಅನಿವಾರ್ಯವೇ ಎಂದು ಉದಯವಾಣಿ ಕೇಳಿತ್ತು. ಆಯ್ದ ಅಭಿಪ್ರಾಯಗಳು ಇಲ್ಲಿದೆ.

ಮುನಿ ಎಲ್ ಕಡಬೂರ: ಭಾರತ ದೇಶ ಈಗ ಉಭಯ ಸಂಕಷ್ಟದಲ್ಲಿ ಸಿಲುಕಿದಂತೆ ಕಾಣುತ್ತಿದೆ ಒಂದೆಡೆ ಸೋಂಕು ನಿಯಂತ್ರಣಕ್ಕೆ ಲಾಕ್ ಡೌನ್ ಅನಿವಾರ್ಯ ಆದರೆ ಸಾಮಾನ್ಯ ಜನಜೀವನ ಜೊತೆಗೆ ಆರ್ಥಿಕತೆಯ ಸಬಲತೆಗೆ ಸಡಿಲಿಕೆಯೂ ತೀರಾ ಅವಶ್ಯಕವಾಗಿದೆ.ಹೀಗಾಗಿ ಈ ದೊಡ್ಡ ಸವಾಲಿನ ನಡುವೆಯೇ ಬದುಕು ಕಟ್ಟಿ ಕೊಳ್ಳುವುದು ಅನಿವಾರ್ಯವಾಗಿದೆ.

ಚಂದ್ರಶೇಖರ್ : ಯಾವುದೇ ಉಪಯೋಗವಿಲ್ಲ. ನಮ್ಮ ಜನ ಅರ್ಥ ಮಾಡ್ಕೊಂಬೇಕು

ಸುಭಾಶ್ ಚಂದ್ರ ಕೋಟ್ಯಾನ್:  ಹೌದು, ಜಾಸ್ತಿ ಆಗುವ ಸಂಭವ ಹೆಚ್ಚು ಇದೆ

ಚಂದ್ರಶೇಖರ್:  ಏನ್ ಲಾಕ್ ಡೌನ್ ಮಾಡ್ತೀರಾ ಗೊತ್ತಿಲ್ಲ ಒಂದು ತಿಂಗಳಿಂದ ನಮಗೆ ಸಂಬಳ ಕೊಟ್ಟಿಲ್ಲ ಗಾರ್ಮೆಂಟ್ಸ್ ಗಳಲ್ಲಿ ಟಾರ್ಚರ್ ಜಾಸ್ತಿ ಕೊಡ್ತಾರೆ ಅಂದ್ರೆ ಕೆಲಸದಿಂದ ಕಿತ್ತು ಹಾಕುತ್ತಾರೆ . ಯಾವುದು ಹಾಕಬೇಡ ಹಣೆಬರಹ ಹೆಂಗೆ ಆಗುತ್ತೆ ಆಗಲಿ ಬಿಡಿ

ಮಹೇಶ್:  ಕೆಲವು ಜನ ಮಾಡ್ತಿರೋ ತಪ್ಪಿಗೆ, ಸಂಕಷ್ಟವಿದ್ದರೂ ಸ್ವಹಿತ ಮತ್ತು ಸರ್ಕಾರದ ಆದೇಶಗಳನ್ನು ತಪ್ಪದೆ ಪಾಲಿಸಿಕೊಂಡು ಬರುತ್ತಿರುವವರಿಗೆ ಕಾನೂನು ಹೇರುವುದು ಎಷ್ಟರಮಟ್ಟಿಗೆ ಸರಿ. ನಾವೂ ಲಾಕ್ ಡೌನ್ ಮಾಡ್ಕೊಂಡ್ ಸಾಯಿತೀವಿ ಮನೆಯಲ್ಲಿ. ಉಳಿದವರು ಲಾಕ್ ಡೌನ್ ಪಾಲಿಸದೆ ಸ್ವೇಚ್ಚಚಾರವಾಗಿ ಓಡಾಡಿಕೊಂಡು ಹಬ್ಬಿಸಲಿ, ಇದ್ಯಾವ ನ್ಯಾಯ ಸ್ವಾಮಿ. ನೋ ಲಾಕ್ ಡೌನ್ ಬೇಡ ಆದಿದ್ದು ಆಗಲಿ,

ಅಜಯ್ ಕುಮಾರ್ ಎಸ್:  ಲಾಕ್ ಡೌನ್ ಮುಂದುವರಿಕೆ….ಈ ಪದ ಕೇಳಿದ ಕೂಡಲೇ ಭಯ ಆಗುತ್ತೆ ನಾವು ಕೆಲಸ ಕಳೆದು ಕೊಂಡು 2 ತಿಂಗಳು ಆಯ್ತು ಹೇಗೋ ಜೀವನ ನಡಿತಾ ಇದೆ ಆದರೆ ತೀರಾ ತಳಮಟ್ಟದಲ್ಲಿ ಇರುವ ಜನರು ಹೇಗೆ ಜೀವನ ಸಾಗಿಸಬೇಕು ಇನ್ನೂ ಇದು ಹೀಗೆ ಮುಂದುವರದರೆ ನಮ್ಮಂತ ದಿನಗೂಲಿ ನೌಕರರು ಹಸಿವಿನಿಂದ ಸಾಯಬೇಕು ಅಷ್ಟೇ.

ಟಾಪ್ ನ್ಯೂಸ್

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇವಿ ಬಳಕೆಯಲ್ಲಿ ಭಾರತ ನಂ.11 ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್‌ಚಾಲಿತ ವಾಹನಗಳೇ ಫೇವರಿಟ್‌

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಥಿಯೇಟರ್ ತೆರೆಯಲು ಅನಮತಿ ನೀಡಿರುವುದು ಉತ್ತಮ ಬೆಳವಣಿಗೆಯೇ?

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು b

ಎಸ್ ಪಿಬಿ ಹೆಸರು ಕೇಳಿದಾಕ್ಷಣ ನಿಮ್ಮ ಮನಸ್ಸಿನಲ್ಲಿ ತಕ್ಷಣ ಮೂಡುವ 3 ಕನ್ನಡ ಹಾಡುಗಳು ಯಾವುವು

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಸಾಹಸಸಿಂಹ ವಿಷ್ಣುವರ್ಧನ್ ರನ್ನು ನೀವು ಹೇಗೆ ನೆನಪಿಸಿಕೊಳ್ಳ ಬಯಸುತ್ತೀರಿ?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

ಪ್ರಾದೇಶಿಕ ಭಾಷೆಗಳಿಗೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರದ ನಿರಾಕರಣೆ: ನಿಮ್ಮ ಅಭಿಪ್ರಾಯವೇನು?

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.