ರಂಜಾನ್‌ ಸರಳವಾಗಿ ಆಚರಿಸಿ


Team Udayavani, May 15, 2020, 1:25 PM IST

ರಂಜಾನ್‌ ಸರಳವಾಗಿ ಆಚರಿಸಿ

ರೋಣ: ಕೋವಿಡ್ ವೈರಸ್‌ ವ್ಯಾಪಕವಾಗಿ ಹಬ್ಬುತ್ತಿದ್ದು, ಈ ನಿಟ್ಟಿನಲ್ಲಿ ಮುಸ್ಲಿಂ ಸಮುದಾಯದವರು ರಂಜಾನ್‌ ಹಬ್ಬವನ್ನು ಸರಳವಾಗಿ ಆಚರಿಸಬೇಕು ಎಂದು ರೋಣ ಅಂಜುಮನ್‌ ಇಸ್ಲಾಂ ಕಮಿಟಿ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಬಾವಾಸಾಬ್‌ ಬೆಟಗೇರಿ ತಮ್ಮ ಸಮಾಜದ ಬಂಧುಗಳಿಗೆ ಸಲಹೆ ನೀಡಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕೋವಿಡ್ ವೈರಸ್‌ ತಡೆಗಟ್ಟುವ ಸೂಕ್ತ ಕ್ರಮವೆಂದರೆ ಅದು ಸಾಮಾಜಿಕ ಅಂತರ ಕಾಪಾಡುವುದಾಗಿದೆ. ಈ ನಿಟ್ಟಿನಲ್ಲಿ ಸಮಾಜ ಬಾಂಧವರು ಹಬ್ಬದಾಚರಣೆಗಾಗಿ ಗುಂಪಾ ಗುಂಪಾಗಿ ಬಟ್ಟೆ ಖರೀದಿ, ದಿನಸಿ ಸೇರಿದಂತೆ ಇತರೆ ಸಾಮಗ್ರಿಗಳ ಖರೀದಿಯಿಂದ ದೂರವಿರಬೇಕು. ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಬೇಕು. ಅಂಜುಮನ್‌ ಕಮೀಟಿ ವತಿಯಿಂದ ಬಡ ಕುಟುಂಬಗಳಿಗೆ ದಿನಸಿ ಹಾಗೂ ಇತರೆ ಸಾಮಗ್ರಿಗಳ ಕಿಟ್‌ಗಳನ್ನು ಮನೆಗಳಿಗೆ ತಲುಪಿಸಲಾಗುವುದು.

ಕೇವಲ ಮುಸ್ಲಿಂ ಸಮಾಜದವರಿಗೆ ಮಾತ್ರವಲ್ಲದೇ ಉಳಿದ ಸಮಾಜದ ಕಡುಬಡವ ಕುಟುಂಬದವರಿಗೆ ಕಿಟ್‌ಗಳನ್ನು ವಿತರಣೆ ಮಾಡಲು ಅಂಜುಮನ್‌ ಇಸ್ಲಾಂ ಕಮೀಟಿ ಯೋಜನೆ ರೂಪಿಸಿದೆ. ಆದ್ದರಿಂದ ಯಾರು ಗುಂಪು ಗುಂಪಾಗಿ ಸೇರಿ ಸಾಮಗ್ರಿಗಳ ಖರೀದಿಗೆ ಮುಂದಾಗಬಾರದು. ಮನೆಯಲ್ಲಿಯೇ ಇದ್ದು ಸರಳವಾಗಿ ಹಬ್ಬ ಆಚರಿಸಬೇಕು ಎಂದರು. ಮುಖಂಡರಾದ ಶಫೀಕ್ ‌ಮೂಗನೂರ ಮಾತನಾಡಿದರು. ಅಫ್ತಾಬ್‌ ಅಹ್ಮದ್‌ ತಹಶೀಲ್ದಾರ್‌, ಅಬ್ದುಲ್‌ರೆಹಮಾನ್‌ ಗದಗ, ಮಹ್ಮದ್‌ ಯಲಿಗಾರ, ಮಹ್ಮದ ಯೂಸೂಫ್‌ ಇಟಗಿ, ಖಲೀಲ್‌ ರಾಮದುರ್ಗ, ಮುಸ್ತಫಾ ಬೇಪಾರಿ, ರಿಯಾಜ್‌ ಮುಲ್ಲಾ, ಬಶೀರ್‌ ಕಟ್ಟಿಮನಿ, ಮುನ್ನಾ ದಳವಾಯಿ ಇತರರಿದ್ದರು.

ಟಾಪ್ ನ್ಯೂಸ್

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.