ನಂಜನಗೂಡಿನ ಜುಬಿಲೆಂಟ್ ಕಾರ್ಖಾನೆಯಲ್ಲಿ ತಯಾರಾಗಲಿದೆಯೇ ಕೋವಿಡ್ ಗೆ ಔಷಧಿ?


Team Udayavani, May 13, 2020, 10:35 PM IST

ನಂಜನಗೂಡಿನ ಜುಬಿಲೆಂಟ್ ಕಾರ್ಖಾನೆಯಲ್ಲಿ ತಯಾರಾಗಲಿದೆಯೇ ಕೋವಿಡ್ ಗೆ ಔಷಧಿ?

ಮೈಸೂರು: ಕೋವಿಡ್ ವೈರಸ್ ಹಾಟ್ ಸ್ಪಾಟ್ ಆಗು ಮೂಲಕ ಜಿಲ್ಲೆಯ ಜನರ ನಿದ್ದೆ ಗೆಡಿಸಿದ್ದ ನಂಜನಗೂಡಿನ ಜುಬಿಲೆಂಟ್ ಕಾರ್ಖಾನೆಯು ಇದೀಗ ಕೋವಿಡ್ ವೈರಸ್ ಗೆ ಔಷಧ ತಯಾರಿಸಲು ಮುಂದಡಿಯಿಟ್ಟಿದೆ.

ರಾಜ್ಯ ಸರ್ಕಾರದಿಂದ ನಂಜನಗೂಡಿನ ಕಾರ್ಖಾನೆಯ ಪುನಾರಂಭಕ್ಕೆ ಅನುಮತಿ ದೊರೆತರೆ ಸದ್ಯದಲ್ಲಿಯೇ ನಂಜನಗೂಡಿನ ಜುಬಿಲೆಂಟ್ ಕಾರ್ಖಾನೆಯಲ್ಲಿ ಕೋವಿಡ್ ಔಷಧಿ ಉತ್ಪಾದನಾ ಕಾರ್ಯ ಪ್ರಾರಂಭವಾಗಲಿದೆ ಎಂದು ತಿಳಿದುಬಂದಿದೆ.

ಅಮೆರಿಕದ ಗಿಲೀಡ್ ಸೈನ್ಸಸ್ ಸಂಸ್ಥೆಯು ಕೋವಿಡ್ ಮಹಾಮಾರಿಗೆ ಔಷಧಿಯೊಂದನ್ನು ಪತ್ತೆಹಚ್ಚಿದ್ದು, ಆ ಔಷಧವನ್ನು ಅಮೆರಿಕದಲ್ಲಿ ಈಗಾಗಲೇ ಬಳಕೆ ಮಾಡಲಾಗುತ್ತಿದೆ.

ಗಿಲೀಡ್ ಸೈನ್ಸಸ್ ಸಂಸ್ಥೆ ಕಂಡು ಹಿಡಿದ ‘ರೆಮ್ಡೆಸಿವಿರ್’ನ ಔಷಧವನ್ನು ಭಾರತ ಸೇರಿದಂತೆ 128 ದೇಶಗಳಲ್ಲಿ ಉತ್ಪಾದನೆ ಮಾಡುವ ಹಕ್ಕನ್ನು ಇದೀಗ ಜುಬಿಲೆಂಟ್ ಕಂಪನಿ ಪಡೆದುಕೊಂಡಿದೆ.

ಕೋವಿಡ್ ಸೋಂಕು ಕರ್ನಾಟಕದಲ್ಲಿ ಹಬ್ಬುತ್ತಿದ್ದ ಪ್ರಾರಂಭದ ದಿನಗಳಲ್ಲಿ ಸೋಂಕಿನ ಹಾಟ್ ಸ್ಪಾಟ್ ಆಗಿ ಈ ಜುಬಿಲೆಂಟ್ ಕಂಪನಿ ಕುಖ್ಯಾತಿ ಪಡೆದುಕೊಂಡಿತ್ತು. ಜಿಲ್ಲೆಯಲ್ಲಿ 90 ಕೋವಿಡ್ ಸೋಂಕಿತರ ಪೈಕಿ 72 ಸೋಂಕಿತರು ಜುಬಿಲೆಂಟ್‌ ನೇರ ಸಂಪರ್ಕ ಹೊಂದಿದವರೇ ಆಗಿದ್ದರು. ಈ ಕಾರಣಕ್ಕೆ ಈ ಕಂಪನಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿತ್ತು. ಆದರೆ, ಇದೀಗ ಜುಬಿಲೆಂಟ್ ಕಂಪನಿ ಕೋವಿಡ್ ಔಷಧ ತಯಾರಿಕೆಯ ಹಕ್ಕು ಪಡೆಯುವ ಮೂಲಕ ದೇಶದ ಗಮನ ಸೆಳೆದಿದೆ.

ನಂಜನಗೂಡು ಸೇರಿದಂತೆ ದೇಶದ ಏಳು ಕಡೆಗಳಲ್ಲಿ ಜುಬಿಲೆಂಟ್ ಕಾರ್ಖಾನೆಗಳು ಇವೆ. ನಂಜನಗೂಡು ಹೊರತುಪಡಿಸಿ ಉಳಿದ ಎಲ್ಲ ಕಡೆ ಶೀಘ್ರದಲ್ಲಿಯೇ ಕಾರ್ಖಾನೆಯ ಕೆಲಸ ಕಾರ್ಯಗಳು ಪುನರಾರಂಭಗೊಳ್ಳಲಿದೆ. ನಂಜನಗೂಡಿನಲ್ಲಿ ಕಾರ್ಖಾನೆ ಪ್ರಾರಂಭಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದರೆ ಇಲ್ಲೂ ಕೂಡ ಕೋವಿಡ್ ವೈರಸ್ ಗೆ ಔಷಧ ತಯಾರಾಗಲಿದೆ.

ಟಾಪ್ ನ್ಯೂಸ್

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.