ಜನಧನ್‌ ಖಾತೆ ತೆರೆಯಲು ಜನಜಂಗುಳಿ


Team Udayavani, May 16, 2020, 7:37 AM IST

ಜನಧನ್‌ ಖಾತೆ ತೆರೆಯಲು ಜನಜಂಗುಳಿ

ಬೀರೂರು: ಕೋವಿಡ್ ಲಾಕ್‌ಡೌನ್‌ ಸಂದರ್ಭದಲ್ಲಿ ಕೇಂದ್ರಸರ್ಕಾರ ಘೋಷಿಸಿರುವ ಹಲವು ಪ್ಯಾಕೇಜ್‌ ಗಳಲ್ಲಿ ಸಂಕಷ್ಟದಲ್ಲಿರುವ ಕುಟುಂಬದ ಮಹಿಳೆಯರ ಜನಧನ್‌ ಖಾತೆಗೆ ಮಾಸಿಕ ರೂ.500 ಜಮಾ ಸೇರಿದ್ದು ಅದು ಈಗಾಗಲೇ ಹಲವರ ಖಾತೆಗೆ ಜಮೆಯಾಗಿದೆ. ಜನ್‌ ಧನ್‌ ಖಾತೆ ಹೊಂದಿರದ ನೂರಾರು ಮಹಿಳೆಯರು ಗುರುವಾರ ಬೆಳಗಿನಿಂದಲೇ ಬೀರೂರು ಕೆನರಾ ಬ್ಯಾಂಕ್‌ ಶಾಖೆಯ ಮುಂದೆ ಖಾತೆ ತೆರೆಯಲು ಸಾಲುಗಟ್ಟಿ ನಿಂತಿದ್ದರು.

ಈ ಕುರಿತು ಸರತಿಯಲ್ಲಿದ್ದ ಕೆಲವರನ್ನು ಪ್ರಶ್ನಿಸಿದಾಗ ಮೋದಿ ಲಕ್ಷಾಂತರ ಕೋಟಿ ಪ್ಯಾಕೇಜ್‌ ಘೋಷಿಸಿದ್ದಾರಂತೆ, ಅದರಲ್ಲಿ ಜನ್‌ಧನ್‌ ಖಾತೆಗೆ ದುಡ್ಡು ಬರುತ್ತಂತೆ, ನಮ್ಮದು ಮೋದಿ ಅಕೌಂಟ್‌ ಇರಲಿಲ್ಲ, ಈಗ ಖಾತೆ ತೆರೆಯಲು ಬಂದಿದ್ದೇವೆ, ರೇಣುಕಮ್ಮ ಎನ್ನುವವರಿಂದ ಉತ್ತರ ಕೇಳಿಬಂತು. ಈಗಾಗಲೇ ಬೀರೂರಿನ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ಸುಮಾರು 6ಸಾವಿರ ಜನಧನ್‌ ಖಾತೆಗಳಿದ್ದು ಮಹಿಳೆಯರ ಅಕೌಂಟ್‌ಗೆ ರೂ.500 ಹಣ ಬಂದಿರುವುದು ಹೌದು. ಬೇರೆ ಯಾವ ಬ್ಯಾಂಕ್‌ ಬಳಿಯೂ ಖಾತೆ ತೆರೆಯಲು ಇಲ್ಲದ ಇಷ್ಟುದ್ದ ಜನಜಂಗುಳಿ ನಮ್ಮಲ್ಲಿ ಕಂಡು ಬಂದಿದ್ದು ಆಶ್ಚರ್ಯ ತಂದಿದೆ. ಬುಧವಾರದಿಂದ ಹೊಸದಾಗಿ 300 ಖಾತೆ ತೆರೆಯಲಾಗಿದೆ.

ಈ ಖಾತೆಗಳಿಗೆ ಹಣ ಬರುತ್ತದೆ ಎನ್ನುವ ಯಾವ ಗ್ಯಾರಂಟಿ ಇಲ್ಲ. ಆದರೆ ಖಾತೆ ತೆರೆಯಲು ಬಂದವರನ್ನು ವಾಪಸ್‌ ಕಳಿಸಬಾರದು ಎನ್ನುವ ಉದ್ದೇಶದಿಂದ ಇಬ್ಬರು ಸಿಬ್ಬಂದಿಯನ್ನು ನೇಮಿಸಿ ಶೂನ್ಯ ಉಳಿಕೆಯ ಹೊಸಖಾತೆಗಳನ್ನು ತೆರೆಯಲು ಅವಕಾಶ ಮಾಡಿಕೊಡಲಾಗುತ್ತಿದೆ. ಮತ್ತು ಕೆಲವರಿಗೆ ಅರ್ಜಿ ನೀಡಿ ಮನೆಯಲ್ಲಿ ತುಂಬಿ ತರುವಂತೆ ತಿಳಿಸಲಾಗಿದೆ ಎನ್ನುತ್ತಾರೆ ಶಾಖಾ ವ್ಯವಸ್ಥಾಪಕ ಎಂ.ರಮೇಶ್‌.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.