ಕೋವಿಡ್ ಮಣಿಸಲು ಆಯುರ್ವೇದ‌ ಔಷಧ ಪ್ರಯೋಗ ಶೀಘ್ರ ಆರಂಭ

4 ರೀತಿಯ ಗಿಡಮೂಲಿಕೆಗಳ ಬಳಕೆ ; ಅಶ್ವಗಂಧ, ಜೇಷ್ಠಮಧು, ಗುಡುಚಿ - ಹಿಪ್ಪಲಿ ಬಳಕೆ

Team Udayavani, May 15, 2020, 6:07 AM IST

ಕೋವಿಡ್ ಮಣಿಸಲು ಆಯುರ್ವೇದ‌ ಔಷಧ ಪ್ರಯೋಗ ಶೀಘ್ರ ಆರಂಭ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ: ಕೊವಿಡ್ ವೈರಸ್ ನಿಯಂತ್ರಣಕ್ಕೆ ಭಾರತ ಸಾಂಪ್ರದಾಯಿಕ ಹಾದಿ ತುಳಿದಿದ್ದು, 4 ರೀತಿಯ ಆಯುರ್ವೇದ ಔಷಧಗಳ ಪ್ರಯೋಗ ಸೂತ್ರಕ್ಕೆ ಆಯುಷ್‌ ಸಚಿವಾಲಯ ಅನುಮತಿ ನೀಡಿದ್ದು ಇನ್ನೊಂದು ವಾರದೊಳಗೆ ಪ್ರಯೋಗಗಳು ಆರಂಭಗೊಳ್ಳಲಿವೆ.

‘ಸ್ಥಳೀಯತೆ ಧ್ವನಿಯಾಗೋಣ’ ಎಂದು ಮೋದಿ ಅವರು ಕರೆಕೊಟ್ಟ ಬೆನ್ನಲ್ಲೇ, ಆಯುಷ್‌ ಈ ಮಾಹಿತಿ ಪ್ರಕಟಿಸಿದೆ. ಆಯುರ್ವೇದ, ಯೋಗ, ಯುನಾನಿ, ಸಿದ್ಧ ಮತ್ತು ಹೋಮಿಯೊಪತಿ ಒಳಗೊಂಡ ಚಿಕಿತ್ಸಾ ಪ್ರಯೋಗದ ಮೂಲಕ ಕೋವಿಡ್ ವೈರಸ್ ನಿರ್ಮೂಲನೆಗೆ ಆಯುಷ್‌ ಪಣತೊಟ್ಟಿದೆ ಎಂದು ಸಚಿವ ಶ್ರೀಪಾದ್‌ ವೈ. ನಾಯಕ್‌ ಟ್ವೀಟ್‌ನಲ್ಲಿ ಹೇಳಿದ್ದಾರೆ.

4 ಗಿಡಮೂಲಿಕೆಗಳು: ಆಯುಷ್‌ನ ಈ ಔಷಧ ಪ್ರಯೋಗವು ಪ್ರಮುಖವಾಗಿ 4 ರೀತಿಯ ಗಿಡಮೂಲಿಕೆಗಳನ್ನು ಒಳಗೊಂಡಿರುತ್ತದೆ. ಅಶ್ವಗಂಧ, ಯಷ್ಟಿಮಧು, ಗುಡುಚಿ – ಹಿಪ್ಪಲಿ ಹಾಗೂ ಬಹು ಗಿಡಮೂಲಿಕೆಗಳನ್ನು ಬೆರೆಸಿ, ಪ್ರಯೋಗ ಪರೀಕ್ಷೆ ವೇಳೆ ಬಳಸಲಾಗುತ್ತದೆ.

‘ಈಗಾಗಲೇ ಆಯುರ್ವೇದಿಕ್‌ ಔಷಧಗಳು ಬೇರೆ ಬೇರೆ ರೋಗಗಳಿಗೆ, ಪರಿಣಾಮಕಾರಿ ಫ‌ಲಿತಾಂಶ ನೀಡುತ್ತಾ ಬಂದಿವೆ. ಕೋವಿಡ್ ಮಣಿಸುವಲ್ಲಿಯೂ ಇವು ಯಶಸ್ವಿಯಾಗುತ್ತವೆ ಎನ್ನುವ ನಂಬಿಕೆ ಇದೆ’ ಎಂದು ಹೇಳಿದ್ದಾರೆ. ದೇಶದ ವಿವಿಧ ಸಂಸ್ಥೆಗಳ ಉನ್ನತ ಪರಿಣತರು ಈ ಪರೀಕ್ಷಾ ತಂಡದಲ್ಲಿ ಭಾಗಿಯಾಗಲಿದ್ದಾರೆ.

ಟಾಪ್ ನ್ಯೂಸ್

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.