ನವೆಂಬರ್ 22ಕ್ಕೆ ಬೆಂಗಳೂರು ವಿಶ್ವ 10ಕೆ ಮ್ಯಾರಥಾನ್‌


Team Udayavani, May 12, 2020, 9:41 AM IST

ನವೆಂಬರ್ 22ಕ್ಕೆ ಬೆಂಗಳೂರು ವಿಶ್ವ 10ಕೆ ಮ್ಯಾರಥಾನ್‌

ಬೆಂಗಳೂರು: ಕೋವಿಡ್-19 ವೈರಸ್‌ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಬೆಂಗಳೂರು ವಿಶ್ವ 10ಕೆ ಮ್ಯಾರಥಾನ್‌ ಕೂಟವನ್ನು ನ.22ರಂದು ನಡೆಸಲಾಗುತ್ತದೆ ಎಂದು ಸಂಘಟಕರು ಪ್ರಕಟಪಡಿಸಿದ್ದಾರೆ.

ಈ ಮೊದಲು ಮೇ ಮೊದಲ ವಾರದಲ್ಲಿ ರೇಸ್‌ ನಡೆಸಲು ಸಂಘಟಕರು ನಿರ್ಧರಿಸಿದ್ದರು. ಆದರೆ ವೈರಸ್‌ ಭೀತಿಯಿಂದಾಗಿ ಸರ್ಕಾರ ದೇಶದೆಲ್ಲೆಡೆ ದಿಗ್ಬಂಧನ ಹಾಕಿದ ಬೆನ್ನಲ್ಲೇ ಬೆಂಗಳೂರು ವಿಶ್ವ10ಕೆ ಕೂಟವನ್ನು ಮುಂದೂಡಲು ಸಂಘಟಕರು ನಿರ್ಧಾರ ತೆಗೆದುಕೊಂಡಿದ್ದರು.

ಪರಿಷ್ಕೃತ ಕೂಟದ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸುವುದಾಗಿ ಸಂಘಟಕರು ತಿಳಿಸಿದ್ದರು. ಇದೀಗ ಮಾತನಾಡಿರುವ ಕೂಟದ ಸಂಘಟಕ ಪ್ರೊಕಾಮ್‌ ಇಂಟರ್‌ನ್ಯಾಷನಲ್‌ ಜಂಟಿ ನಿರ್ವಹಣಾ ನಿರ್ದೇಶಕ ವಿವೇಕ್‌ ಸಿಂಗ್‌, “ವಿಶ್ವ 10ಕೆ ಆಯೋಜನೆಗೆ ನವೆಂಬರ್ 22ರಂದು ಯಾವುದೇ ಸಮಸ್ಯೆ ಎದುರಾಗದು ಎಂದು ಭಾವಿಸಿದ್ದೇವೆ. ಎಲ್ಲವೂ ತಿಳಿಯಾಗಿ ರೇಸ್‌ ಯಶಸ್ವಿಯಾಗುತ್ತದೆ ಎನ್ನುವ ವಿಶ್ವಾಸವಿದೆ. ಸೆ.8ರಿಂದ ಆನ್‌ಲೈನ್‌ ನೋಂದಣಿ ಆರಂಭವಾಗಲಿದೆ’ ಎಂದು ತಿಳಿಸಿದರು.

ಟಾಪ್ ನ್ಯೂಸ್

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Foot ball

Women’s ವಿಶ್ವಕಪ್‌ ಫುಟ್‌ಬಾಲ್‌ ಆತಿಥ್ಯ ಬ್ರಝಿಲ್‌ಗೆ ಲಭಿಸಿತು

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

1-reee

Chess: ಸೋತ ಕಾರಣಕ್ಕೆ ಕಂಪ್ಯೂಟರ್‌ ಸ್ಕ್ರೀನ್‌ ಒಡೆದ ಕಾರ್ಲ್ಸನ್‌

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Foot ball

Women’s ವಿಶ್ವಕಪ್‌ ಫುಟ್‌ಬಾಲ್‌ ಆತಿಥ್ಯ ಬ್ರಝಿಲ್‌ಗೆ ಲಭಿಸಿತು

1-wqewqe

Impact player ನಿಯಮದಿಂದ ಬೌಲರ್‌ಗಳಿಗೆ ಹೊಡೆತ: ಶಾಬಾಜ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1—–ewqeqwe

Sunil Chhetri; ಬೆಂಗಳೂರು ಎಫ್ಸಿ ಪರ ಆಡುವೆ

1-reee

Chess: ಸೋತ ಕಾರಣಕ್ಕೆ ಕಂಪ್ಯೂಟರ್‌ ಸ್ಕ್ರೀನ್‌ ಒಡೆದ ಕಾರ್ಲ್ಸನ್‌

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

Mangaluru”ಯುವ ಸಮಾಜದ ಸೇವೆ ದೇಶಕ್ಕೆ ಅದ್ವಿತೀಯ ಕೊಡುಗೆ’

boxing

Doping test ನಕಾರ: ಬಾಕ್ಸರ್‌ ಪರ್ವೀನ್‌ ಹೂಡಾಗೆ ನಿಷೇಧ

Rain ಮುಂದುವರಿದ “ಎಲ್ಲೋ ಅಲರ್ಟ್‌’

Rain ಮುಂದುವರಿದ “ಎಲ್ಲೋ ಅಲರ್ಟ್‌’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.