ಸುರಕ್ಷಿತ ಹೂಡಿಕೆಗೆ ಸವರಿನ್‌ ಗೋಲ್ಡ್‌ ಬಾಂಡ್‌: ಏನು? ಹೇಗೆ? ಇಲ್ಲಿದೆ ಮಾಹಿತಿ


Team Udayavani, May 12, 2020, 7:10 AM IST

ಸುರಕ್ಷಿತ ಹೂಡಿಕೆಗೆ ಸವರಿನ್‌ ಗೋಲ್ಡ್‌ ಬಾಂಡ್‌: ಏನು? ಹೇಗೆ? ಇಲ್ಲಿದೆ ಮಾಹಿತಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಕೋವಿಡ್ ವೈರಸ್ ಕಾರಣದಿಂದ ಮಾರುಕಟ್ಟೆ ಚಂಚಲವಾಗಿದೆ. ಎಲ್ಲಿ ಹೂಡಿಕೆ ಮಾಡುವುದೆಂದು ತಿಳಿಯುತ್ತಿಲ್ಲ.
ಜನ ಚಿನ್ನದ ಮೇಲೆ ಹೂಡಿಕೆ ಮಾಡುವುದೇ ಸುರಕ್ಷಿತ ಎಂದು ಭಾವಿಸುತ್ತಿದ್ದಾರೆ.

ಇಂತಹ ವೇಳೆ ಆರ್‌ಬಿಐ, ಇತ್ತೀಚೆಗೆ ಜನಪ್ರಿಯವಾಗಿರುವ ಸಾವರಿನ್‌ ಗೋಲ್ಡ್‌ ಬಾಂಡ್‌ (ಎಸ್‌ಜಿಬಿ) ಬಿಡುಗಡೆ ಮಾಡಿದೆ. ಇದು ಚಿನ್ನದ ಮೌಲ್ಯ ಹೊಂದಿರುವ ಬಾಂಡ್‌ಗಳು.

ಇದಕ್ಕೆ ಸಂಬಂಧಿಸಿದಂತೆ ಗ್ರಾಹಕರು ತಿಳಿಯಬೇಕಾದ ಸಂಗತಿಗಳು ಇಲ್ಲಿವೆ:

1. ಭಾರತ ಚಿನಿವಾರ ಪೇಟೆ ಹಾಗೂ ಶುದ್ಧ ಚಿನ್ನದ ಆಭರಣ ವರ್ತಕರು (ಜುವೆಲರ್ಸ್‌ ಅಸೋಸಿಯೇಶನ್‌ ಲಿಮಿಟೆಡ್‌) ನಿಗದಿಪಡಿಸಿದ ಬೆಲೆಯ ಪ್ರಕಾರ ಬಾಂಡ್‌ಗಳನ್ನು ವಿತರಿಸಲಾಗುವುದು. ಅಂದರೆ ಚಿನಿವಾರ ಪೇಟೆ ಕಾರ್ಯಾಚರಣೆ ಮಾಡುತ್ತಿರುವಾಗಿನ (ರಜಾದಿನಗಳನ್ನು ಬಿಟ್ಟು) ಕೊನೆಯ ಮೂರು ದಿನಗಳ ಸರಾಸರಿ ಬೆಲೆಯನ್ನು ನಿಗದಿ ಮಾಡಲಾಗುವುದು. ಸದ್ಯ 1 ಗ್ರಾಮ್‌ ಚಿನ್ನದ ಬೆಲೆ 4,590 ರೂ.

2. ಸದ್ಯ ಬಿಡುಗಡೆ ಮಾಡಿರುವ ಬಾಂಡ್‌ಗಳನ್ನು ಮೇ11ರಿಂದ 15ರ ವರೆಗೆಕೊಳ್ಳಬಹುದು. ಇದು ಕಳೆದ ತಿಂಗಳು ಆರ್‌ಬಿಐ ಪ್ರಕಟಿಸಿದ, 6 ಬಾಂಡ್‌ಗಳ ಸರಣಿಯ 2ನೇ ಭಾಗ. ಮೊದಲನೇ ಭಾಗವನ್ನು ಎ.20ರಿಂದ 24ರವರೆಗೆ ಪ್ರಕಟಿಸಲಾಗಿತ್ತು.

3. ಸರಣಿಯ ಮೊದಲ ಭಾಗದ ಬಾಂಡ್‌ಗಳು 2016ರ ನಂತರ ದಾಖಲೆ ಮಾರಾಟ ಕಂಡಿವೆ. 822 ಕೋಟಿ ರೂ. ಮೌಲ್ಯದ 17.73 ಲಕ್ಷ ಬಾಂಡ್‌ಗಳು ಮಾರಾಟಗೊಂಡಿವೆ.

4. ವಾಣಿಜ್ಯ ಬ್ಯಾಂಕ್‌ಗಳು, ಅಂಚೆ ಕಚೇರಿ, ಬಿಎಸ್‌ಇ, ಎನ್‌ಎಸ್‌ಇ ಮತ್ತು ನ್ಯಾಷನಲ್‌ ಸ್ಟಾಕ್‌ ಹೋಲ್ಡಿಂಗ್‌ ಕಾರ್ಪೋರೇಷನ್‌ನಲ್ಲಿ ಎಸ್‌ಜಿಬಿಗಳನ್ನು ಕೊಳ್ಳಬಹುದು. ವ್ಯಕ್ತಿಗತವಾಗಿ, ಟ್ರಸ್ಟ್‌ಗಳು, ಸಾಮಾಜಿಕ ಸಂಘಟನೆಗಳು, ಅವಿಭಕ್ತ ಹಿಂದು ಕುಟುಂಬಗಳು, ವಿಶ್ವವಿದ್ಯಾಲಯಗಳಿಗೆ ಕೊಳ್ಳುವ ಅವಕಾಶವಿದೆ.

5. ಕನಿಷ್ಠ 1 ಬಾಂಡ್‌ ಕೊಳ್ಳಬೇಕು. ಇದು 8 ವರ್ಷದ ಅನಂತರ ಕೈಗೆ ಸಿಗುತ್ತದೆ. ಬಯಸಿದರೆ ಈ ಯೋಜನೆಯನ್ನು 5 ವರ್ಷಕ್ಕೇ ಮುಗಿಸಿಕೊಳ್ಳಬಹುದು.

6. ಗರಿಷ್ಠ 4 ಕೆಜಿ ಮೌಲ್ಯದ ಎಸ್‌ಜಿಬಿಯನ್ನು ವ್ಯಕ್ತಿಗತವಾಗಿ ಅಥವಾ ಹಿಂದು ಅವಿಭಕ್ತ ಕುಟುಂಬಗಳು ಖರೀದಿಸಬಹುದು. ಇನ್ನು ಟ್ರಸ್ಟ್‌ ಗಳು, ಇದಕ್ಕೆ ಸರಿಸಮಾನವಾದ ಸಂಸ್ಥೆಗಳು ಒಂದು ವಿತ್ತೀಯ ವರ್ಷದಲ್ಲಿ ಗರಿಷ್ಠ 20 ಕೆಜಿ ಮೌಲ್ಯದ ಎಸ್‌ಜಿಬಿ ಖರೀದಿಸಬಹುದು.

7. ಆರ್‌ಬಿಐ ನಿರ್ದೇಶನದ ಪ್ರಕಾರ, ಅರ್ಜಿಯನ್ನು ಅಂತರ್ಜಾಲದ ಮೂಲಕ ಸಲ್ಲಿಸಿ, ಹಾಗೆಯೇ ಹಣ ಪಾವತಿಸುವವರಿಗೆ 50 ರೂ. ರಿಯಾಯ್ತಿ ಇದೆ.

8. 2020ರ ಸರಣಿಯ ಮುಂದಿನ ಬಾಂಡ್‌ಗಳನ್ನು ಜೂನ್‌ 8ರಂದು ಆರ್‌ಬಿಐ ಬಿಡುಗಡೆ ಮಾಡಲಿದೆ. ಹಾಗೆಯೇ ಕೊನೆಯ ಬಾಂಡ್‌ಗಳನ್ನು ಆ.31ರಂದು ಬಿಡುಗಡೆ ಮಾಡಲಿದೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.