ಹೊನ್ನಾವರದಲ್ಲಿ 795 ಜನ ಕ್ವಾರಂಟೈನ್‌


Team Udayavani, May 15, 2020, 5:43 PM IST

ಹೊನ್ನಾವರದಲ್ಲಿ 795 ಜನ ಕ್ವಾರಂಟೈನ್‌

ಹೊನ್ನಾವರ: ತಾಲೂಕಿಗೆ ಹೊರಗಿನಿಂದ ಆಗಮಿಸಿದ 795 ಜನರಿಗೆ 14 ದಿನಗಳ ಕಾಲ ವಿವಿಧ ಕ್ವಾರಂಟೈನ್‌ನಲ್ಲಿ ಇರಬೇಕು ಎಂದು ಆದೇಶಿಸಲಾಗಿದ್ದು, ಇವರಲ್ಲಿ ಹೆಚ್ಚು ಜನ ಮಹಾರಾಷ್ಟ್ರದಿಂದ ಬಂದವರಾಗಿದ್ದಾರೆ.

ಇದರಲ್ಲಿ 756 ಜನ ಮನೆಯಲ್ಲಿ, ಹೊಟೇಲ್‌ನಲ್ಲಿ 16 ಜನ ಮತ್ತು ಹಾಸ್ಟೆಲ್‌ಗ‌ಳಲ್ಲಿ 23 ಜನ ಉಳಿದುಕೊಂಡಿದ್ದು, ಹೊಸ್ಟೆಲ್‌ ಗಳಲ್ಲಿ ಉಳಿದವರ ವೆಚ್ಚವನ್ನು ಸರ್ಕಾರ ಭರಿಸಲಿದೆ. ಮನೆಯಲ್ಲಿ ಮತ್ತು ಹೊಟೇಲ್‌ ಗಳಲ್ಲಿ ಉಳಿದುಕೊಂಡವರ ವೆಚ್ಚವನ್ನು ಅವರೇ ಭರಿಸಬೇಕಾಗಿದೆ. ಮಹಾರಾಷ್ಟ್ರ ಸಿಂಧದುರ್ಗದಿಂದ ಗೋವಾ ಮಾರ್ಗ ವಾಗಿ ಬಂದವರನ್ನು ಮಾಜಾಳಿ ಚೆಕ್‌ಪೋಸ್ಟ್‌ ನಲ್ಲಿ ತಡೆಹಿಡಿಯಲಾಗಿದೆ. ಇವರು ಭಟ್ಕಳ ಉಪ ವಿಭಾಗಾಧಿಕಾರಿಯಿಂದ ಪರವಾನಗಿ ಪಡೆಯುವಾಗ ಗೋವಾದಿಂದ ಬಂದಿದ್ದರು ಎಂಬ ದಾಖಲೆ ನೀಡಿದ ಕಾರಣ ತಾಂತ್ರಿಕವಾಗಿ ತಡೆಹಿಡಿಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮಾನವೀಯ ನೆಲೆಯಲ್ಲಿ ಇವರನ್ನು ಮನೆಯಲ್ಲಿ ಕ್ವಾರಂಟೈನ್‌ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಚಂದ್ರಕಾಂತ ಕೊಚರೇಕರ್‌ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಮಹಾರಾಷ್ಟ್ರ, ಸಿಂಧದುರ್ಗ ಕೊಂಕಣಭಾಗ ಮತ್ತು ಗೋವಾ ಭಾಗಗಳಲ್ಲಿ ಮೀನುಗಾರಿಕೆಗಾಗಿ ಬೋಟ್‌ನಲ್ಲಿ ಕೆಲಸಮಾಡಲು ಜಿಲ್ಲೆಯಿಂದ ಸಾವಿರಾರು ಕಾರ್ಮಿಕರು ಹೋಗಿದ್ದು, ಹೊನ್ನಾವರದಿಂದ 500ರಷ್ಟು ಜನ ಹೋಗಿದ್ದಾರೆ. ಮಳೆಗಾಲ ಹತ್ತಿರ ಬಂದ ಕಾರಣ ಇವರೆಲ್ಲ ತಮ್ಮ ಲೆಕ್ಕಾಚಾರ ಮುಗಿಸಿಕೊಂಡು ಹಣ ಪಡೆದು ಊರಿನತ್ತ ಹೆಜ್ಜೆ ಹಾಕಲಿದ್ದಾರೆ.

ಬಹುಪಾಲು ಅಶಿಕ್ಷಿತರಾದ ಇವರನ್ನು ಕ್ವಾರಂಟೈನ್‌ ಒಳಪಡಿಸುವುದು ಆಡಳಿತಕ್ಕೆ ಸವಾಲಾಗಲಿದೆ. ಈ ಅವಧಿಯಲ್ಲಿ ಸರ್ಕಾರ ಪರವಾನಗಿ ಮತ್ತು ವೈದ್ಯಕೀಯ ತಪಾಸಣೆ, ಕ್ವಾರಂಟೈನ್‌ ಎಲ್ಲ ವ್ಯವಸ್ಥೆ ಮಾಡಿದ್ದರೂ ಕೋವಿಡ್ ಪೀಡಿತರು ನುಸುಳಿ ಬರುವ ಸಾಧ್ಯತೆಯಿದ್ದು, ಸಾರ್ವಜನಿಕರು ಇನ್ನೆರಡು ವಾರ ಹೆಚ್ಚು ಕಾಳಜಿ ವಹಿಸಬೇಕು, ಕ್ವಾರಂಟೈನ್‌ನಲ್ಲಿ ಇದ್ದವರು ಯಾವುದೇ ಕಾರಣಕ್ಕೆ ಹೊರಗೆ ಬರಬಾರದು, ಅವರ ಮೇಲೆ ನಿಗಾ ಇಡಲಾಗಿದೆ ಎಂದು ತಹಶೀಲ್ದಾರ್‌ ವಿವೇಕ ಶೇಣ್ವಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.