ಪುತ್ತೂರು: ಸೋಮವಾರ ಜನಸಂದಣಿ


Team Udayavani, May 12, 2020, 5:08 AM IST

ಪುತ್ತೂರು: ಸೋಮವಾರ ಜನಸಂದಣಿ

ಪುತ್ತೂರು: ಲಾಕ್‌ಡೌನ್‌ ಸಡಿಲಿಕೆ ಬಳಿಕ ವಾರದ ಪ್ರಥಮ ದಿನ ಸೋಮವಾರ ನಗರದಲ್ಲಿ ವಾಹನ, ಜನರ ಓಡಾಟ ಅಧಿಕ ಕಂಡು ಬಂತು.

ಲಾಕ್‌ಡೌನ್‌ ಆರಂಭವಾದ ಬಳಿಕ ವಾರದ ಸಂತೆ ಸ್ಥಗಿತ ಗೊಂಡಿದೆ. ಆದರೂ ವಿವಿಧ ಕಾರಣಗಳಿಗಾಗಿ ಈಗಲೂ ಸೋಮವಾರ ಜನ, ವಾಹನಗಳ ಸಂಚಾರ ಹೆಚ್ಚು ಕಂಡು ಬರುತ್ತಿದೆ. ನಗರದ ವಿವಿಧ ರಾಷ್ಟ್ರೀಕೃತ ಬ್ಯಾಂಕ್‌ಗಳ ಮುಂಭಾಗದಲ್ಲಿ ಕ್ಯೂ ಕಂಡುಬಂತು. ಪೊಲೀಸರು ಇಲ್ಲದಿರುವುದರಿಂದ ಸೋಮವಾರ ನಗರದ ಬ್ಯಾಂಕ್‌ ಒಂದರಲ್ಲಿ ಸಾಮಾಜಿಕ ಅಂತರವೂ ಪಾಲನೆ ಯಾಗಿರಲಿಲ್ಲ. ಪರಿಸ್ಥಿತಿ ವಿಕೋ ಪಕ್ಕೆ ಹೋಗುತ್ತಿರುವುದನ್ನು ಗಮ ನಿಸಿದ ಪೊಲೀಸರು ಆಗಮಿಸಿ ಎಚ್ಚರಿಕೆ ನೀಡಿದರು.

ಎಟಿಎಂಗಳು ಬಂದ್‌
ಸ್ಯಾನಿಟೈಸರ್‌ ಇಲ್ಲದೆ, ಸಾಮಾ ಜಿಕ ಅಂತರವೂ ಕಾಪಾಡಿಕೊಳ್ಳಲು ಸಾಧ್ಯವಾಗದೆ ಇರುವುದರಿಂದ ಬಹು ತೇಕ ಬ್ಯಾಂಕ್‌ಗಳು ಎಟಿಎಂಗೆ ಹಣ ಪೂರೈಕೆ ಮಾಡುತ್ತಿಲ್ಲ. ಹೀಗಾಗಿ ಖಾತೆಯಿಂದ ಹಣ ಹಿಂದೆಗೆಯಲೂ ಕ್ಯೂ ನಿಲ್ಲಬೇಕಾದ ಅನಿವಾರ್ಯ ಸೃಷ್ಟಿಯಾಗಿದೆ.

ಸ್ವಯಂ ಬಂದ್‌ ತೀರ್ಮಾನ
ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿ ವ್ಯಾಪಾರಿಗಳು ಮಧ್ಯಾ ಹ್ನದ ತನಕ ಮಾತ್ರ ವ್ಯಾಪಾರ ನಡೆಸಲು ಮನಸ್ಸು ಮಾಡಿದ್ದಾರೆ. ನಗರದ ಹೆಚ್ಚಿನ ಕಡೆಗಳಲ್ಲಿ ಮಧ್ಯಾಹ್ನದ ಬಳಿಕ ಅಂಗಡಿ ಮುಚ್ಚಿ ರುವುದು ಕಂಡುಬಂತು.

 

ಟಾಪ್ ನ್ಯೂಸ್

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.