ಅಂತರ ಕಾಯ್ದುಕೊಳ್ಳಲು ಡೀಸಿ ಸೂಚನೆ
Team Udayavani, May 13, 2020, 9:30 AM IST
ಯಳಂದೂರು: ತಾಲೂಕಿನ ಅಂಬಳೆ ಗ್ರಾಮಕ್ಕೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಭೇಟಿ ಬೆಲ್ಲ ತಯಾರಿಕೆ ಬಗ್ಗೆ ಮಾಹಿತಿ ಪಡೆದರು.
ಈ ಗ್ರಾಮಗಳಲ್ಲಿನ ಕಬ್ಬಿನ ಜಮೀನುಗಳಿಗೆ ಭೇಟಿ ನೀಡಿ ಕಬ್ಬು ಕಟಾವು ಮಾಡುವ ಕಾರ್ಮಿಕರು ಹಾಗೂ ಆಲೆಮನೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಸಮಸ್ಯೆಗಳನ್ನು ಆಲಿಸಿದರು.
ಬೆಲ್ಲದ ತಯಾರಿ, ಬೆಲೆ, ಮಾರುಕಟ್ಟೆ, ಲಾಭಾಂಶದ ಕುರಿತು ಮಾಹಿತಿ ಪಡೆದರು. ಕೊರೊನಾ ಸೋಂಕು ತಡೆಗಾಗಿ ಪ್ರತಿಯೊಬ್ಬರೂ ಕೆಲಸ ಮಾಡುವ ಸಮಯದಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು.
ಜತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೊರೊನಾ ನಿವಾರ ಣೆಗೆ ಮುಂಜಾ ಗ್ರತೆಯೇ ಮದ್ದಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕರ ಬೆಂಬಲ ಬೇಕಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಮನವಿ ಮಾಡಿದರು. ತಹಶೀಲ್ದಾರ್ ಮಹೇಶ್, ಪಿಡಿಒ ಗಂಗಾಧರ್, ಗ್ರಾಮಲೆಕ್ಕಿಗ ಸಿದ್ದಲಿಂಗಸ್ವಾಮಿ ಸೇರಿದಂತೆ ಹಲವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap; ಬೈಕ್-ಪಿಕ್ ಅಪ್ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
Salaar: ಜಪಾನ್ನಲ್ಲಿ ಈ ತಿಂಗಳು ತೆರೆಕಾಣಲಿದೆ ಪ್ರಭಾಸ್ – ಪ್ರಶಾಂತ್ ನೀಲ್ ʼಸಲಾರ್ʼ
Spray fans: ಬಿಸಿ ಗಾಳಿಯೂ ತಂಪಾಯ್ತು
ಕಳ್ಳರು & ದರೋಡೆಕೋರರ ಗ್ಯಾಂಗ್ ಚುಚ್ಚಿದ್ದ ವಿಷಕ್ಕೆ ಪೊಲೀಸ್ ಕಾನ್ಸ್ ಟೇಬಲ್ ಮೃತ್ಯು
Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ