“ನಮಸ್ತೆ ಟ್ರಂಪ್‌’ನಿಂದ ದೇಶಕ್ಕೆ ಕೋವಿಡ್ : ಹರೀಶ್‌ ಕುಮಾರ್‌


Team Udayavani, May 13, 2020, 8:24 AM IST

“ನಮಸ್ತೆ ಟ್ರಂಪ್‌’ನಿಂದ ದೇಶಕ್ಕೆ ಕೋವಿಡ್ : ಹರೀಶ್‌ ಕುಮಾರ್‌

ಮಂಗಳೂರು: ಗುಜರಾತ್‌, ಮಧ್ಯ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನಗಳಲ್ಲಿ ಕೋವಿಡ್ ಹಬ್ಬಲು ಫೆ. 24ರಂದು ಅಹ್ಮದಾಬಾದ್‌ನಲ್ಲಿ ನಡೆಸಿದ ನಮಸ್ತೆ ಟ್ರಂಪ್‌ ಕಾರ್ಯಕ್ರಮವೇ ಕಾರಣ; ಅದಕ್ಕೂ ಮೊದಲೇ ಅಮೆರಿಕದಲ್ಲಿ ಕೋವಿಡ್ ಹರಡಲು ಆರಂಭವಾಗಿತ್ತು ಎಂದು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ, ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಆ ಸಮಾವೇಶದಲ್ಲಿ 20 ಸಾವಿರದಷ್ಟು ವಿದೇಶಿಗರು ಭಾಗವಹಿಸಿದ್ದರು. ಈಗ ಇಡೀ ದೇಶದಲ್ಲಿ ಅಹ್ಮದಾಬಾದ್‌ನಲ್ಲೇ ಹೆಚ್ಚು ಜನ ಸೋಂಕಿಗೆ ತುತ್ತಾಗಿದ್ದಾರೆ. ಆದ್ದರಿಂದ ದೇಶಕ್ಕೆ ಕೋವಿಡ್ ಸೋಂಕು ಯಾವ ಮೂಲದಿಂದ ಬಂದಿದೆ ಎಂಬ ವಿಚಾರವನ್ನು ಕೇಂದ್ರ ಸರಕಾರ ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದರು.

ಶ್ರಮಿಕ ವರ್ಗದ ನೆರವಿಗೆ ಆಗ್ರಹ
ಕೋವಿಡ್ ದಿಂದ ಸಂಕಷ್ಟಕ್ಕೆ ಒಳಗಾಗಿರುವ ವಿವಿಧ ವರ್ಗಗಳಿಗೆ ಮುಖ್ಯಮಂತ್ರಿಯವರು ಪರಿಹಾರ ಘೋಷಣೆ ಮಾಡಿದ್ದರೂ ಕೆಲವು ವರ್ಗಗಳ ಶ್ರಮಿಕರನ್ನು ಕೈ ಬಿಟ್ಟಿದ್ದಾರೆ. ಕಾರ್ಮಿಕ ಬ್ಯಾಜ್‌ ಮತ್ತಿತರ ವ್ಯವಸ್ಥೆ ಇದ್ದವರಿಗೆ ಮಾತ್ರ ರಾಜ್ಯ ಸರಕಾರ ಪರಿಹಾರ ಘೋಷಿಸಿದೆ. ಬೀಡಿ ಕಾರ್ಮಿಕರು, ಕ್ಷೌರಿಕರು, ಗೂಡಂಗಡಿ, ಬೀದಿ ಬದಿ ವ್ಯಾಪಾರಸ್ಥರು, ಟೈಲರ್‌ಗಳು, ಖಾಸಗಿ ಬಸ್‌ ಸಿಬಂದಿಗೆ ಪ್ರತ್ಯೇಕ ಪ್ಯಾಕೇಜ್‌ ರೂಪಿಸಬೇಕು ಎಂದರು. ಪ್ರಧಾನಿ ರಾಜ್ಯ ಸರಕಾರಕ್ಕೆ ಯಾವುದೇ ಸಹಾಯಮಾಡಿಲ್ಲ. ಸಿಎಂ ಜತೆಗಿನ ವೀಡಿಯೋ ಸಂವಾದ ದಲ್ಲೂ ನೆರವು ನೀಡುವ ಬಗ್ಗೆ ಘೋಷಿಸದೇ ಕೇವಲ ಸಲಹೆಯನ್ನಷ್ಟೇ ನೀಡಿದ್ದಾರೆ ಎಂದರು.

ಸಂಸದರು ರಾಜೀನಾಮೆ ನೀಡಲಿ
ಶಾಸಕ ಯು.ಟಿ. ಖಾದರ್‌ ಮಾತನಾಡಿ, ಪ್ರಧಾನಮಂತ್ರಿಯ ಕೇರ್‌ ಫ‌ಂಡ್‌ಗೆ ಕರ್ನಾಟಕದಿಂದ 3 ಸಾವಿರ ಕೋ.ರೂ. ದೇಣಿಗೆ ಹೋಗಿದ್ದರೂ ಕೂಡ ಈವರೆಗೂ ಕೇಂದ್ರ ಸರಕಾರ ರಾಜ್ಯಕ್ಕೆ ನಯಾಪೈಸೆ ಬಿಡುಗಡೆ ಮಾಡಿಲ್ಲ. ಈ ಹಿಂದೆ ಜಿಎಸ್‌ಟಿಯ ರಾಜ್ಯದ ಪಾಲನ್ನೂ ಕೂಡ ಕೇಂದ್ರ ಸರಕಾರ ನೀಡಿರಲಿಲ್ಲ. ಈಗ ಕೋವಿಡ್ ಸಂಕಷ್ಟ ಕಾಲದಲ್ಲಿಯೂ ಇತರ ರಾಜ್ಯಗಳಿಗೆ ಅನುದಾನ ಬಿಡುಗಡೆ ಮಾಡಿದ್ದರೂ ಕರ್ನಾಟಕವನ್ನ ಕೇಂದ್ರ ಸರಕಾರ ಅವಗಣಿಸಿದೆ ಎಂದು ಆರೋಪಿಸಿದರು. ಕೇಂದ್ರದಿಂದ ಅನುದಾನ ತರಿಸುವ ಧೈರ್ಯವಿಲ್ಲದ ರಾಜ್ಯದ ಸಂಸದರೆಲ್ಲ ತತ್‌ಕ್ಷಣ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.

ಟಾಪ್ ನ್ಯೂಸ್

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Yelimale ಶಾಲೆಯ ತಡೆಗೋಡೆ ಕುಸಿತ; 20ಕ್ಕೂ ಅಧಿಕ ಕೋಳಿಗಳ ಸಾವು

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

Vasantha ಬಂಗೇರರಿಲ್ಲದೆ ರಾಜ್ಯ ರಾಜಕಾರಣಕ್ಕೆ ನಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ

3 days fast as penance for Jagannath being a Modi devotee: Patra

Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Slander about Malabar group: Mumbai High Court harsh verdict

Malabar group ಬಗ್ಗೆ ಅಪಪ್ರಚಾರ:  ಮುಂಬಯಿ ಹೈಕೋರ್ಟ್‌ ಕಠಿನ ತೀರ್ಪು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.