ತಲಪಾಡಿ ಹೆಲ್ಪ್ ಡೆಸ್ಕ್: ಅಕ್ಷಯ ಸಿಬಂದಿ 24 ತಾಸೂ ಸಕ್ರಿಯ


Team Udayavani, May 14, 2020, 5:20 AM IST

ತಲಪಾಡಿ ಹೆಲ್ಪ್ ಡೆಸ್ಕ್: ಅಕ್ಷಯ ಸಿಬಂದಿ 24 ತಾಸೂ ಸಕ್ರಿಯ

ಸಾಂದರ್ಭಿಕ ಚಿತ್ರ.

ಕಾಸರಗೋಡು: ಗಡಿ ಪ್ರದೇಶಗಳ ಮೂಲಕ ಇತರ ರಾಜ್ಯ ಗಳಿಂದ ಊರಿಗೆ ಮರಳುವ ಮಂದಿಗೆ ಸಹಾಯ ಒದಗಿಸಲು ಚೆಕ್‌ಪೋಸ್ಟ್‌ಗಳಲ್ಲಿ ದುಡಿಯುತ್ತಿರುವ ಶಿಕ್ಷಕರ ಸಹಿತ ಮಂದಿಗಳ ಸಾಲಿನಲ್ಲಿ ಅಕ್ಷಯ ಜಿಲ್ಲಾ ಯೋಜನೆ ಕಚೇರಿಯ ಸಿಬಂದಿಯ ಸೇವೆಯೂ ಅನನ್ಯವಾಗಿದೆ.

ಗಡಿದಾಟಿ ಬರುವ ಪ್ರಯಾಣಿಕರ ಮಾಹಿತಿ ಸಂಗ್ರಹಿಸಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡುವ ವೇಳೆ ಹೆಲ್ಪ್ ಡೆಸ್ಕ್ ಸದಸ್ಯರ ಕಾಯಕಕ್ಕೆ ತಲೆದೋರುವ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರವನ್ನು ಇವರು ಒದಗಿಸುತ್ತಿದ್ದಾರೆ. ಬೆಳಗ್ಗೆ 8ರಿಂದ ಸಂಜೆ 4 ಗಂಟೆ, ಸಂಜೆ 4ರಿಂದ ರಾತ್ರಿ 12 ಗಂಟೆ, ರಾತ್ರಿ 12ರಿಂದ ಬೆಳಗ್ಗೆ 8 ಗಂಟೆ ವರೆಗಿನ 3 ಶಿಫ್ಟ್‌ಗಳಲ್ಲಿ 24 ತಾಸುಗಳೂ ಇಲ್ಲಿ ಸೇವೆ ಜರಗುತ್ತಿದೆ. ಪ್ರತಿ ಶಿಫ್ಟ್‌ನಲ್ಲಿ ತಲಾ 5 ಅಕ್ಷಯ ಘಟಕದಾರರು, ಅಕ್ಷಯ ಜಿಲ್ಲಾ ಕಚೇರಿ ಇಬ್ಬರು ಸಿಬಂದಿ ಇರುವರು. ನ್ಯಾಶನಲ್‌ ಇನ್‌ಫಾರ್ಮೆಟಿಕ್‌ ಜಿಲ್ಲಾ ಅಧಿಕಾರಿ, ಐ.ಟಿ. ಮಿಷನ್‌ ಸಿಬಂದಿಯ ಸಹಕಾರ ದೊಂದಿಗೆ ಅಕ್ಷಯ ತಲಪಾಡಿ ಹೆಲ್ಪ್ ಡೆಸ್ಕ್ ಚಟುವಟಿಕೆಗಳು ಸಕ್ರಿಯವಾಗಿವೆ ಎಂದು ಅಕ್ಷಯ ಜಿಲ್ಲಾ ಯೋಜನೆ ಪ್ರಬಂಧಕ ಎನ್‌.ಎಸ್‌. ಅಜೀಷ್‌ ತಿಳಿಸಿದರು.

410 ಮಂದಿ ಕೇರಳ ಪ್ರವೇಶ
ಮಂಜೇಶ್ವರ ಚೆಕ್‌ಪೋಸ್ಟ್‌ ಮೂಲಕ ಮಂಗಳವಾರ 410 ಮಂದಿ ಕೇರಳ ಪ್ರವೇಶ ನಡೆಸಿದರು. ಈ ವರೆಗೆ ಮಂಜೇಶ್ವರ ಚೆಕ್‌ ಪೋಸ್ಟ್‌ ಮೂಲಕ ಒಟ್ಟು 6,336 ಮಂದಿ ರಾಜ್ಯ ಪ್ರವೇಶಿಸಿದ್ದಾರೆ. ಜಿಲ್ಲೆಯಿಂದ ಒಟ್ಟು 6,175 ಮಂದಿ ಪಾಸ್‌ಗೆ ಅರ್ಜಿ ಸಲ್ಲಿಸಿದ್ದು, 3,800 ಮಂದಿ ಪ್ರವೇಶಾತಿ ಪಡೆದಿದ್ದಾರೆ.

 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.