ಸೀಲ್‌ಡೌನ್‌ ಪ್ರದೇಶದಲ್ಲಿ ಅಗತ್ಯ ವಸ್ತುಗಳಿಗಾಗಿ ಜನರ ಪರದಾಟ


Team Udayavani, May 13, 2020, 6:19 AM IST

ಸೀಲ್‌ಡೌನ್‌ ಪ್ರದೇಶದಲ್ಲಿ ಅಗತ್ಯ ವಸ್ತುಗಳಿಗಾಗಿ ಜನರ ಪರದಾಟ

ದಾವಣಗೆರೆ: ಸೀಲ್‌ಡೌನ್‌ ಪ್ರದೇಶದಲ್ಲಿ ಅಗತ್ಯ ವಸ್ತುಗಳ ವ್ಯವಸ್ಥೆ ಮಾಡುವಲ್ಲಿ ಜಿಲ್ಲಾಡಳಿತ, ಮಹಾನಗರ ಪಾಲಿಕೆ ಮುಂದಾಗುತ್ತಿಲ್ಲ ಎಂದು ಸೋಮವಾರ ಎಸ್‌.ಪಿ.ಎಸ್‌. ನಗರದ ನಿವಾಸಿಗಳು ಪ್ರತಿಭಟಿಸಿದ್ದಾರೆ.

ಸೀಲ್‌ಡೌನ್‌ ಪ್ರದೇಶದಲ್ಲಿ ಅಗತ್ಯ ವಸ್ತುಗಳಿಗಾಗಿ ಜನರ ಪರದಾಡುತ್ತಿದ್ದಾರೆ. ಎಸ್‌ಪಿಎಸ್‌ ನಗರದ 2ನೇ ಹಂತದಲ್ಲಿ ಕಳೆದ 4 ದಿನದಿಂದ ಹಾಲು, ತರಕಾರಿ, ಆಹಾರ ಸಾಮಾಗ್ರಿಗಳು ದೊರೆಯುತ್ತಿಲ್ಲ. ಹೊರಗಡೆ ಹೋಗಲು ನಿರ್ಬಂಧಿಸಲಾಗಿದೆ. ಅಗತ್ಯ ವಸ್ತುಗಳಿಲ್ಲದೇ ವಯೋವೃದ್ದರು ಹಾಗೂ ಮಕ್ಕಳು ಪರದಾಡುತ್ತಿದ್ದಾರೆ. ಮಕ್ಕಳಿಗೆ ಹಾಲು ಸಿಗದ ಪರಿಸ್ಥಿತಿ ಎದುರಾಗಿದೆ. ನಮಗೆ ಅಗತ್ಯ ವಸ್ತುಗಳನ್ನು ನೀಡಿ, ಇಲ್ಲದಿದ್ದಲ್ಲಿ ಲಾಕ್‌ಡೌನ್‌ ತೆರವು ಮಾಡಿ ಹೊರ ಹೋಗಲು ಬಿಡಬೇಕೆಂದು ಆಗ್ರಹಿಸಿದರು.

ತಮ್ಮ ಪ್ರದೇಶದಲ್ಲಿನ ಅಂಗಡಿಗಳನ್ನು ಸಹ ಬಂದ್‌ ಮಾಡಲಾಗಿದೆ. ಸ್ಥಳೀಯ ಪಾಲಿಕೆ ಸದಸ್ಯರು ಕಿಟ್‌ ನೀಡುತ್ತಿಲ್ಲ. ಶಾಸಕರು ಹಾಗೂ ಸಂಸದರು ನಮ್ಮ ಕಷ್ಟ ಆಲಿಸಬೇಕು.ನಮಗೆ ನೆರವು ನೀಡಬೇಕು. ಜಿಲ್ಲಾಡಳಿತ ಈ ಕೂಡಲೇ ಅಗತ್ಯವಿರುವ ಆಹಾರ ಸಾಮಗ್ರಿಗಳ ವಿತರಣೆಗೆ ಮುಂದಾಗಬೇಕೆಂದು ಎಸ್‌ ಪಿಎಸ್‌ ನಗರದ ನಿವಾಸಿಗಳು ಒತ್ತಾಯಿಸಿದರು. ಎಸ್‌.ಪಿ.ಎಸ್‌ ನಗರ, ಜಾಲಿ ನಗರ, ಬಾಷಾ ನಗರ, ಇಮಾಂ ನಗರ, ಕೆಟಿಜೆ ನಗರ, ಇತರೆಡೆ ಸೇರಿ 7 ಏರಿಯಾಗಳು ಈಗ ಕಂಟೈನ್‌ಮೆಂಟ್‌ ಝೋನ್‌ಗಳಾಗಿವೆ.

ಕಾಂಗ್ರೆಸ್‌ ಮನವಿ: ದಾವಣಗೆರೆಯಲ್ಲಿ ಕೋವಿಡ್ ಪಾಸಿಟಿವ್‌ ಬಂದಿರುವ ಪ್ರದೇಶಗಳಲ್ಲಿ ಅತ್ಯಂತ ಬಡ ಕುಟುಂಬಗಳು ವಾಸಿಸುತ್ತಿದ್ದಾರೆ.ಆದ್ದರಿಂದ ಕಂಟೈನ್‌ಮೆಂಟ್‌ ಝೋನ್‌ನಲ್ಲಿ ಜನರಿಗೆ ಜಿಲ್ಲಾಡಳಿತದಿಂದ ದವಸಧಾನ್ಯ ಪೂರೈಕೆ ಮಾಡಬೇಕೆಂದು ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ. ಎಲ್‌.ಹರೀಶ್‌ ಬಸಾಪುರ ವಿನಂತಿಸಿದ್ದಾರೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.