ಮೇ 20ರೊಳಗೆ ಕ್ರಿಯಾ ಯೋಜನೆ ಸಲ್ಲಿಕೆಗೆ ಸೂಚನೆ
Team Udayavani, May 13, 2020, 6:48 AM IST
ಬೆಂಗಳೂರು: ಪ್ರಸಕ್ತ 2020-21ನೇ ಸಾಲಿನಲ್ಲಿ ಎಸ್ಸಿಪಿ- ಟಿಎಸ್ಪಿ ಉಪಯೋಜ ನೆಯಡಿ ಎಲ್ಲ ಇಲಾಖೆಗಳು ಮೇ 20ರೊಳಗೆ ಕ್ರಿಯಾ ಯೋಜನೆ ಸಿದಪಡಿಸಬೇಕೆಂದು ಸಮಾಜ ಕಲ್ಯಾಣ ಸಚಿವ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ 2020-21ನೇ ಸಾಲಿನ ಎಸ್ಸಿಪಿ- ಟಿಎಸ್ಪಿ ಕ್ರಿಯಾ ಯೋಜನೆ ಕುರಿತಂತೆ ನೋಡಲ್ ಏಜೆನ್ಸಿ ಇಲಾಖೆಗಳ ಹಿರಿಯ ಅಧಿಕಾರಿ ಗಳೊಂದಿಗೆ ಸಭೆ ನಡೆಸಿ, ಸಿಎಂ ಅಧ್ಯಕ್ಷತೆ ಯಲ್ಲಿ ಶೀಘ್ರದಲ್ಲೇ ನಡೆಯಲಿರುವ ಪರಿಶಿಷ್ಟ ಜಾತಿ, ಪಂಗಡ, ಗಿರಿಜನ ಉಪಯೋಜನೆ ಕುರಿತ ರಾಜ್ಯ ಪರಿಷತ್ ಸಭೆಯಲ್ಲಿ ಈ ಕ್ರಿಯಾ ಯೋಜನೆ ಮಂಡಿಸಿ ಅನುಮೋದನೆ ಪಡೆಯಬೇಕಿದೆ. ಪರಿಶಿಷ್ಟರಿಗೆ ಆಸ್ತಿಯಾಗಿ ರೂಪಾಂತರವಾಗುವ ಕಾರ್ಯಕ್ರಮಗಳನ್ನು ರೂಪಿಸಬೇಕೆಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ