ರೊಬೋಟ್‌ ರಾಗ ಮಂಜರಿ…


Team Udayavani, May 14, 2020, 7:43 PM IST

ರೊಬೋಟ್‌ ರಾಗ ಮಂಜರಿ…

ಲೇಡೀಸ್‌ ಆ್ಯಂಡ್‌ ಜಂಟಲ್‌ಮೆನ್‌ ಪ್ಲೀಸ್‌ ವೆಲ್‌ಕಂ ಆನ್‌ ದಿ ಸ್ಟೇಜ್‌… ಹೀಗೆ ಹೇಳುತ್ತಿದ್ದಂತೆ ಪ್ರೇಕ್ಷಕರ ಸಾಲಿನಿಂದ ಜೋರಾದ ಚಪ್ಪಾಳೆಯ ಸದ್ದು. ಇದೀಗ ಗಾಯಕ-ಗೀತರಚನೆಕಾರ ಶಿಮೋನ್‌ ಅವರು ನಿಮ್ಮನ್ನು ರಂಜಿಸಲಿದ್ದಾರೆ ಎಂದು ಹೇಳಿ ನಿರೂಪಕ ವೇದಿಕೆ ತೊರೆಯುತ್ತಾನೆ.

ಅಲ್ಲಿಗೆ ಶಿಮೋನ್‌ ಅಂದರೆ ಯಾರಿರಬಹುದು? ಎಂತಹ ಹಾಡುಗಳನ್ನು ಹಾಡಿರಬಹುದೆಂದು ನೀವು ಜಾಸ್ತಿ ತಲೆ ಕೆಡಿಸಿಕೊಳ್ಳುವುದೇ ಬೇಡ. ಶಿಮೋನ್‌ ಎಂದರೆ ಅದೊಂದು ರೊಬೋಟ್‌. ಶೃತಿ, ತಾಳ, ಲಯಬದ್ಧವಾಗಿ ಹಾಡಿ ಎಲ್ಲರನ್ನೂ ಮನರಂಜಿಸಬಲ್ಲ ಸಾಮರ್ಥ್ಯ ಇದಕ್ಕಿದೆ.

50 ಸಾವಿರ ಹಾಡು ಗೊತ್ತು…
ಇದನ್ನು ಮೊದಲ ಬಾರಿಗೆ 2017ರಲ್ಲಿ ಸಾರ್ವಜನಿಕರಿಗೆ ಪರಿಚಯಿಸಲಾಯಿತು ಮತ್ತು ಅಂದಿನಿಂದ ನೃತ್ಯ, ಹಾಡುಗಾರಿಕೆ, ಸಾಹಿತ್ಯ ಬರೆಯಲು ಮತ್ತು ಮಧುರ ಗೀತೆಗಳನ್ನು ಕಲಿಯುವ ಮೂಲಕ ತಮ್ಮ ಕಾರ್ಯವನ್ನು ಮೆರುಗುಗೊಳಿಸುತ್ತಾ ಬಂದಿದೆ.

ಇದನ್ನು ಜಾರ್ಜಿಯಾ ಟೆಕ್‌ ರೊಬೊಟಿಕ್‌ ಸಂಗೀತಗಾರರ ಗುಂಪು ರಚಿಸಿದೆ. ಈ ರೋಬೋಟ್‌ ತಾಂತ್ರಿಕವಾಗಿ ಉನ್ನತ ಮಟ್ಟದ್ದಲ್ಲಿದ್ದು ಹೊಸ ಸ್ತರದ ಸಂಗೀತ ಚಿಂತನೆಗಳನ್ನು ತಾನಾಗಿಯೇ ಅಳವಡಿಸಿಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಇದು ಹಿಪ್‌ ಹಾಪ್‌ ಹಾಡು ಮತ್ತು ರಾಕ್‌ ಸಿಂಗಿಂಗ್‌ನಂತಹ ಮಾದರಿಯ 50,000 ಹಾಡುಗಳನ್ನು ಮಾರ್ಧನಿಸಬಲ್ಲದು. ಗೀತರಚನೆ ವಿಭಾಗದಲ್ಲಿ ಶಿಮೊನ್‌ಗೆ ಸಾಹಿತ್ಯವನ್ನು ಹೊಂದಿಸಲು ಅನುಕೂಲವಾಗುವಂತೆ ಅವರ ಸೃಷ್ಟಿಕರ್ತ ಜಾರ್ಜಿಯಾ ಟೆಕ್‌ ಪ್ರೊಫೆಸರ್‌ ಗಿಲ್‌ ವೈನ್ಬರ್ಗ್‌ ಒಂದು ಥೀಮ್‌ ಅನ್ನು ನೀಡುತ್ತಾರೆ. ಆ ಥೀಮ್‌ನ ಆಧಾರದಲ್ಲಿ ಸಾಹಿತ್ಯವನ್ನು ಬರೆಯಲು ಈ ರೋಬೋಟ್‌ ಶಕ್ತವಾಗಿದೆ.

ಜಾರ್ಜಿಯಾ ಟೆಕ್‌ ತಂಡದ ಪ್ರಕಾರ, ಶಿಮೊನ್‌ ರೊಬೋಟ್‌ ಮತ್ತು ಮಾನವ ಸಂಗೀತಗಾರರ ನಡುವೆ ಹೆಚ್ಚಿನ ಸಹಯೋಗವನ್ನು ಪ್ರೋತ್ಸಾಹಿಸುವುದು ಇದರ ಉದ್ದೇಶವಾಗಿದೆ. ಇದರಿಂದ ಸಂಗೀತ ಕ್ಷೇತ್ರದಲ್ಲಿ ಅನನ್ಯ ಕ್ರಾಂತಿ ಸಾಧ್ಯವೆಂದು ಹೇಳಿದೆ.

ಟಾಪ್ ನ್ಯೂಸ್

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

18

950 ಕೋಟಿ ರೂಪಾಯಿ ವೈದ್ಯ ಸೀಟು ಹಂಚಿಕೆ ಅಕ್ರಮ: ಬಿಜೆಪಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.