ಸರೆಗಮ‌‌ ಜತೆ ಸ್ಪಾಟಿಫೈ ಒಪ್ಪಂದ ; ಸಂಗೀತ ಪ್ರಿಯರಿಗೆ ‍ರೆಟ್ರೋ ಹಾಡುಗಳ ಸುರಿಮಳೆ


Team Udayavani, May 17, 2020, 6:32 PM IST

ಸರೆಗಮ‌‌ ಜತೆ ಸ್ಪಾಟಿಫೈ ಒಪ್ಪಂದ ; ಸಂಗೀತ ಪ್ರಿಯರಿಗೆ ‍ರೆಟ್ರೋ ಹಾಡುಗಳ ಸುರಿಮಳೆ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಆನ್‌ಲೈನ್ ಮ್ಯೂಸಿಕ್ ಸ್ಟ್ರೀಮಿಂಗ್ ಸೇವೆ ಒದಗಿಸುವ ಸ್ಪಾಟಿಫೈ ಸಂಸ್ಥೆಯು ಭಾರತದಲ್ಲಿ ತಮ್ಮ ನೆಟ್ ವರ್ಕ್ ಇನ್ನಷ್ಟು ಬಲಗೊಳಿಸುವ ಉದ್ದೇಶದಿಂದ‌ ಭಾರತೀಯ ಸರೆಗಮ ಮ್ಯೂಸಿಕ್ ಸಂಸ್ಥೆಯ ಜತೆ ಒಪ್ಪಂದವೊಂದನ್ನು ಮಾಡಿಕೊಂಡಿದೆ.

ಈ ಒಪ್ಪಂದದಿಂದ ಸ್ಪಾಟಿಫೈ ಸಂಸ್ಥೆಗೆ ಭಾರತದ ಸುಮಾರು 25 ಭಾಷೆಗಳ ಚಲನಚಿತ್ರ, ಭಕ್ತಿ ಗೀತೆ, ಕರ್ನಾಟಕ, ಹಿಂದೂಸ್ತಾನಿ ಮತ್ತು ಶಾಸ್ತ್ರೀಯ ಸಂಗೀತದಂತಹ ವಿವಿಧ ಪ್ರಕಾರಗಳಲ್ಲಿ 100,000ಕ್ಕೂ ಹೆಚ್ಚು ಹಾಡುಗಳಿಗೆ ಸರೆಗಮದಿಂದ ಆ್ಯಕ್ಸೆಸ್ ಪಡೆದುಕೊಳ್ಳಲಿದೆ.

‘ನಾವು ಸ್ಪಾಟಿಫೈ ಜತೆ ಪಾಲುದಾರರಾಗಲು ಸಂತೋಷಪಡುತ್ತೇವೆ ಮತ್ತು ಈ ಒಪ್ಪಂದದಿಂದ ನಮ್ಮ ಸಂಪೂರ್ಣ ಕ್ಯಾಟಲಾಗ್ ಅನ್ನು ಈಗ ಭಾರತ ಸೇರಿದಂತೆ ವಿಶ್ವಾದ್ಯಂತ ಕೇಳುಗರಿಗೆ ಲಭ್ಯವಾಗುತ್ತದೆ. ನಮ್ಮಲ್ಲಿ ಹಳೆಯ ಕ್ಲಾಸಿಕ್‌ಗಳಿಂದ ಹಿಡಿದು ಹೊಸ ಯುಗದ ಸಂಗೀತದವರೆಗಿನ ಹಾಡುಗಳ ಸಂಗ್ರಹ ಹೊಂದಿದ್ದೇವೆ.

ಈ ಒಪ್ಪಂದದಿಂದ ಕೇಳುಗರಿಗೆ ಇನ್ನಷ್ಟು ಉಪಯೋಗವಾಗಲಿದೆ’ ಎಂದು ಸರೆಗಮಾ ಭಾರತೀಯ ವ್ಯವಸ್ಥಾಪಕ ನಿರ್ದೇಶಕ ವಿಕ್ರಮ್ ಮೆಹ್ರಾ ಅವರು ಈ ಮಹತ್ವದ ಒಪ್ಪಂದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ.

ಸ್ಪಾಟಿಫೈ ಇಂಡಿಯಾದಲ್ಲಿ ಸರೆಗಮ ಕ್ಯಾಟಲಾಗ್ ಲಭ್ಯವಿರುವುದರಿಂದ ಬಳಕೆದಾರರು ಸ್ಥಳೀಯ ಭಾಷೆಗಳಲ್ಲಿ ತಮ್ಮ ನೆಚ್ಚಿನ ರೆಟ್ರೋ ಗೀತೆಗಳನ್ನು ಕೇಳಿ ಆನಂದಿಸಬಹುದು. ಸ್ಪಾಟಿಫೈನ ಸ್ಥಳೀಯ ಪ್ಲೇ ಲಿಸ್ಟ್ ಸಂಗ್ರಹದ ಮೂಲಕ ಹಳೇ ಹಾಡುಗಳನ್ನು ಹುಡುಕಿ ಆಲಿಸಲು ಸಾಧ್ಯವಾಗಲಿದೆ ಎಂದು ಸ್ಪಾಟಿಫೈ ಗ್ಲೋಬಲ್ ಲೈಸೆನ್ಸಿಂಗ್ ನಿರ್ದೇಶಕ ಪೌಲ್ ಸ್ಮಿತ್ ಹೇಳಿದ್ದಾರೆ.

ಕಳೆದ ಮಾಚ್‌ನಲ್ಲಿ ಸ್ಪಾಟಿಫೈ ಸಂಸ್ಥೆಯು ಭಾರತೀಯ ಮಾರುಕಟ್ಟೆಯೂ ಒಳಗೊಂಡಂತೆ ವಾರ್ನರ್ ಮ್ಯೂಸಿಕ್ ಗ್ರೂಪ್‌ನೊಂದಿಗೆ ತನ್ನ ಜಾಗತಿಕ ಪರವಾನಗಿ ಸಹಭಾಗಿತ್ವವನ್ನು ನವೀಕರಿಸಿತ್ತು.‌ ಈ ಒಪ್ಪಂದದ ಮೂಲಕ ದೇಶದಲ್ಲಿದ್ದ ದೀರ್ಘಕಾಲೀನ ಕಾನೂನು ಸಮರವೊಂದು ಅಂತ್ಯವಾಗಿತ್ತು.

ಇಷ್ಟು ಮಾತ್ರವಲ್ಲದೇ ಸ್ಪಾಟಿಫೈ ಕಳೆದ ತಿಂಗಳು ಶೆಮರೂ ಎಂಟರ್‌ಟೈನ್‌ಮೆಂಟ್‌ನೊಂದಿಗೆ ಒಪ್ಪಂದವನ್ನು ಮಾಡಿಕೊಂಡಿದ್ದು. ಈ ಮೂಲಕ ತನ್ನ ಚಂದಾದಾರರಿಗೆ 25 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಆ್ಯಕ್ಸಸ್ ನೀಡಿದೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.