ಮಾಸ್ಕ್ ಹಾಕದವರಿಂದ ದಂಡ ವಸೂಲಿ


Team Udayavani, May 13, 2020, 6:50 PM IST

13-May-18

ಸಾಂದರ್ಭಿಕ ಚಿತ್ರ

ತಾಳಿಕೋಟೆ: ಪಟ್ಟಣದಲ್ಲಿ ಮಾಸ್ಕ್ ಹಾಕಿಕೊಳ್ಳದೇ ಬೀದಿಯಲ್ಲಿ ಸುತ್ತುತ್ತಿದ್ದವರಿಗೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಗುಂಪಾಗಿ ನಿಂತವರಿಂದ ಪುರಸಭೆ ಮುಖ್ಯಾಧಿಕಾರಿ ಸಿ.ವಿ. ಕುಲಕರ್ಣಿ ನೇತೃತ್ವದ ಅಧಿಕಾರಿಗಳು ದಂಡ ವಸೂಲಿಗೆ ಮುಂದಾಗಿದ್ದು ನಾಲ್ಕು ದಿನದಲ್ಲಿ 200ಕ್ಕೂ ಅಧಿಕ ಜನರಿಗೆ ದಂಡ ವಿಧಿಸಿದ್ದಾರೆ.

ಮೊದಲ ದಿನವೇ 64 ಜನರಿಗೆ ದಂಡ ವಿಧಿಸಿ 6400 ರೂ. ವಸೂಲಿ ಮಾಡಿದ್ದಾರೆ. ನಂತರ 3 ದಿನದಲ್ಲಿ 132 ಜನರಿಗೆ ದಂಡ ವಿಧಿಸಿದ್ದಾರೆ. ಜತೆಗೆ ಕೆಲವೆಡೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಗುಂಪಾಗಿ ನಿಲ್ಲುವುದನ್ನು ಗಮನಿಸಿದ್ದ ಅಧಿಕಾರಿಗಳ ತಂಡ ಪ್ರತಿಯೊಬ್ಬರಿಗೆ 500 ರೂ.ನಂತೆ ದಂಡ ವಿಧಿಸಿದ್ದಾರೆ. ನಾಲ್ಕು ದಿನಗಳ ಕಾಲ ಬೆಳಗ್ಗೆಯಿಂದಲೇ ಮಾಸ್ಕ್ ಇಲ್ಲದೇ ರಸ್ತೆಗೆ ಬಂದವರನ್ನು ಗುರುತಿಸಿ ಪ್ರತಿಯೊಬ್ಬರಿಗೆ 100 ರೂ.ನಂತೆ ದಂಡ ವಿಧಿಸಿದ್ದಾರೆ.

ನಂತರ ಅಧಿಕಾರಿಗಳ ತಂಡ ಕಪ್ಪಡ ಮತ್ತು ಕಿರಾಣಿ ಇತರ ಅಂಗಡಿಗಳಿಗೆ ಹಾಗೂ ದಂಡ ತೆತ್ತವರಿಗೂ ಖಡಕ್‌ ವಾರ್ನಿಂಗ್‌ ಮಾಡುವುದರೊಂದಿಗೆ ರಸ್ತೆಗೆ ಬಂದರೆ ಕ್ರಿಮಿನಲ್‌ ಕೇಸ್‌ ದಾಖಲು ಮಾಡುವುದಾಗಿ ಎಚ್ಚರಿಸಿದೆ. ಪುರಸಭೆ ಮುಖ್ಯಾಧಿಕಾರಿ ಸಿ.ವಿ. ಕುಲಕರ್ಣಿ, ವ್ಯವಸ್ಥಾಪಕ ಎಚ್‌.ಎ. ಢಾಲಾಯತ್‌, ಆರ್‌.ವೈ. ನಾರಾಯಣಿ, ಬಿ.ಜಿ. ನಾರಾಯಣಕರ, ಶ್ರೀಪಾದ ಜೋಶಿ, ಎಸ್‌.ಎ.ಘತ್ತರಗಿ, ಶಿವು ಜುಮನಾಳ, ಬಸವರಾಜ ಖಾಜಿಬಿಳಗಿ, ಸಿದ್ದಲಿಂಗಯ್ಯ ಚೊಂಡಿಪಾಟೀಲ, ಅನೀಫ್‌ ಮಕಾಂದಾರ, ನಜೀರ ಮುಲಾ ಇದ್ದರು.

ಟಾಪ್ ನ್ಯೂಸ್

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.